Category: ಹವಾಮಾನ

ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ‘ಯೆಲ್ಲೋ ಅಲರ್ಟ್’ ಜಾರಿ

ಮಂಗಳೂರು/ಕಾರವಾರ: ರಾಜ್ಯದ ಕರಾವಳಿ ಭಾಗದಲ್ಲಿ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಸೆಕೆ ಮತ್ತು ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ​ಏಪ್ರಿಲ್ 10 ರಿಂದ 12 ರವರೆಗೆ ಕರಾವಳಿ ಕರ್ನಾಟಕದ…

ಸುಳ್ಯ ಪರಿಸರದಲ್ಲಿ ಅಕಾಲಿಕ ಮಳೆ; ಇಳೆಗೆ ತಂಪೆರೆದ ವರುಣ

ಸುಳ್ಳ: ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆಗೆ ಇಂದು ಸುರಿದ ಮಳೆ ಕೊಂಚ ತಂಪು ನೀಡಿದಂತಿದೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಇಂದು (ಪೆಬ್ರವರಿ 21, 2026) ಸಂಜೆ ವೇಳೆಗೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದ್ದು, ಕಲ್ಲುಗುಂಡಿ,…

ದಕ್ಷಿಣ ಕನ್ನಡದಲ್ಲಿ ಏರುತ್ತಿರುವ ಬಿಸಿಲ ಝಳ: ಆರ್ಲಪದವಿನಲ್ಲಿ ತಂಪೆರೆದ ಅನಿರೀಕ್ಷಿತ ಮಳೆ!

ಆರ್ಲಪದವು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಬೇಸಿಗೆಯ ತಾಪಮಾನ ಏರಿಕೆಯಾಗಿದ್ದು, ಜನಜೀವನ ಹೈರಾಣಾಗಿದೆ. ಆದರೆ, ಆರ್ಲಪದವು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ದಿಢೀರ್ ಮಳೆಯಾಗುವ ಮೂಲಕ ಇಳೆಗೆ ತಂಪೆರೆದಿದೆ. ​ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು, ಜನರು…

ಸುಳ್ಯ ಪರಿಸರದಲ್ಲಿ ಅಕಾಲಿಕ ಮಳೆ; ಇಳೆಗೆ ತಂಪೆರೆದ ವರುಣ

ಸುಳ್ಳ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ತಾಲೂಕಿನಾದ್ಯಂತ ಇಂದು (ಜನವರಿ 13, 2026) ಸಂಜೆ ವೇಳೆಗೆ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದ್ದು, ಹಲವು ಕಡೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಹನಿಗಳು ಕಾಣಿಸಿಕೊಂಡಿವೆ. ಸಾರ್ವಜನಿಕರಿಗೆ ಸೂಚನೆ:…

‘ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ…

ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ…

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಆ. 18ರಂದು ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ವ್ಯಾಪಕ ಮಳೆಯಾಗಿದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಮತ್ತು ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕೆಲವೆಡೆ ಬಿಟ್ಟು ಬಿಟ್ಟು ಮಳೆಯಾದರೆ, ಬಹುತೇಕ ಕಡೆಗಳಲ್ಲಿ ದಿನವಿಡೀ ಮಳೆ ಸುರಿದಿದೆ.ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗ ಮಧ್ಯದ ಶಿರಿಬಾಗಿಲು…

ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ; ಬೆಂಗಳೂರು – ಮುರುಡೇಶ್ವರ ರೈಲು ಸ್ಥಗಿತ

ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ.ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ…

ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ

ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ…

ನೈಜೀರಿಯಾದಲ್ಲಿ ಭೀಕರ ಪ್ರವಾಹ : 115 ಮಂದಿ ಸಾವು, ಹಲವರು ನಾಪತ್ತೆ

ನೈಜೀರಿಯಾದ ನೈಜರ್ ರಾಜ್ಯದಲ್ಲಿ ಧಾರಾಕಾರ ಮಳೆಯಿಂದಾಗಿ 115 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ಮಳೆ ಪ್ರಾರಂಭವಾಗಿ ಗುರುವಾರ ಬೆಳಿಗ್ಗೆಯವರೆಗೂ ಮುಂದುವರಿದ ನಂತರ ಮೋಕ್ವಾ ಪಟ್ಟಣವು ಪ್ರವಾಹದಲ್ಲಿ…