ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಸದೃಢ ಯುವ ಜನತೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ…
