Category: ಕ್ರಿಕೆಟ್

ಶಿಖರ್ ಧವನ್‌, ಸುರೇಶ್ ರೈನಾಗೆ ಸೇರಿದ 11.14 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಕ್ಕು ವಿಲವಿಲ ಎಂದು ಒದ್ದಾಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಮತ್ತೊಂದು ಆಘಾತ ನೀಡಿದೆ. ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ…

ಕೊನೆಗೂ ಕನಸು ನನಸು –ವಿಶ್ವಕಪ್’ಗೆ ಮುತ್ತಿಟ್ಟ ಭಾರತದ ಮಹಿಳಾ ತಂಡ

150 ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದದ್ದನ್ನು ಭಾರತದ ಹೆಣ್ಣುಮಕ್ಕಳು ಮಾಡಿ ತೋರಿಸಿದ್ದಾರೆ. 2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ನವಿ ಮುಂಬೈನ ಡಿವೈ…

ಜೆಮಿಮಾ ಮ್ಯಾಜಿಕಲ್‌ ಶತಕದಾಟ; ಸೆಮಿ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ

ನವಿ ಮುಂಬೈನ ಡಿವೈ ಪಾಟೀಲ್(DY Patil) ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಐಸಿಸಿ(ICC) ಮಹಿಳಾ ಏಕದಿನ ವಿಶ್ವಕಪ್(World Cup) 2025 ರ ಸೆಮಿಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿದೆ. ಜೆಮಿಮಾ ರೋಡ್ರಿಗಸ್(Jemimah Rodrigues) ಭರ್ಜರಿ ಶತಕ ಸಿಡಿಸಿ ಭಾರತ…

ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ, ಎಲ್ಲಾ 50 ಓವರ್ ಸ್ಪಿನ್ನರ್ ಗಳಿಂದಲೇ ಬೌಲಿಂಗ್

ಕ್ರಿಕೆಟ್ (Cricket) ಇತಿಹಾಸದಲ್ಲೇ ವೆಸ್ಟ್ ಇಂಡೀಸ್ ತಂಡ (West indies) ಹೊಸ ದಾಖಲೆ ಸೃಷ್ಟಿ ಮಾಡಿದೆ. ಹೌದು ವೆಸ್ಟ್ ಇಂಡೀಸ್ ತಂಡ ಬಾಂಗ್ಲಾದೇಶ (Bangladesh) ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ವೇಗಿಗಳಿಲ್ಲದೆ, ಕೇವಲ ಸ್ಪಿನ್ (Spin) ಬೌಲರ್‌ಗಳನ್ನೇ ಬಳಸಿಕೊಂಡು 50 ಓವರ್…

ಟೀಮ್ ಇಂಡಿಯಾದ ಹೊಸ ‘ಜೆರ್ಸಿ’ ಪ್ರಾಯೋಜಕರಾಗಿ ‘ಅಪೊಲೊ ಟೈರ್ಸ್’ ಆಯ್ಕೆ

(AI ಚಿತ್ರ) ಭಾರತೀಯ ಕ್ರಿಕೆಟ್ ತಂಡದ ಹೊಸ ಜೆರ್ಸಿ ಪ್ರಾಯೋಜಕರಾಗಿ ಅಪೊಲೊ ಟೈರ್ಸ್’ನ್ನ ಅನಾವರಣಗೊಳಿಸಲಾಗಿದ್ದು, 2027ರವರೆಗೆ ಹಕ್ಕುಗಳನ್ನು ಪಡೆದುಕೊಂಡಿದೆ. ಬೆಟ್ಟಿಂಗ್-ಸಂಬಂಧಿತ ಅರ್ಜಿಗಳ ಮೇಲಿನ ನಿಷೇಧದ ನಂತರ ಬಿಸಿಸಿಐ ಡ್ರೀಮ್ 11 ಜೊತೆಗಿನ ಒಪ್ಪಂದವನ್ನು ಮುಕ್ತಾಯಗೊಳಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಒಪ್ಪಂದದಡಿಯಲ್ಲಿ,…

