Category: ಕಲೆ ಸಾಹಿತ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ‘ಗಡಿನಾಡು ಸುಳ್ಯ ಪರಿಸರದ ಭಾಷಾ ಪರಂಪರೆ’ ಕುರಿತು ಒಂದು ದಿನದ ವಿಚಾರ ಗೋಷ್ಠಿ

ಸುಳ್ಯ: ಇಲ್ಲಿನ ಪ್ರತಿಷ್ಠಿತ ನೆಹರೂ ಮೆಮೋರಿಯಲ್ ಕಾಲೇಜಿನ ಸುವರ್ಣ ಸಂಭ್ರಮದ (1976-2026) ಪ್ರಯುಕ್ತ, ದಿನಾಂಕ 25-02-2026 ರ ಬುಧವಾರದಂದು ವಿಶೇಷವಾದ ಒಂದು ದಿನದ ವಿಚಾರ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9:30ಕ್ಕೆ ನೆಹರೂ ಮೆಮೋರಿಯಲ್ ಕಾಲೇಜಿನ ಸಭಾಭವನದಲ್ಲಿ (ಕುರುಂಜಿಬಾಗ್) ‘ಗಡಿನಾಡು ಸುಳ್ಯ ಪರಿಸರದ…

ಕಾಡಿನಿಂದ ನಾಡಿಗೆ…! ಪ್ರಾಪ್ತಿ ಗೌಡ

ಈ ಜಗತ್ತಿನಲ್ಲಿ ಬದುಕಿರುವ ಪ್ರತಿಯೊಂದು ಜೀವಿಯು ಮನುಷ್ಯನೂ ಸೇರಿದಂತೆ ಏನೇ ಮಾಡಿದರೂ ಮೊದಲು ತನ್ನ ಹೊಟ್ಟೆ ಪಾಡಿಗಾಗಿ, ಹಸಿವು ನೀಗಿಸಿಕೊಳ್ಳಲೆಂದೇ ಮಾಡುತ್ತಾನೆ ಎಲ್ಲದಕ್ಕಿಂತ ಮುಖ್ಯವಾಗಿ ಪ್ರತಿಯೊಬ್ಬರು ಕೂಡ ದುಡಿಯುವ ಮೊದಲ ಉದ್ದೇಶ ಹೊಟ್ಟೆ ಪಾಡು.’ಎಲ್ಲಾರು ಮಾಡುವುದು ಹೊಟ್ಟೆಗಾಗಿ ತುಂಡು ಬಟ್ಟೆಗಾಗಿ ‘ಎಂಬ…

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದರಾಜ್ಯ ಮಾಧ್ಯಮ ವಕ್ತಾರರಾಗಿ ಪತ್ರಕರ್ತ ಯೂಸುಫ್ ರೆಂಜಲಾಡಿ ಆಯ್ಕೆ

ಪುತ್ತೂರು: ನಾಡು-ನುಡಿ ಹಾಗೂ ಸರಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ರಾಜ್ಯಾದ್ಯಂತ ನಡೆಯುತ್ತಿರುವ `ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದ ಕರ್ನಾಟಕ ರಾಜ್ಯ ಮಾಧ್ಯಮ ವಕ್ತಾರರಾಗಿ ಪುತ್ತೂರಿನ ಪತ್ರಕರ್ತ ಯೂಸುಫ್ ರೆಂಜಲಾಡಿಯವರನ್ನು ನೇಮಕಗೊಳಿಸಿದ್ದಾರೆ.ಪತ್ರಿಕೋಧ್ಯಮದ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಯೂಸುಫ್…

ಕಾಸರಗೋಡು: ಕನ್ನಡ ಶಾಲೆಗಳ ಮೇಲೆ ಮಲಯಾಳಂ ಹೇರಿಕೆ; ತೀವ್ರ ಹೋರಾಟದ ಎಚ್ಚರಿಕೆ ನೀಡಿದ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’

ಕಾಸರಗೋಡು: ಗಡಿನಾಡಾದ ಕಾಸರಗೋಡಿನಲ್ಲಿ ದಶಕಗಳಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿರುವ ಕನ್ನಡ ಶಾಲೆಗಳ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ಮಲಯಾಳಂ ಹೇರಿಕೆಯನ್ನು “ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ” ಸಮಿತಿಯು ತೀವ್ರವಾಗಿ ಖಂಡಿಸಿದೆ. ​ಕಾಸರಗೋಡಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

