ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸುಳ್ಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು 172 ನೇ ಜನ್ಮ ದಿನಾಚರಣೆ

ಗುರುಗಳ ಸಾಮಾಜಿಕ, ,ಶೈಕ್ಷಣಿಕ ಮತ್ತು ಸಂಘಟನಾತ್ಮಕ ಅಭಿವೃದ್ಧಿ ಯ ಪರಿಕಲ್ಪನೆ ಇಂದಿಗೂ ಪ್ರಸ್ತುತ : ಟಿ. ಎಂ. ಶಹೀದ್ ತೆಕ್ಕಿಲ್ 18 ನೇ ಶತಮಾನದ ಸಮಾಜ ಸುಧಾರಕರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ ಸುಳ್ಯ ತಾಲೂಕು ಕಚೇರಿ ಸಭಾಂಗಣ ದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ವಹಿಸಿದ್ದರು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ […]

Read More

ಅಹಮದ್ ಕುಂಞಿ ತೆಕ್ಕಿಲ್ ನಿಧನ

ಸುಳ್ಯ: ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ ನಿವಾಸಿ, ದಿವಂಗತ ತೆಕ್ಕಿಲ್ ಮೊಹಮ್ಮದ್ ಹಾಜಿ ಹಾಗೂ ಪಟೇಲ್ ಆಮಿನ ಹಜ್ಜುಮ್ಮ ದಂಪತಿಯ ಪ್ರಥಮ ಪುತ್ರ ಅಹಮದ್ ಕುಂಞಿ ತೆಕ್ಕಿಲ್ (86) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]

Read More

ಸುಳ್ಯದಲ್ಲಿ ಸಂಭ್ರಮ ದ ಮಿಲಾದು ನ್ನೆಬಿ ಆಚರಣೆಶಾಂತಿಯ ಸಂದೇಶ, ಮನುಕುಲದ ಸೇವೆ ಯ ಪ್ರವಾದಿಯವರ ಜೀವನ ಇಂದಿಗೂ ಪ್ರಸ್ತುತ : ಅಹ್ಸನಿ

ಪ್ರವಾದಿ ಮುಹಮ್ಮದ್ ಮುಸ್ತಫ ( ಸ. ಅ ) ರವರ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿನಗರ ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದ್ರಸ ಇದರ ಆಶ್ರಯ ದಲ್ಲಿ ವಿವಿಧ ಕಾರ್ಯಕ್ರಮ ಗಳು ವಿಜೃಂಭಣೆ ಯಿಂದ ಜರಗಿತು, ಮೀಲಾದ್ ಕಾಲ್ನಡಿಗೆ ಸ್ವಲಾತ್ ಜಾಥಾ ವನ್ನು ಜುಮ್ಮಾ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಕೆ ಎಂ ಎಸ್ ಮಹಮ್ಮದ್ ಜಾಥಾ ನಾಯಕ ಆಶಿಕ್ ರವರಿಗೆ ಧ್ವಜ ಹಸ್ತಾoತರಿಸಿ ಉದ್ಘಾಟಿಸಿದರು. ಸ್ಥಳೀಯ ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ […]

Read More

ಎನ್.ಎಂ.ಸಿ ಸುಳ್ಯದಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಸೆಕ್ಯುರಿಟಿ ಕುರಿತು ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಕೋಶ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ್ ಕೇರ್ ಸಂಸ್ಥೆ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಹಾಗೂ ಸೈಬರ್ ಸೆಕ್ಯುರಿಟಿ ಕುರಿತು ಎರಡು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಆ. 10 ಮತ್ತು ಆ. 11ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಭಾರತ್ ಕೇರ್ ಸಂಸ್ಥೆಯಿಂದ ಹನಿವೆಲ್ ಫ್ಯೂಚರ್ ಸ್ಕಿಲ್ ಎಡ್ಜ್ ಕಾರ್ಯಕ್ರಮದಡಿಯಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಭಾರತ್ ಕೇರ್ ಸಂಸ್ಥೆಯ ಜಿಲ್ಲಾ […]

Read More
img 20260723 095942

ಅರಂತೋಡು: ರಕ್ತಸಿಕ್ತವಾಗುತ್ತಿದೆ ಹೆದ್ದಾರಿ! ಸರಣಿ ಅಪಘಾತಗಳಿಗೆ ಬ್ರೇಕ್ ಹಾಕುವವರು ಯಾರು

ಸುಳ್ಯ: ಮಣಿ-ಮೈಸೂರು ಹೆದ್ದಾರಿಯ ಅರಂತೋಡು ಭಾಗವು ಇತ್ತೀಚೆಗೆ ‘ಮೃತ್ಯುಕೂಪ’ವಾಗಿ ಮಾರ್ಪಡುತ್ತಿದೆ. ಒಂದರ ಹಿಂದೊಂದರಂತೆ ಸಂಭವಿಸುತ್ತಿರುವ ಭೀಕರ ಸರಣಿ ರಸ್ತೆ ಅಪಘಾತಗಳಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನೊಂದೆಡೆ ಅಮೂಲ್ಯ ಜೀವಗಳು ರಸ್ತೆಯಲ್ಲೇ ಪ್ರಾಣ ಕಳೆದುಕೊಳ್ಳುತ್ತಿವೆ. ಈ ರಕ್ತಪಾತಕ್ಕೆ ತಡೆಗೋಡೆ ಹಾಕಬೇಕಾದ ವ್ಯವಸ್ಥೆ ಮತ್ತು ಸಾರ್ವಜನಿಕರ ನಿರ್ಲಕ್ಷ್ಯವೇ ಈ ದುರಂತಗಳಿಗೆ ಪ್ರಮುಖ ಕಾರಣವಾಗಿದೆ. ಸಾವು-ನೋವುಗಳ ಸರಮಾಲೆಗೆ ಕಾರಣಗಳೇನು?  ನೇರ ರಸ್ತೆಯಲ್ಲಿ ಮಿತಿಮೀರಿದ ವೇಗ.? ಅರಂತೋಡು ಭಾಗದ ರಸ್ತೆ ನೇರವಾಗಿರುವುದರಿಂದ ವಾಹನ ಸವಾರರು ವಿಪರೀತ ವೇಗದಲ್ಲಿ ಚಲಿಸುತ್ತಿದ್ದಾರೆ. ವೇಗದ ಮಿತಿಯ ಅರಿವಿಲ್ಲದೆ […]

Read More