Category: ಇತರೆ

ಗಾಂಧಿನಗರ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶೋಭಾರವರಿಗೆ ಗೌರವ ಸಮರ್ಪಣೆ ಮತ್ತು ಬೀಳ್ಕೊಡುಗೆ ಸಮಾರಂಭ

ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಕಳೆದ 31 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಇಂದು ಅಕ್ಟೋಬರ್ 31.2025ನೇ ಶುಕ್ರವಾರದಂದು ಸೇವಾ ನಿವೃತ್ತಿ ಹೊಂದುತ್ತಿರುವ ಶ್ರೀಮತಿ ಶೋಭಾ ಇವರನ್ನು ಅಂಗನವಾಡಿ ಮಕ್ಕಳ ಪೋಷಕರು ಮತ್ತು ಗಾಂಧಿನಗರ ನಾಗರೀಕರ ಪರವಾಗಿ ಗೌರವ ಸಮರ್ಪಣೆ ಮಾಡಿ ಅದ್ದೂರಿಯಾಗಿ…

ಕೆವಿಜಿ ಪಾಲಿಟೆಕ್ನಿಕ್: ವಾರ್ಷಿಕ ಕ್ರೀಡಾಕೂಟ

ಕ್ರೀಡೆಗೂ ಜೀವನಕ್ಕೂ ಸಾಮ್ಯತೆ ಇದೆ – ಮೌರ್ಯ ಆರ್. ಕುರುಂಜಿ ಸುಳ್ಯ : ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 40ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ,ಕಮಿಟಿ “ಬಿ” ಯ ನಿರ್ದೇಶಕ ಮೌರ್ಯ…

ಚಟ್ಟೆಕಲ್ಲು, ಮುಂಡಡ್ಕ, ದಂಡೆಕಜೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಟಿ.ಎಂ ಶಾಹೀದ್ ತೆಕ್ಕಿಲ್’ರಿಂದ ಶಿಲಾನ್ಯಾಸ ಕಾರ್ಯಕ್ರಮ

Nammasullia: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ವಿಶೇಷ ಅನುದಾನದಲ್ಲಿ ಸಂಪಾಜೆ ಗ್ರಾಮದ ಚಟ್ಟೆಕಲ್ಲು, ಮುಂಡಡ್ಕ, ದಂಡೆಕಜೆ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಶಿಲಾನ್ಯಾಸ ನೆರವೇರಿಸಿದರು. ನಂತರ…

ಅರಂತೋಡು: ಬಿದ್ದು ಸಿಕ್ಕಿದ ಚಿನ್ನದ ಸರವನ್ನು ವಾರಸುದಾರರಿಗೆ ನೀಡಿ ಮಾನವೀಯತೆ ಮೆರೆದ ಮುನೀರ್

ತನಗೆ ಬಿದ್ದುಸಿಕ್ಕಿದ ಚಿನ್ನವನ್ನು ವಾರಸುದಾರರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಯುವಕ. ಹೌದು ಅರಂತೋಡಿನಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್ ಫುಡ್’ಪಾಯಿಂಟ್ ನಲ್ಲಿ ಹತ್ತು ದಿನಗಳ ಹಿಂದೆ ಕೇರಳದ ಕಾಞಂಗಾಡ್ ಮೂಲದವರ ಚಿನ್ನ ಕಳೆದುಕೊಂಡಿದ್ದರು. ಸುಮಾರು ಒಂದು ಪವನ್ ಸರ ಅಲ್ಲಿಯ ಸಿಬ್ಬಂದಿಗೆ ಪೈಚಾರ್ ಮೂಲದ…

ನ.01 ರಂದು ಸುಳ್ಯದಲ್ಲಿ ಸಾರ್ವಜನಿಕ ವಿಚಾರಗೋಷ್ಠಿ ಕಾರ್ಯಕ್ರಮ

ನ್ಯಾಯದ ಹರಿಕಾರ ಪೈಗಂಬ‌ರ್ ಮುಹಮ್ಮದ್ (ಸ) ರಾಜ್ಯವ್ಯಾಪಿ ಅಭಿಯಾನದ ಪ್ರಯುಕ್ತ ಸಾರ್ವಜನಿಕ ವಿಚಾರಗೋಷ್ಠಿ ಕಾರ್ಯಕ್ರಮವು ನ.01 ಸಂಜೆ 4 ಗಂಟೆಗೆ ಸರಿಯಾಗಿ ಲಯನ್ಸ್ ಸೇವಾ ಸದನ ಸುಳ್ಯದಲ್ಲಿ‌ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ| ಮುಹಮ್ಮದ್ ಕುಞಿ (ರಾಜ್ಯ ಕಾರ್ಯದರ್ಶಿ, ಜಮಾಅತೆ ಇಸ್ಲಾಮೀ…

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ತುರ್ತು ಭೂಸ್ಪರ್ಶವಾಗಿದೆ ಸಿಲಿಗುರಿಯ ಬಾಗ್ಡೋಗ್ರಾ ಏರ್ಪೋರ್ಟ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೂತಾನ್‌ಗೆ ಕರೆದೊಯ್ಯುತ್ತಿದ್ದ…

2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ…

ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆ

ಅಧ್ಯಕ್ಷರಾಗಿ ಸಿದ್ದೀಕ್ ಅಲೆಕ್ಕಾಡಿ, ಪ್ರ.ಕಾರ್ಯದರ್ಶಿಯಾಗಿ ನಾಸಿರ್ ಸಹದಿ ಆಯ್ಕೆ ಬೈತಡ್ಕ: ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 26-10-2025 ಭಾನುವಾರ ಬದ್ರಿಯಾ ಜುಮ್ಮಾ ಮಸ್ಜಿದ್ ಪುಂಚತ್ತಾರು ವಿನಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಅಂತರಂಗದ ಬೆಳಕೇ ನಿಜವಾದ ಶಿಕ್ಷಣ : ಕ್ಯಾ. ಗಣೇಶ್ ಕಾರ್ಣಿಕ್ ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ…

MJM ಕಲ್ಲುಗುಂಡಿ ವತಿಯಿಂದ ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ

ಮುಹ್ಯದ್ದೀನ್ ಜುಮ್ಮಾ ಮಸೀದಿ ಕಲ್ಲುಗುಂಡಿ ವತಿಯಿಂದ, ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಸನ್ಮಾನ ಕಾರ್ಯಕ್ರಮವು ಅ.23 ರಂದು ನಡೆಯಿತು. ಕಾರ್ಯಕ್ರಮಕ್ಕೆ ಜಮಾಅತ್ ಅಧ್ಯಕ್ಷರಾದ ಜನಾಬ್ ಎಸ್ ಆಲಿ…