ಆಂಬುಲೆನ್ಸ್ ಚಾಲಕ ಮಾಲಕರ ಸಂಘ, ಸರ್ಕಾರಿ ಆಸ್ಪತ್ರೆ, ಜೆಸಿಐ ಸುಳ್ಯ ಪಯಸ್ವಿನಿ ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 4ನೇ ಬೃಹತ್ ರಕ್ತದಾನ ಶಿಬಿರ
ಸುಳ್ಯ: ‘ರಕ್ತದಾನ ಮಾಡಿ ಜೀವ ಉಳಿಸಿ’ ಎಂಬ ಉದಾತ್ತ ಧ್ಯೇಯದೊಂದಿಗೆ ಸುಳ್ಯ ತಾಲೂಕಿನಲ್ಲಿ ಜೂನ್ 13 ರಂದು ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಆಂಬುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು, ಸರ್ಕಾರಿ ಆಸ್ಪತ್ರೆ ಸುಳ್ಯ ಹಾಗೂ ಜೆಸಿಐ ಸುಳ್ಯ ಪಯಸ್ವಿನಿ…