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಗಮಿಸಿದ ಆರ್.ಸಿ.ಬಿ ತಂಡ – ವಿರಾಟ್ ಕೊಹ್ಲಿ ನೋಡಿ ಎಲ್ಲರೂ ಶಾಕ್

ಉಡುಪಿ ಸೆಪ್ಟೆಂಬರ್ 16: ಈ ಬಾರಿ ಉಡುಪಿ ಶ್ರೀಕೃಷ್ಣ ಜನ್ಮಾಷ್ಠಮಿಗೆ ಆರ್ ಸಿಬಿ ತಂಡವೇ ಆಗಮಿಸಿದ್ದು, ಈ ಬಾರಿಯ ವಿಶೇಷವಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಪ್ರತೀ ವರ್ಷ ಭಕ್ತರು ಸಾವಿರಾರು…

ಎಲ್ಲಾ ಮಾದರಿಯ ಕ್ರಿಕೆಟ್’ಗೆ ಭಾರತದ ‘ಅಮಿತ್ ಮಿಶ್ರಾ’ ನಿವೃತ್ತಿ ಘೋಷಣೆ

ಎಲ್ಲಾ ಮಾದರಿಯ ಕ್ರಿಕೆಟ್’ಗೆ ಭಾರತದ ‘ಅಮಿತ್ ಮಿಶ್ರಾ’ ನಿವೃತ್ತಿ ಘೋಷಣೆ ಮಾಡಿದ್ದಾರೆ. ಭಾರತದ ಮಾಜಿ ಸ್ಪಿನ್ನರ್ ಅಮಿತ್ ಮಿಶ್ರಾ ಸೆಪ್ಟೆಂಬರ್ 4, ಗುರುವಾರ ಎಲ್ಲಾ ರೀತಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು. ಮಿಶ್ರಾ 22 ಟೆಸ್ಟ್, 36 ಏಕದಿನ ಮತ್ತು 10 ಟಿ20ಐಗಳಲ್ಲಿ…

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು: ವಿರಾಟ್ ಕೊಹ್ಲಿ ಖೇದ

Nammasullia: RCB ಫ್ರಾಂಚೈಸಿ ಪಾಲಿಗೆ ಜೂನ್ 4 ಎಂಬುದು ಕಪ್ಪುಚುಕ್ಕೆ. ಈ ‘ಕಪ್’ಚುಕ್ಕೆಯೊಂದಿಗೆ ಚೊಚ್ಚಲ ಬಾರಿ ಟ್ರೋಫಿ ಗೆದ್ದ ಖುಷಿಯಲ್ಲಿದ್ದ ಆರ್ಸಿಬಿ ಅಭಿಮಾನಿಗಳ ಸಂಭ್ರಮವು ಒಂದೇ ದಿನಕ್ಕೆ ಸೀಮಿತವಾಗಿತ್ತು. ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ…

ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಬೌಲರ್ ಮಿಚೆಲ್ ಸ್ಟಾರ್ಕ್

ಶ್ರೇಷ್ಠ ವೈಟ್-ಬಾಲ್ ಬೌಲರ್ಗಳಲ್ಲಿ ಒಬ್ಬರಾದ ಮಿಚೆಲ್ ಸ್ಟಾರ್ಕ್ 2026 ರ ಟಿ 20 ವಿಶ್ವಕಪ್ಗೆ ಕೆಲವೇ ತಿಂಗಳುಗಳ ಮೊದಲು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಜನವರಿಯಲ್ಲಿ 36 ನೇ ವರ್ಷಕ್ಕೆ ಕಾಲಿಡಲಿರುವ ಅನುಭವಿ ಎಡಗೈ ವೇಗಿ, ಭಾರತ ಪ್ರವಾಸ,…

ಬೆಂಗಳೂರಲ್ಲಿ ‘ಕಾಲ್ತುಳಿತ ದುರಂತ’ : ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಪರಿಹಾರ ಘೋಷಿಸಿದ ‘RCB’.!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 80 ದಿನಗಳ ನಂತರ ಆರ್ ಸಿಬಿ ಮತ್ತೊಂದು ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿ ಬಿ (RCB) ಭಾವುಕ ಪೋಸ್ಟ್…