Category: ಶಿಕ್ಷಣ

ಪುತ್ತೂರು: ಚೂರಿಪ್ಪದವು ಶಾಲೆಯಲ್ಲಿ ಆಟೋಪಕರಣಗಳ ಉದ್ಘಾಟನೆ – ‘ಕನ್ನಡ ಶಾಲೆ ಉಳಿಸಿ’ ಅಭಿಯಾನದ ಮಹತ್ವದ ಹೆಜ್ಜೆ

ಪುತ್ತೂರು: ತಾಲೂಕಿನ ಚೂರಿಪ್ಪದವು ಶಾಲೆಯಲ್ಲಿ ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ ಕರ್ನಾಟಕ’ ಇದರ ವತಿಯಿಂದ ಹಾಗೂ ‘ಪೀಪಲ್ ಫಾರ್ ಪೀಪಲ್’ (People for People) ಸಂಘಟನೆಯ ಕೊಡುಗೆಯಾಗಿ ನೀಡಲಾದ ಜಾರುಕಂಬ ಮತ್ತು ವಿವಿಧ ಆಟೋಪಕರಣಗಳ ಉದ್ಘಾಟನಾ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.…

ಬರಕಃ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ!

ಮಂಗಳೂರು: ಬರಕಃ ಇಂಟರ್‌ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜ್‌ನ ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಮೋಘ ಫಲಿತಾಂಶ ದಾಖಲಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ​ಟಾಪರ್‌ಗಳ ಪಟ್ಟಿ: ​ಫಲಿತಾಂಶದ ಮುಖ್ಯಾಂಶಗಳು: ​ಬರಕಃ ಸಂಸ್ಥೆಯು ಕೇವಲ ಪ್ರತಿಭಾವಂತ ವಿದ್ಯಾರ್ಥಿಗಳನ್ನಷ್ಟೇ ಅಲ್ಲದೆ, ಸಾಧಾರಣ…

ಅಲ್ ಮುನವ್ವರ ಪದವಿ ಪೂರ್ವ ಕಾಲೇಜು ಮೂಡಡ್ಕ ಸಂಸ್ಥೆಗೆ 100 ಶೇಕಡಾ ಫಲಿತಾಂಶ

ಮೂಡಡ್ಕ ಇಲ್ಲಿನ ಅಲ್ ಮದೀನತುಲ್ ಮುನವ್ವರ ಎಜುಕೇಶನಲ್ ಸೆಂಟರ್ ಇದರ ಅಧೀನಲ್ಲಿ ಕಾರ್ಯಾಚರಿಸುತ್ತಿರುವ ಅಲ್ ಮುನವ್ವರ ಪದವಿ ಪೂರ್ವ ಕಾಲೇಜಿಗೆ 2026 ರ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇಕಡಾ ಫಲಿತಾಂಶ ಲಭಿಸಿದೆ. 2024 – 25 ನೇ ಸಾಲಿನಲ್ಲಿ ಕರ್ನಾಟಕ…

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸುಳ್ಯ ಶಾರದಾ ಕಾಲೇಜಿನ ಆಯಿಷತ್ ಅಜ್ಮೀನಾಗೆ ಡಿಸ್ಟಿಂಕ್ಷನ್

ಸುಳ್ಯ: ಇತ್ತೀಚೆಗೆ ಪ್ರಕಟವಾದ ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸುಳ್ಯದ ಶಾರದಾ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಯಿಷತ್ ಅಝ್ಮೀನಾ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ​ಒಟ್ಟು 600 ಅಂಕಗಳಿಗೆ 518 ಅಂಕಗಳನ್ನು ಗಳಿಸುವ ಮೂಲಕ ಇವರು ಉನ್ನತ ಶ್ರೇಣಿಯಲ್ಲಿ…

ಪಿಯುಸಿ ಫಲಿತಾಂಶ: ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸುಳ್ಯ ಶಾರದಾ ಕಾಲೇಜಿನ ಫಾತಿಮತ್ ಸಹಲಾ

