Category: ಇತರೆ

ಪೈಚಾರ್: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸುಳ್ಯ: ಕಳೆದ ಹಲವಾರು ವರ್ಷಗಳಿಂದ ಸುಳ್ಯ ತಾಲೂಕಿನಾದ್ಯಂತ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಪೈಚಾರ್‌ನ ಖ್ಯಾತ ಸಾಮಾಜಿಕ ಸಂಸ್ಥೆ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ, ಈ ಬಾರಿಯ SSLC ಹಾಗೂ PUC ಪರೀಕ್ಷೆಗಳಲ್ಲಿ ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್) ಪಡೆದು…

ಬೆಂಗಳೂರು: ಸೂರಜ್ ಹೆಗ್ಡೆ ನುಡಿನಮನ

ಬೆಂಗಳೂರು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಸೂರಜ್ ಹೆಗ್ಡೆ ಅವರ ನುಡಿನಮನ ಕಾರ್ಯಕ್ರಮ ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆಯಿತು ನುಡಿನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಚೇತಕ ಸಲೀಂ ಅಹ್ಮದ್ ಮತ್ತಿತರ…

ಭಾರೀ ಗಾಳಿ-ಮಳೆ: ಅಡ್ಪಂಗಾಯ – ಡೆಂಜಿಕುರಿಯಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿ ಹಾನಿ

ಸುಳ್ಯ: ಮಂಡೆಕೋಲು ಹಾಗೂ ಅಡ್ಪಂಗಾಯ ನಡುವಿನ ಭಾಗದಲ್ಲಿ ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಭಾರೀ ಗಾಳಿ ಮತ್ತು ಮಳೆಯ ಆರ್ಭಟಕ್ಕೆ ವ್ಯಾಪಕ ಹಾನಿ ಸಂಭವಿಸಿದೆ. ಇಲ್ಲಿನ ಪರಿಸರದಲ್ಲಿ ತೀವ್ರ ಗಾಳಿಗೆ ಬೃಹತ್ ಮರವೊಂದು ಧರೆಗುರುಳಿದೆ. ಇದರೊಂದಿಗೆ ಮತ್ತೊಂದೆಡೆ ತೀವ್ರ…

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಗೆ ಮೀಫ್ ಎಕ್ಸಲೆನ್ಸ್ ಅವಾರ್ಡ್ ಮಂಗಳೂರಿನಲ್ಲಿ ಪ್ರದಾನ

ಮೀಫ್ ಶೈಕ್ಷಣಿಕ ಒಕ್ಕೂಟ ದ ಆಶ್ರಯ ದಲ್ಲಿ ದ. ಕ. ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉ. ಕನ್ನಡ ಮತ್ತು ಹಾಸನ ಜಿಲ್ಲೆಗಳ ನ್ನೊಳಗೊಂಡ ಸಾಧನೆ ಮಾಡಿದ ಶಿಕ್ಷಣ ಸಂಸ್ಥೆಗಳಿಗೆ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ, ಸಾಧಕ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ…

ಕತ್ತಲೆಯಲ್ಲಿ ಅರಂತೋಡು: ರಾತ್ರಿ ಹೊತ್ತಿನ ವಿದ್ಯುತ್ ವ್ಯತ್ಯಯ ಸರಿಪಡಿಸಲು ಕೆಡಿಪಿ ಸದಸ್ಯ ಅಶ್ರಫ್ ಗುಂಡಿ ಆಗ್ರಹ

ಮಳೆಗಾಲ ಪ್ರಾಂಭವಾದಾಗಿನಿಂದ ತೊಡಿಕಾನ ಫೀಡರ್ ನಿಂದ ಸರಬರಾಜು ಆಗುವ ವಿದ್ಯುತ್ ಅರಂತೋಡು ತೊಡಿಕಾನ ಮತ್ತು ಪೆರಾಜೆ ಗ್ರಾಮಗಳಲ್ಲಿ ರಾತ್ರಿ ಹೊತ್ತು ನಿರಂತರ ಅಡಚಣೆ ಆಗುತ್ತಿದ್ದು ಈ ಬಗ್ಗೆ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದರು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಕೆ.ಡಿಪಿ ಸದಸ್ಯ ಅಶ್ರಫ್…

ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ 2 ನೇ ರಾಂಕ್ :ಸುಳ್ಯದ ಫಾತಿಮತ್ ಶಹಲಾಗೆ ಮೀಫ್ ರಾಜ್ಯ ಮಟ್ಟದ ಪುರಸ್ಕಾರ

2025- 2026 ನೇ ಸಾಲಿನಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅಪೂರ್ವ ಸಾಧನೆ ಮಾಡಿ ರಾಜ್ಯಕ್ಕೆ ದ್ವಿತೀಯ ಸ್ಥಾನಿ, ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಸುಳ್ಯ ಪೈಚಾರ್ ಆಬಿದ್ ಮತ್ತು ಸಾಜಿದಾ ದಂಪತಿಗಳ ಪುತ್ರಿ ಫಾತಿಮತ್ ಶಹಲ ಮೀಫ್ ಶೈಕ್ಷಣಿಕ ಒಕ್ಕೂಟದ ರಾಜ್ಯ ಮಟ್ಟದ ಪುರಸ್ಕಾರಕ್ಕೆ…

ಶಾಂತಿನಗರದಲ್ಲಿ ಇಂದು ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮ

ಸುಳ್ಯ: ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ (ರಿ) ಶಾಂತಿನಗರ, ಸುಳ್ಯ (ದ.ಕ) ಇದರ ವತಿಯಿಂದ ಸೆಯ್ಯಿದ್ ಮಶ್ಹೂದ್ ಕೂರತ್ ತಂಗಳ್ ರವರ ಆಧ್ಯಾತ್ಮಿಕ ಮಾರ್ಗದರ್ಶನದಲ್ಲಿ ನಡೆಯುವ ಮಾಸಿಕ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮವು ಇಂದು (ಜೂನ್ 14, 2026)ರ ಆದಿತ್ಯವಾರದಂದು ಶಾಂತಿನಗರದ ನೂರುಲ್ ಇಸ್ಲಾಂ…

ಜಗತ್ತಿನಾದ್ಯಂತ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸರ್ವರ್ ಡೌನ್!

ಬೆಂಗಳೂರು: ವಿಶ್ವದ ಅತಿ ದೊಡ್ಡ ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಫೇಸ್‌ಬುಕ್ (Facebook) ಮತ್ತು ಇನ್‌ಸ್ಟಾಗ್ರಾಮ್ (Instagram) ಸೇವೆಗಳಲ್ಲಿ ಜಾಗತಿಕ ಮಟ್ಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಸರ್ವರ್‌ಗಳು ಸಂಪೂರ್ಣ ಸ್ಥಗಿತಗೊಂಡಿದ್ದು (Server Down), ಬಳಕೆದಾರರು ತಮ್ಮ ಖಾತೆಗಳನ್ನು ಬಳಸಲಾಗದೆ ಪರದಾಡುತ್ತಿದ್ದಾರೆ.…

ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹೆಗಲಾದ ಕರವೇ ಸ್ವಾಭಿಮಾನಿ ಬಣ ಉಚಿತ ಪುಸ್ತಕ ವಿತರಿಸಿ ದಾನಿಗಳಿಗೆ ಸನ್ಮಾನ

ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸುವ ಹಾಗೂ ಅಲ್ಲಿನ ಮೂಲಸೌಕರ್ಯಗಳನ್ನು ಉತ್ತಮಪಡಿಸುವ ಪವಿತ್ರ ಕರ್ತವ್ಯ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕೊಡಗು ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ್ ಗೌಡ ಪ್ರತಿಪಾದಿಸಿದರು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ…

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಟಿ.ಎಂ. ಶಾಹಿದ್ ತೆಕ್ಕಿಲ್ ಪ್ರತಿಜ್ಞಾ ವಿಧಿ ಸ್ವೀಕಾರ

ಇಂದು ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಪ್ರಯುಕ್ತ ಬೆಂಗಳೂರಿನ ಶ್ರೀ ಕಂಠೀರವ ಹೋರಾಗಣ ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ರಾಜ್ಯ ಸಚಿವ ಸ್ಥಾನಮಾನ ಹೊಂದಿರುವ ಶ್ರೀ ಟಿ.ಎಂ. ಶಾಹಿದ್…