Category: ಇತರೆ

ನಟ ಮತ್ತು ನಿರ್ದೇಶಕ ಶ್ರೀನಿವಾಸನ್ ನಿಧನ; 48 ವರ್ಷಗಳ ಚಲನಚಿತ್ರ ವೃತ್ತಿಜೀವನಕ್ಕೆ ವಿದಾಯ.

ಕೊಚ್ಚಿ: ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ರೀನಿವಾಸನ್ (69) ನಿಧನ. ಅನಾರೋಗ್ಯದಿಂದ ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರಿನಿವಾಸನ್ ಮೂಲತಹ ಕಣ್ಣೂರು ಮೂಲದವರು, ಕೊಚ್ಚಿಯಲ್ಲಿ ನೆಲೆಸಿದ್ದರು. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದರು. ಮೃತದೇಹವನ್ನು ತ್ರಿಪುನಿತುರ ತಾಲ್ಲೂಕು…

ಮೂಡಡ್ಕ: ವಿದ್ಯಾಸಂಸ್ಥೆಗೆ ಭೇಟಿ ನೀಡಿದ ಉದ್ಯಮಿ ಝಕರಿಯಾ ಜೋಕಟ್ಟೆ

ಸಮುದಾಯಕ್ಕೆ ಶಿಕ್ಷಣ ಕೇಂದ್ರಗಳ ಕೊಡುಗೆ ಅಪಾರ-ಝಕರಿಯಾ ಜೋಕಟ್ಟೆ ಉಪ್ಪಿನಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಝಕರಿಯಾ ಜೋಕಟ್ಟೆ ಇಂದು ಮೂಡಡ್ಕ ವಿದ್ಯಾಸಂಸ್ಥೆಗೆ ಭೇಟಿ ನೀಡಿದರು ಈ ವೇಳೆ ಅಲ್ ಮದೀನತುಲ್ ಮುನವ್ವರ ಎಜ್ಯುಕೆಶನಲ್ ಸೆಂಟರ್ ಮೂಡಡ್ಕ ಇದರ ಸಾರಥಿಗಳು ಪ್ರೌಢ…

ಅರಂತೋಡು ವಾಹನ ಚಾಲಕ ಮಾಲಕ ಸಂಘದವರಿಂದ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ ಮನವಿ

ಕರ್ನಾಟಕ ಕಾರ್ಮಿಕ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಕಳೆದ 35 ವರ್ಷಗಳಿಂದ ಸಕ್ರೀಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಾಹನ ಚಾಲಕರ ಮಾಲಕ ಸಂಘಕ್ಕೆ ಅರಂತೋಡು ಗ್ರಾಮದಲ್ಲಿ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ ದೊರಕಿಸಿಕೊಡಲು ಸಂಘದ ಅಧ್ಯಕ್ಷರಾದ ಪ್ರಸನ್ನ…

ಸಮಸ್ತ 100 ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಚಾರಾರ್ಥ ಅರಂತೋಡು SKSSF ವತಿಯಿಂದ ದ್ವಜದಿನ ಆಚರಣೆ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯವಾಕ್ಯದೊಂದಿಗೆ ಸಮಸ್ತ 100ನೇ ವಾರ್ಷಿಕ ಪ್ರಚಾರ ಸಮ್ಮೇಳನಾರ್ಥ ಧ್ವಜ ದಿನವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ…

ಟೈರ್ ಸ್ಫೋಟ ಜಿದ್ದಾದಿಂದ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ

ಕೊಚ್ಚಿ ಡಿಸೆಂಬರ್ 18: ಜಿದ್ದಾದಿಂದ ಕೋಝಿಕ್ಕೋಡ್‌ಗೆ 160 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಲ್ಯಾಂಡಿಂಗ್ ಗೇರ್ ಮತ್ತು ಟೈರ್ ಸ್ಪೋಟಗೊಂಡ ಪರಿಣಾಮ ಗುರುವಾರ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ…

ದುಬೈ:ರಫಾ ಫೌಂಡೇಶನ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಸಹಯೋಗದೊಂದಿಗೆ ರಕ್ತದಾನ ಶಿಬಿರ

