Category: ಇತರೆ

ಅರಂಬೂರು: ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ.

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು…

9ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಮುಖ್ಯ ಶಿಕ್ಷಕ

Nammasullia: ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ಬಗ್ಗೆ ಹೊರಗಡೆ…

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಪರಿಸರ ದಿನಾಚರಣೆ

ದಿನಾಂಕ 05/06/2025 ರಂದು ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಇಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ಗಿಡಗಳನ್ನು ನೆಡುವ ಮೂಲಕ ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಭಾಗಿಯಾದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್…

ಅರಂತೋಡು: ಶಾದಿ ಮಹಲ್ ಸಮೀಪ ಧರೆಗೆ ಉರುಳಿದ ಭಾರಿ ಗಾತ್ರದ ಮರ

Nammasullia: ಇಂದು ರಾತ್ರಿ ಬೀಸಿದ ಭಾರಿ‌ ಗಾಳಿಗೆ ಅರಂತೋಡಿನ ಅನ್ವಾರುಲ್ ಹುದಾ ಶಾದಿ ಮಹಲ್ ಕಟ್ಟಡ ಸಮೀಪ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ಕೆಲಕಾಲ ರಸ್ತೆ ತಡೆ ಉಂಟಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ವರದಿಯಾಗಿದೆ. ಶಾದಿ ಮಹಲ್ ಪಕ್ಕದ…

ಎನ್ನೆಂಸಿ ನೇಚರ್ ಕ್ಲಬ್ ಮತ್ತು ಐ.ಕ್ಯೂ.ಎ.ಸಿ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ

ಪ್ರಕೃತಿ ಸಂರಕ್ಷಣೆ ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು: ಪ್ರೊ. ಸಂಜೀವ ಕೆ ಎನ್ನೆಂಸಿ, ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಮತ್ತು ಐ.ಕ್ಯೂ.ಎ.ಸಿ ವತಿಯಿಂದ ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಜುಲೈ 28ನೇ…

ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ 2 ವೋಲ್ವೊ ಮಲ್ಟಿ ಅಕ್ಸಲ್ ಸೀಟರ್, 3 ಅಂಬಾರಿ ಉತ್ಸವ ಬಸ್‌ಗಳಿಗೆ ಚಾಲನೆ

ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ವತಿಯಿಂದ ಎರಡು ಹೊಸ ವೋಲ್ವೊ ಮಲ್ಟಿ ಅಕ್ಸಲ್ ಸೀಟರ್ ಬಸ್‌ಗಳು ಮತ್ತು ಮೂರು ಹೊಸ ಅಂಬಾರಿ ಉತ್ಸವ ಹವಾನಿಯಂತ್ರಿತ ಸ್ಲೀಪರ್ ಬಸ್‌ಗಳಿಗೆ ವಿಭಾಗದ ಬಿಜೈ ನಿಲ್ದಾಣದಲ್ಲಿ ಜುಲೈ 28 ರಂದು ಚಾಲನೆ ದೊರೆಯಿತು.ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದ…

ಪಾಕ್ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ದತ್ತು ಪಡೆದ ರಾಹುಲ್ ಗಾಂಧಿ

Nammasullia: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ ಪೋಷಕರನ್ನು ಕಳೆದುಕೊಂಡ ಸುಮಾರು ಎರಡು ಡಜನ್ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ತಾರಿಕ್…

ಪೂರ್ವ ತಯಾರಿ ಇಲ್ಲದೆ ತರಾತುರಿಯ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಲು SDPI ಮನವಿ

ಕಡಬ, ಜುಲೈ28 : ಮತದಾರರ ಪಟ್ಟಿ ಪರಿಷ್ಕರಣೆ ಮಾಡದೆ, ವಾರ್ಡುಗಳ ಮರು ವಿಂಗಡಣೆ ಮಾಡದೆ ತರಾತುರಿಯಲ್ಲಿ ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದು ಮತದಾರರಿಗೆ ಗೊಂದಲಮಯ ವಾತಾವರಣ ಸೃಷ್ಟಿಸಿದೆ. ಹಾಗಾಗಿ ಕಡಬ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಬೇಕೆಂದು ಆಗ್ರಹಿಸಿ…

ಗೊಂದಲದಿಂದ ಕೂಡಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಮುಂದೂಡುವಂತೆ ಕೋರಿ SDPI ಯಿಂದ ಚುನಾವಣಾ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು,ಜುಲೈ 28:- ಯಾವುದೇ ಪೂರ್ವ ತಯಾರಿ ಮಾಡದೇ ಹರಕೆ ಸಂದಾಯ ಮಾಡಿ ಕೈ ತೊಳೆದುಕೊಳ್ಳಬೇಕು ಎಂಬ ರೀತಿಯಲ್ಲಿ ತರಾತುರಿಯಲ್ಲಿ ನಡೆಸಲು ಉದ್ದೇಶಿಸಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಕೂಡಲೇ ಮುಂದೂಡಬೇಕು ಮತ್ತು ಆಡಳಿತಾತ್ಮಕ ಕೆಲಸ ಕಾರ್ಯಗಳು ಆದ ಬಳಿಕ ಚುನಾವಣಾ ನಿಯಮಗಳನ್ನು…

3 ದಿವಸವಾದರೂ ಬೆಳಕಿನ ಭಾಗ್ಯ ಕಾಣದ ಮೈತಡ್ಕ- ಕತ್ತಲ್ಲಲಿ ಮೈತಡ್ಕ ಪರಿಸರದವರು

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮೈತಡ್ಕ ನಿವಾಸಿಗಳು ವಿದ್ಯುತ್ ಸಮಸ್ಯೆಯಿಂದ ಕಳೆದ ಮೂರು ದಿವಸದಿಂದ ಕತ್ತಲಲ್ಲಿ ದಿನಗಳೆಯುತ್ತಿದ್ದಾರೆ. ವಿದ್ಯುತ್ ಲೈನ್ ಗೆ ಗೆಲ್ಲು ಬಿದ್ದು 3 ದಿವಸವಾದರೂ ಅದನ್ನು ನೋಡಲು ಕೂಡ ಪವರ್ ಮ್ಯಾನ್ ಬಾರದೆ ಅವಸ್ಥೆ ಮೈತಡ್ಕದ ಜನರು ಆಕ್ರೋಶಗೊಂಡಿದ್ದಾರೆ.…