Category: ಆರೋಗ್ಯ

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು–ಪೇರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು. ‘ನ್ಯಾಷನಲ್‌ ಹೆರಾಲ್ಡ್‌’ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ಬೆಂಬಲಿಸಿ, ಕೇಂದ್ರ ಸರ್ಕಾರ ಸುಳ್ಳು…

ದುಬೈ:ರಫಾ ಫೌಂಡೇಶನ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಸಹಯೋಗದೊಂದಿಗೆ ರಕ್ತದಾನ ಶಿಬಿರ

ಮರ್ಹೂಮತ್ ರಫಾ ಪಾಲ್ತಾಡ್ ಇವರ ಸ್ಮರಣಾರ್ಥ ರಫಾ ಫೌಂಡೇಶನ್‌ (ರಿ.) ಪಾಲ್ತಾಡ್ ಇದರ ಸಹಕಾರದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು (ರಿ.) ಇವರ ಸಹಯೋಗದಲ್ಲಿ ಮಾದರಿ ಸ್ವಯಂಪ್ರೇರಿತ ‘ರಕ್ತದಾನ ಶಿಬಿರ’ ಕಾರ್ಯಕ್ರಮ ಡಿ.21 ರಂದು ಅಲ್ ಅಲ್ ಜದಾಫ್, ದುಬೈಯಲ್ಲಿ ಮಧ್ಯಾಹ್ನ 02:30…

‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ…

ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ: ಡಾ. ಅನುರಾಧ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ವತಿಯಿಂದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ…

ಅರಂತೋಡು ತೆಕ್ಕಿಲ್ ಕಾಂಪ್ಲೆಕ್ಸ್’ನಲ್ಲಿ ಹೋಟೆಲ್ ಫುಡ್ ಪಾಯಿಂಟ್ ಶುಭಾರಂಭ

ಅರಂತೋಡು ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಅಬ್ದುಲ್ ಕರೀಂ ಪೈಚಾರ್‌ ಮಾಲಕತ್ವದ ಹೋಟೆಲ್ ಫುಡ್ ಪಾಯಿಂಟ್ ಅ. 20 ರಂದು ಶುಭಾರಂಭ ಗೊಂಡಿತು. ನೂತನ ಸಂಸ್ಥೆಯನ್ನು ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಇದರ ಅಧ್ಯಕ್ಷರಾದ ಟಿ ಎಂ ಶಹೀದ್…

ವೈದ್ಯರ 8 ವರ್ಷಗಳ ಹೋರಾಟಕ್ಕೆ ಜಯ : ‘ORS’ ಸೋಗಿನಲ್ಲಿ ಪಾನೀಯ ಮಾರಾಟಕ್ಕೆ ‘FSSAI’ ಬ್ರೇಕ್.!

ವೈದ್ಯರ 8 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದ್ದು, ಒ ಆರ್ ಎಸ್ ಸೋಗಿನಲ್ಲಿ ಪಾನೀಯ ಮಾರಾಟಕ್ಕೆ FSSAI ಬ್ರೇಕ್ ಹಾಕಿದೆ. ಹೌದು. ಹೈದರಾಬಾದ್ ಮೂಲದ ಶಿಶುವೈದ್ಯೆ ಶಿವರಂಜನಿ ಅವರ 8 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದ್ದು, ಒ ಆರ್ ಎಸ್ ಸೋಗಿನಲ್ಲಿ…

ರಾಜಸ್ಥಾನ ಸರ್ಕಾರಿ ಆಸ್ಪತ್ರೆಯಲ್ಲಿ ನೀಡಿದ ಕೆಮ್ಮಿನ ಸಿರಫ್ ನಿಂದ ಇಬ್ಬರು ಮಕ್ಕಳು ಸಾವು – ಸರಿಯಿದೆ ಎಂದು ಕುಡಿದ ವೈದ್ಯರು ಆಸ್ಪತ್ರೆಗೆ ದಾಖಲು

ರಾಜಸ್ಥಾನ ಅಕ್ಟೋಬರ್ 01: ರಾಜಸ್ಥಾನದ ಸರಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುವ ಕೆಮ್ಮಿನ ಸಿರಫ್ ಕುಡಿದು ಇಬ್ಬರು ಮಕ್ಕಳು ಸಾವನ್ಪಪಿದ ಘಟನೆ ನಡೆದಿದ್ದು, ಕನಿಷ್ಠ 10 ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿರಪ್ ಸುರಕ್ಷಿತವಾಗಿದೆ ಎಂದು ಸಾಬೀತುಪಡಿಸಲು ಅದರ ಡೋಸ್ ತೆಗೆದುಕೊಂಡ ವೈದ್ಯರೂ…

ಕೆವಿಜಿ ಪಾಲಿಟೆಕ್ನಿಕ್ : ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ‘ಮಾನಸಿಕ ಆರೋಗ್ಯ ಜಾಗೃತಿ’ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹದಿಹರೆಯದಲ್ಲಿ ಉಂಟಾಗುವ ಮಾನಸಿಕ…

ಮಂಗಳೂರು ಜನಪ್ರಿಯ ಆಸ್ಪತ್ರೆಯಲ್ಲಿ ವಿವಿಧ ಆರೋಗ್ಯ ಘಟಕದ ಮತ್ತು ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ

ಆಸ್ಪತ್ರೆಗಳು ಬಡವರ ಪಾಲಿನ ಆಶಾಕಿರಣ ವಾಗಲಿ ಜನಪ್ರಿಯ ಆಸ್ಪತ್ರೆಯ ವಿವಿಧ ಘಟಕ ಉದ್ಘಾಟಿಸಿ ಮಾತನಾಡಿದ ಸಯ್ಯಿದುಲ್ ಉಲಮ ಜಿಫ್ರಿ ಮುತ್ತುಕೊಯ ತಂಙಳ್ ಮಂಗಳೂರು ಜನಪ್ರಿಯ ಆಸ್ಪತ್ರೆಯಲ್ಲಿ ವಿವಿಧ ಆರೋಗ್ಯ ಘಟಕದ ಮತ್ತು ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಡಾಕ್ಟರ್ ಅಬ್ದುಲ್ ಬಶೀರ್…

ದುಬೈ: IFBB ಅಂತರಾಷ್ಟ್ರೀಯ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಸುಳ್ಯದ ಯುವಕನಿಗೆ ಪ್ರಶಸ್ತಿ

ದುಬೈ: (ಐಎಫ್’ಬಿಬಿ) ಇಂಟರ್ನ್ಯಾಷನಲ್ ಫಿಟ್ನೆಸ್ & ಬಾಡಿ ಬಿಲ್ಡಿಂಗ್ ಫೆಡರೇಶನ್ ನಡೆಸಿದ ಅಂತರಾಷ್ಟ್ರೀಯ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಸುಳ್ಯದ ಯುವಕನಿಗೆ ಪ್ರಶಸ್ತಿ ಒಲಿದಿದೆ. ಯುಎಇ ಇಲ್ಲಿನ ಫುಜೈರಾದಲ್ಲಿ ದಿನಾಂಕ ಸೆ.6 ರಂದು ನಡೆದ 179 ಸೆ.ಮಿ ವಿಭಾಗದಲ್ಲಿ ಸುಳ್ಯದ ಅಬ್ದುಲ್ ರವೂಫ್ ಬಿ.ಎ…