ಮರ್ಹೂಮತ್ ರಫಾ ಪಾಲ್ತಾಡ್ ಇವರ ಸ್ಮರಣಾರ್ಥ ರಫಾ ಫೌಂಡೇಶನ್‌ (ರಿ.) ಪಾಲ್ತಾಡ್ ಇದರ ಸಹಕಾರದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು (ರಿ.) ಇವರ ಸಹಯೋಗದಲ್ಲಿ ಮಾದರಿ ಸ್ವಯಂಪ್ರೇರಿತ ‘ರಕ್ತದಾನ ಶಿಬಿರ’ ಕಾರ್ಯಕ್ರಮ ಡಿ.21 ರಂದು ಅಲ್ ಅಲ್ ಜದಾಫ್, ದುಬೈಯಲ್ಲಿ ಮಧ್ಯಾಹ್ನ 02:30…

ಸುಳ್ಯ ಗ್ರೀನ್ ವ್ಯೂ ಶಾಲೆಯಲ್ಲಿ ಮೀಫ್ ಕೊಡುಗೆಯ ಸ್ಮಾರ್ಟ್ ಕ್ಲಾಸ್ ಡಿಜಿಟಲ್ ಟಿ. ವಿ. ಉದ್ಘಾಟನೆಶಿಕ್ಷಕರಿಗೆ ತರಬೇತಿ

ಉಪಗ್ರಹ ಆಧಾರಿತ ಬೋಧನೆ ಸೌಲಭ್ಯಪ್ರಶ್ನೆ ಪತ್ರಿಕೆ ಕೌಶಲ್ಯಾಭಿವೃದ್ಧಿ, ಮೌಲ್ಯಧಾರಿತ ಕಲಿಕೆಗೆ ಆಡಿಯೋ ವಿಡಿಯೋ ಕ್ಲಾಸ್ ರೂಮ್ ಅವಶ್ಯಕ :ಅನ್ವರ್ ಹುಬ್ಬಳ್ಳಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಮೀಫ್ ಶೈಕ್ಷಣಿಕ ಒಕ್ಕೂಟ ದಾನಿಗಳಾದ ಉದ್ಯಮಿ ಭಾರತ್ ಮುಸ್ತಫ ಮಂಗಳೂರು ಇವರು ಕೊಡುಗೆಯಾಗಿ…

NSS ಸೇವಾ ಸಂಗಮದ ದಶಮಾನೋತ್ಸವದ ಲೋಗೊ ಬಿಡುಗಡೆ

ಎನ್ ಎಸ್ ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3 ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು ಅದರ ಲೋಗೊ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ…

ಡಿ.20, 21ರಂದು SKSSF ಅರಂತೋಡು ಶಾಖೆ ವತಿಯಿಂದ ವಾರ್ಷಿಕ ಮಜ್ಲಿಸ್ನ್ನೂರ್ ಹಾಗೂ ಸಮಸ್ತ 100ನೇ ಪ್ರಚಾರ ಸಮ್ಮೇಳನ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಡಿಸೆಂಬರ್ 20 ಮತ್ತು 21 ರಂದು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯುವ 7ನೇ ವಾರ್ಷಿಕ ಮಜ್ಲಿಸ್’ನ್ನೂರ್, ಸಮಸ್ತ 100 ನೇ ಪ್ರಚಾರ ಸಮ್ಮೀಳನ ಮತ್ತು 2 ದಿನಗಳ ಮತ ಪ್ರಭಾಷಣದ ಕಾರ್ಯಕ್ರಮ ನಡೆಯಲಿದೆ.…

ಮೀಫ್ ವತಿಯಿಂದ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕಿನ ವಿದ್ಯಾರ್ಥಿ ಗಳಿಗೆ ಎಸ್ ಎಸ್ ಎಲ್ ಸಿ ಕಾರ್ಯಾಗಾರ

ಏಳು ಜಿಲ್ಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆ ನಡೆಸುತ್ತಿರುವ ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ( ಮೀಫ್ ) ಮಂಗಳೂರು ಕೇಂದ್ರ ಕಚೇರಿ ಆಶ್ರಯದಲ್ಲಿಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ, ಜಮೀಯ್ಯತ್ತುಲ್ ಫಲಾಹ್ ಸುಳ್ಯ ಘಟಕ ದ ಸಹಬಾಗಿತ್ವ ದಲ್ಲಿ ಸುಳ್ಯ ಗ್ರೀನ್ ವ್ಯೂ…