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯದ ಶಾರದಾ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಸಹಲಾ ಅವರು ಜಿಲ್ಲೆಗೇ ಪ್ರಥಮ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ​ಒಟ್ಟು ಆರು ವಿಷಯಗಳ ಪೈಕಿ ನಾಲ್ಕರಲ್ಲಿ ಇವರು…

ಸುಳ್ಯ: ಪೀಸ್ ಸ್ಕೂಲ್‌ನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಾರಂಭ

ಸುಳ್ಯ: ಇಲ್ಲಿನ ಜಾಲಸೂರು ಗ್ರಾಮದ ಬೋಳುಬೈಲಿನಲ್ಲಿ ಕಾರ್ಯಾಚರಿಸುತ್ತಿರುವ, ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಪ್ರತಿಷ್ಠಿತ ‘ಪೀಸ್ ಸ್ಕೂಲ್’ (ರಿಸೈಟ್ ಇಸ್ಲಾಮಿಕ್ ಸ್ಕೂಲ್ ಹಾಗೂ ಅರೇಬಿಕ್ ಮದರಸ) ನಲ್ಲಿ 2026-27ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿ 10 ವರ್ಷಗಳನ್ನು…

ಸಂಪಾಜೆ ಗೂನಡ್ಕ ತೆಕ್ಕಿಲ್ ಶಾಲಾ ಅಭಿವೃದ್ಧಿ ಬಗ್ಗೆ ಸಮಾಲೋಚನಾ ಸಭೆ

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ, ಇದರ ಅಭಿವೃದ್ಧಿ ಮತ್ತು ಸರ್ವತೋಮುಖ ಬೆಳವಣಿಗೆ ಹಾಗೂ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಉದ್ದೇಶ ಮತ್ತು ದೂರದೃಷ್ಠಿಯಲ್ಲಿ ಇಂದು ಶಾಲಾ ಸಭಾ ಭವನದಲ್ಲಿ ಸಮಾಲೋಚನ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಶಾಲಾ ಸಂಸ್ಥಾಪಕ ಅಧ್ಯಕ್ಷರಾದ…

ಅರಂತೋಡು ಸರಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳು ನವೋದಯ ವಿದ್ಯಾಲಯಕ್ಕೆ ಆಯ್ಕೆ

ಅರಂತೋಡು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳು ಮುಡಿಪು ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ​ಆಯ್ಕೆಯಾಗಿರುವ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ: ​ಗ್ರಾಮೀಣ ಭಾಗದ ಶಾಲೆಯಿಂದ ಒಮ್ಮೆಲೇ…

ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು NDPS ಕಾಯ್ದೆ, 1985 ಎಂಬ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮ

“ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು NDPS ಕಾಯ್ದೆ, 1985” ಎಂಬ ವಿಷಯದ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು 13 ಮಾರ್ಚ್ 2026 ರಂದು ಸುಳ್ಯದ ನೆಹರು ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ನೆಹರು ಸ್ಮಾರಕ ಕಾಲೇಜು, ಸುಳ್ಯ ಮತ್ತು ಕರ್ನಾಟಕ…

ಯುಪಿಎಸ್‌ಸಿ ಸಾಧಕ ಮೊಹಮದ್ ಅಶ್ಮಿಲ್ ಶಾಹ್ ಹುದವಿಗೆ ಅದ್ದೂರಿ ಸನ್ಮಾನ

ಅಶ್ಮಿಲ್ ಯುವಕರಿಗೆ ಮಾದರಿ; ಸೇವೆಯಲ್ಲಿ ಬಡವರ ಪರ ಕಾಳಜಿ ವಹಿಸಲು ಟಿ.ಎಂ. ಶಾಹಿದ್ ತೆಕ್ಕಿಲ್ ಕಿವಿಮಾತು ಕಾಸರಗೋಡು ಸಮೀಪದ ಕುನಿಯ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಐಎಎಸ್ ಅಕಾಡೆಮಿಯಲ್ಲಿ ವ್ಯಾಸಂಗ ಮಾಡಿ, ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆಯಲ್ಲಿ 382ನೇ ರ್‍ಯಾಂಕ್…