“ಹಿನ್ನೋಟ”- ಇದು ನೆನಪಿನ ಬುತ್ತಿ ಕೃತಿ ಅನಾವರಣ

ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ…

ಅಪರೂಪವಾದ ಇರುವೆ ಸಿಂಹಗಳು; ಪ್ರಾಪ್ತಿ ಗೌಡ

ಈ ಸೃಷ್ಟಿಯೇ ವಿಚಿತ್ರ!ಮಾನವನ ಊಹೆಗೂ ನಿಲುಕದ ಈ ಸೃಷ್ಟಿಯಯಲ್ಲಿ ಅದೆಷ್ಟೋ ಜೀವ ರಾಶಿಗಳಿವೆ.ಕಣ್ಣಿಗೆ ಕಾಣದಂತಹ ಸೂಕ್ಷ್ಮಾತಿ ಸೂಕ್ಷ್ಮ ಜೀವಿಗಳೂ ನಮ್ಮ ಸೃಷ್ಟಿಯಲ್ಲಿವೆ.ಅದರಲ್ಲೂ ಕೆಲವೊಂದು ಜೀವಿಗಳ ಸೃಷ್ಟಿ ವೈಶಿಷ್ಟ್ಯತೆ ನಮ್ಮಲ್ಲಿ ಬೆರಗು ಮೂಡಿಸುತ್ತದೆ.ಅಂತಹ ಹಲವಾರು ಸಣ್ಣ ಪುಟ್ಟ ಜೀವಿಗಳನ್ನು ನಾವು ಕಾಣಬಹುದು.ಅವುಗಳನ್ನೆಲ್ಲಾ ಕಣ್ತುಂಬಿಕೊಳ್ಳುವುದು…

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ ಪ್ರಕಟ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15…

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ…

ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಇಸ್ರಾಳ ಪುಸ್ತಕ ಬಿಡುಗಡೆ.

ಸುಳ್ಯದ ಅರಂಬೂರು ಮೂಲದ ಯುವ ಬರಹಗಾರ್ತಿ ಆಯಿಷಾ ಬಶೀರ್ ಇಶ್ರಾಳ ಚೊಚ್ಚಲ ಕಾದಂಬರಿ ದಿ ಬೆಟ್ರಯಲ್ ಒಫ್ ದಿ ಕಿಂಗ್ಡಮ್ ಕಾದಂಬರಿ ವಿಶ್ವದ ಅತ್ಯಂತ ದೊಡ್ಡ ಪುಸ್ತಕ ಮೇಳವಾದ ಶಾರ್ಜಾ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ನ 10 ರಂದು ಬಿಡುಗಡೆಗೊಳಿಸಲಾಯಿತು. ಶಾರ್ಜಾ…

ವೃಕ್ಷ ಮಾತೆ; ಪ್ರಾಪ್ತಿ ಗೌಡ

ಈ ಭೂಮಿಯಲ್ಲಿ ಮನುಷ್ಯರಾಗಿ ಜನನವನ್ನು ಪಡೆದ ಪ್ರತಿಯೊಬ್ಬರಿಗೂ ಕೂಡ ನೆಮ್ಮದಿಯಿಂದ ಜೀವನ ನಡೆಸಲು ಬೇಕಾಗಿರುವುದು ಸಿರಿವಂತಿಕೆಯೋ, ಐಶಾರಾಮಿ ಜೀವನವೋ ಅಲ್ಲ ಇದೆಲ್ಲಕ್ಕಿಂತ ಮುಖ್ಯವಾಗಿ ಮನುಷ್ಯನಿಗೆ ಬೇಕಾಗಿರುವುದು ಶುದ್ಧ ಗಾಳಿ, ಶುದ್ಧ ನೀರು ಇವೆರಡೂ ಇದ್ದರೆ ಪ್ರಪಂಚದ ಯಾವ ಮೂಲೆಯಲ್ಲಿ ಬೇಕಾದರೂ ಬದುಕಬಹುದು.ನಮಗೆ…