ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸುಳ್ಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು 172 ನೇ ಜನ್ಮ ದಿನಾಚರಣೆ
ಗುರುಗಳ ಸಾಮಾಜಿಕ, ,ಶೈಕ್ಷಣಿಕ ಮತ್ತು ಸಂಘಟನಾತ್ಮಕ ಅಭಿವೃದ್ಧಿ ಯ ಪರಿಕಲ್ಪನೆ ಇಂದಿಗೂ ಪ್ರಸ್ತುತ : ಟಿ. ಎಂ. ಶಹೀದ್ ತೆಕ್ಕಿಲ್ 18 ನೇ ಶತಮಾನದ ಸಮಾಜ ಸುಧಾರಕರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ ಸುಳ್ಯ ತಾಲೂಕು ಕಚೇರಿ ಸಭಾಂಗಣ ದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ವಹಿಸಿದ್ದರು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ […]
Read More