Category: ಇತರೆ

ದೇವರು ಕೊಟ್ಟ ತಂಗಿ: ಪ್ರಾಪ್ತಿ ಗೌಡ

ಮಲೆನಾಡ ತಪ್ಪಲಿನಲ್ಲಿ ಎರಡು ಸುಂದರವಾದ ಕುಟುಂಬಗಳು. ಈ ಎರಡು ಕುಟುಂಬಗಳು ಕೇವಲ ಸುಂದರವಾಗಿ ಮಾತ್ರ ಇರಲಿಲ್ಲ ಅನ್ಯೂನ್ಯವಾಗಿ ಕೂಡ ಇದ್ದವು ಪರಸ್ಪರ ಸುಖ-ದುಃಖ ಹಂಚಿಕೊಂಡು ಸಂತೋಷದಿಂದ ಜೀವನ ಮಾಡುತ್ತಿದ್ದರು. ಆ ಕುಟುಂಬದಲ್ಲೊಂದು ಮುದ್ದಾದ ಹುಡುಗಿ ಆಕೆಯ ಹೆಸರು ಆರಾಧನ ಹಾಲು ಬಿಳುಪಿನ…

ಸುಳ್ಯ: ಕಡಲ ರಾಣಿ ಉಳ್ಳಾಲ “ ಅಬ್ಬಕ್ಕ @ ೫೦೦ ಪ್ರೇರಣಾದಾಯಿ ೧೦೦ ಉಪನ್ಯಾಸ ಸರಣಿ ಎಸಳು ೫೬” ಕಾರ್ಯಕ್ರಮ

ರಾಣಿ ಅಬ್ಬಕ್ಕನ ದೇಶ ಪ್ರೇಮ ಇಂದಿನ ಹೆಣ್ಣು ಮಕ್ಕಳಿಗೆ ಪ್ರೇರಣೆ: ಲತೇಶ್ ಬಾಕ್ರಬೈಲ್ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ) ಮಂಗಳೂರು ಮತ್ತು ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ, ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ ಇದರ ಸಹಯೋಗದೊಂದಿಗೆ…

ಪೇರಡ್ಕ ಗೂನಡ್ಕದಲ್ಲಿ ಎಸ್ಕೆ ಎಸ್‌ಬಿವಿ ಸುಳ್ಯ ರೇಂಜ್ ಸಮಿತಿ ವತಿಯಿಂದ ‘ಇಷ್ಕ್ ಮಜ್ಲಿಸ್’

ಗೂನಡ್ಕ : ಪ್ರವಾದಿ ಮುಹಮ್ಮದ್ (ಸ) ರ 1500 ನೇ ಜನ್ಮದಿನಾಚರಣೆಯ ಭಾಗವಾಗಿ ಸುಳ್ಯ ರೇಂಜ್ ಎಸ್ಕೆ ಎಸ್‌ಬಿವಿ ವತಿಯಿಂದ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾದಲ್ಲಿ ಇಷ್ಕ್ ಮಜ್ಲಿಸ್ ಪ್ರವಾದಿ ಪ್ರಕೀರ್ತನೆ ಸಭೆ ನಡೆಯಿತು. ಪೇರಡ್ಕ…

ಸುಳ್ಯದ ಇವಾ ಫಾತಿಮಾಳಿಗೆ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ

ಶಾರ್ಜಾ, ಯುಎಇ: ಸುಳ್ಯದ ಅರಂಬೂರು ಮೂಲದ, ಶಾರ್ಜಾ ಜೇಮ್ಸ್ ಮಿಲೇನಿಯಮ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಈವಾ ಫಾತಿಮಾ ಬಶೀರ್ ಇಂಗ್ಲಿಷ್ ಕಥಾಪುಸ್ತಕಗಳನ್ನು ನಿರಂತರವಾಗಿ ಅತ್ಯಧಿಕ ಸಮಯ ಓದಿದ ಸಾಧನೆಗಾಗಿ ಪ್ರತಿಷ್ಠಿತ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ (AWR) ಅಚೀವರ್ಸ್ ಅವಾರ್ಡ್ ಗೆ…

