Category: ಇತರೆ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ ಪ್ರಕಟ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15…

‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ…

ಜೇನುಗೂಡು ಸ್ವಯಂ ಸೇವ ಸಂಘ ಜಯನಗರ ವತಿಯಿಂದ ಟ್ರೆಕ್ಕಿಂಗ್

ಜೇನುಗೂಡು ಸ್ವಯಂ ಸೇವ ಸಂಘ ಜಯನಗರ ಇದರ ವತಿಯಿಂದ ಒಂದು ದಿನದ ಪ್ರವಾಸ ಕಾರ್ಯಕ್ರಮ ದಿ. 7 ರಂದು ನಡೆಯಿತು.ಉತ್ತರ ಕರ್ನಾಟಕದ ಯಾನ, ಮುರುಡೇಶ್ವರ, ಗೋಕರ್ಣ ಪ್ರವಾಸ ಕಾರ್ಯಕ್ರಮದಲ್ಲಿ ಸರಿಸುಮಾರು 21 ಜನ ಸಂಘಟನೆಯ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾರವಾರ ಉಸ್ತುವಾರಿಯಾಗಿ ಟಿ. ಎಂ ಶಾಹೀದ್ ತೆಕ್ಕಿಲ್ ನೇಮಕ

ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಅವರನ್ನು ದಿನಾಂಕ 11/11/2026 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಧಾರವಾಡ ಹಾವೇರಿ…

ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ ಶಹೀದ್ ಅವರಿಗೆ ಇರುವಂಬಳ್ಳ ಜಮಾಅತ್ ವತಿಯಿಂದ ಅಭಿನಂದನೆ

ಇರುವಂಬಳ್ಳ ಮಾಪಳಡ್ಕ ಉರೂಸ್ ಇದೇ ಬರುವ ಜನವರಿ 24.25.26 ರಂದು ನಡಯಲಿದೆ. ಉರೂ lಸ್ ಕಾರ್ಯಕ್ರಮಕ್ಕೆ ಆಹ್ವಾನಿಸಿ ಕರ್ನಾಟಕ ರಾಜ್ಯ ವಖ್ಫ್ ಹಾಗೂ ವಸತಿ ಸಚಿವರಾದ ಝೆಮಿರ್ ಅಹ್ಮದ್ ಹಾಗೂ ಸ್ಪೀಕರಾದ ಯು ಟಿ ಖಾದರ್ ಅವರನ್ನು ಕರೆತರುವಂತೆ ಮನವಿ ಮಾಡಲಾಯಿತು.…

ಅಜ್ಜಾವರ: ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

“ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ”ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು 24-11-2025 ರಂದು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀ ಪ್ರಕಾಶ್…

ಕಾಸರಗೋಡು ಸಂಗೀತ ಕಾರ್ಯಕ್ರಮ ವೇಳೆ ಕಾಲ್ತುಳಿತ: 10 ಜನರು ಆಸ್ಪತ್ರೆಗೆ ದಾಖಲು

ಕಾಸರಗೋಡಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾರಿ ಕಾಲ್ತುಳಿತ ಸಂಭವಿಸಿ 10 ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಕಾಸರಗೋಡು ಫ್ಲೀ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಿಂದಾಗಿ ದೈಹಿಕ ಅಸ್ವಸ್ಥತೆಯಿಂದಾಗಿ 10 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ…

74 ನೇ ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಮೆಕ್ಸಿಕೊದ ಫಾತಿಮಾ ಬಾಷ್

ಮೆಕ್ಸಿಕೊದ ಫಾತಿಮಾ ಬಾಷ್ 100 ಕ್ಕೂ ಹೆಚ್ಚು ಸ್ಪರ್ಧಿಗಳನ್ನು ಸೋಲಿಸಿ 74 ನೇ ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದರೆ, ಥೈಲ್ಯಾಂಡ್ನ ಪ್ರವೀನಾರ್ ಸಿಂಗ್ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದರು. 73ನೇ ಮಿಸ್ ಯೂನಿವರ್ಸ್ ಪ್ರಶಸ್ತಿ ಗೆಲುವು ಸಾಧಿಸಿದ ಡೆನ್ಮಾರ್ಕ್ ನ ವಿಕ್ಟೋರಿಯಾ…

ರಸ್ತೆಪೂರ ಗುಂಡಿ ಹೊಂಡಗಳದ್ದೆ ಕಾರುಬಾರು; ಪತ್ರಕರ್ತರೇ ನಡೆಸಿದರು ಪ್ರತಿಭಟನೆ

ಭರವಸೆ ಈಡೇರಿಸದ ನಗರಾಡಳಿತದ ವಿರುದ್ಧ ಆಕ್ರೋಶ ಜಯನಗರ: ಇಲ್ಲಿನ ಮುಖ್ಯರಸ್ತೆ ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರಯಾಣಿಕರಿಗೆ ಕಷ್ಟಕರ ಆಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪತ್ರಕರ್ತ ನಿವಾಸಿಗಳು ರಸ್ತೆಗಿಳಿದು ಪ್ರತಿಭಟನೆ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನ. 20 ರಂದು ಜಯನಗರ…

ಕಾನೂನು ಸೇವೆಗಳ ಪ್ರಾದಿಕಾರದಿಂದ ವಿವಿಧ ಸಂಘ ಸಂಸ್ತೆ ಮೂಲಕ ಹಿರಿಯ ನಾಗರೀಕರ ದಿನಾಚರಣೆ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ,ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು ಹಾಗೂ ಶಿಕ್ಷಣ…