ಗಾಂಧಿನಗರ: ಕೆಪಿಎಸ್ ಸ್ಕೂಲ್ ಪ್ರಾಥಮಿಕ ಮತ್ತು ಪ್ರೌಢ ವಿಭಾಗಕ್ಕೆ 5 ಕೊಠಡಿ ನಿರ್ಮಾಣ ಕ್ಕೆ ರೂ 79 ಲಕ್ಷ ಅನುದಾನ ಶಾಸಕರಿಂದ ಶಂಕುಸ್ಥಾಪನೆ

ಸುಳ್ಯ ಗಾಂಧಿನಗರ ಕೆಪಿಎಸ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ 5 ಕೊಠಡಿ ಗಳ ನಿರ್ಮಾಣಕ್ಕೆ ರೂ 79 ಲಕ್ಷ ಅನುದಾನ ಮಂಜೂರಾ ಗಿದ್ದು ಸದ್ರಿ ಕಾಮಗಾರಿಗೆ ಸುಳ್ಯ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಭಾಗೀರಥಿ ಮುರುಳ್ಯ ಶಂಕುಸ್ಥಾಪನೆ ನೆರವೇರಿಸಿದರು ನಂತರ ಮಾತನಾಡಿದ…

ಬಿಳಿಯಾರು: ಸೆ.15 ರಂದು ಇಷ್ಕೆ ಮದೀನಾ ಮಿಲಾದ್ ಕಾನ್ಫರೆನ್ಸ್ ಫಝಲ್ ತಂಙಳ್ ಮತ್ತು ಧಾರ್ಮಿಕ ಪಂಡಿತ ಮುಸ್ತಫಾ ಹುದವಿ ಆಗಮನ

ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ ಸೆ.15 ರಂದು ಬಿಳಿಯಾರು ಮಸೀದಿ ವಠಾರದಲ್ಲಿ ನಡೆಯಲಿದೆ. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್ ದುಗಲಡ್ಕ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ…

ಸುಳ್ಯ: ಈದ್ ಮಿಲಾದ್ ಪ್ರಯುಕ್ತ ಮರ್ಕಝ್ ಕೆ ಎಸ್ ಒ ವತಿಯಿಂದ ಸಿಹಿತಿಂಡಿ ವಿತರಣೆ

ಈದ್ ಮಿಲಾದ್ ಪ್ರಯುಕ್ತ ಕೇರಳದ ಕಲ್ಲಿಕೋಟೆಯ ಮರ್ಕಜ್ ಕಾರಂದೂರಿನಲ್ಲಿ ಕಲಿಯುತ್ತಿರುವ ಕರ್ನಾಟಕ ವಿದ್ಯಾರ್ಥಿಗಳ ಒಕ್ಕೂಟವಾದ ಕೆ ಎಸ್ ಒ ಸಂಘಟನೆಯ ವತಿಯಿಂದ ಸುಳ್ಯ ಪಟ್ಟಣದಲ್ಲಿ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು. ಇದು ಮಿಲಾದ್ ಕ್ಯಾಂಪೇನ್ “ಶಫೀಯುಲ್ ಉಮಮ್ ೩.೦” ಭಾಗವಾಗಿ ಆಯೋಜಿಸಲಾಗಿದ್ದ…

ಪೈಚಾರ್: ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಜನ್ಮ ದಿನ ಅಂಗವಾಗಿ ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಜನ್ಮ ದಿನಾಚರಣೆಯನ್ನು ಕೊಂಡಾಡುವ ಈ ಸಂಧರ್ಭದಲ್ಲಿ ಅವರು ತಿಳಿಸಿ ಕಲಿಸಿ ಕೊಟ್ಟ ಮಾರ್ಗದಲ್ಲಿ ಪೈಚಾರಿನ ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ಅರ್ಹ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ವಿತರಿಸಲಾಯಿತು. ಕಳೆದ ಏಳು ವರ್ಷಗಳಿಂದೀಚೆಗೆ…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಎನ್.ಎಮ್.ಸಿ ಪ್ರತಿಭಾ 2K25

ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09ನೇ ಮಂಗಳವಾರದಂದು ನೆರವೇರಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ…