Category: ಆಚರಣೆ

ಕುಂಬರ್ಚೋಡು: MJM ಕಾರ್ಯದರ್ಶಿ ಅಬ್ದುಲ್ ಖಾದರ್ ಅಕ್ಕರೆ ಅವರಿಗೆ ಬೀಳ್ಕೊಡುಗೆ

ಕುಂಬರ್ಚೋಡು: ಮುಹಿಯದ್ದೀನ್ ಜುಮಾ ಮಸೀದಿಯ ಜಮಾತ್ ಕಾರ್ಯದರ್ಶಿಯಾಗಿ ಸುದೀರ್ಘ ಏಳು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ, ಎಲ್ಲರ ಆತ್ಮೀಯ ಅಬ್ದುಲ್ ಖಾದರ್ ಅಕ್ಕರೆ (ಕಾದರ್ಚ) ಅವರು ಪವಿತ್ರ ಉಮ್ರಾ ಯಾತ್ರೆಗೆ ತೆರಳುತ್ತಿದ್ದು, ಅವರಿಗೆ ಮಸೀದಿಯಲ್ಲಿ ಬೀಳ್ಕೊಡುಗೆ ನೀಡಲಾಯಿತು. ಕಳೆದ ಏಳು ವರ್ಷಗಳಿಂದ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 77ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮ ಜನವರಿ 26 ಸೋಮವಾರದಂದು ನೆರವೇರಿತು.ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಗಣ್ಯರಿಗೆ ಕಾಲೇಜು ಎನ್.ಸಿ.ಸಿ ಘಟಕದಿಂದ…

ಸುಳ್ಯ: ‘ಓಲ್ಡ್ ಈಸ್ ಗೋಲ್ಡ್ ಸೀಸನ್-8’ – ಚಾಂಪಿಯನ್ ಪಟ್ಟ ಅಲಂಕರಿಸಿದ ‘ಬೂಮ್ ಬೂಮ್ ವಿಕ್ಟರ್ಸ್’ ತಂಡದ ವಿಜಯೋತ್ಸವ ಹಾಗೂ ಔತಣ ಕೂಟ

ಸುಳ್ಯ: ಇತ್ತೀಚೆಗೆ ಜ. 4 ರಂದು ಮುಕ್ತಾಯಗೊಂಡ ಪ್ರತಿಷ್ಠಿತ ‘ಓಲ್ಡ್ ಈಸ್ ಗೋಲ್ಡ್ ಸೀಸನ್-8’ (Old is Gold Season 8) ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ‘ಬೂಮ್ ಬೂಮ್ ವಿಕ್ಟರ್ಸ್’ (Boom Boom Victors) ತಂಡದ ವಿಜಯೋತ್ಸವ ಮತ್ತು…

SKSSF ಸುಳ್ಯ ವಲಯ: ಸಮಸ್ತ ಶತಮಾನೋತ್ಸವ ಪ್ರಚಾರ ಸಮ್ಮೇಳನ

ಸಮಸ್ತ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಪ್ರಚಾರದ ಪ್ರಯುಕ್ತ SKSSF ಸುಳ್ಯ ವಲಯದ ವತಿಯಿಂದ ಸಮಸ್ತ ಶತಾಬ್ಧಿ ಪ್ರಚಾರ ಸಮ್ಮೇಳನವು ಸುಳ್ಯದ ಗಾಂಧೀನಗರ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ನಡೆಯಿತು. ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯದೊಂದಿಗೆ ನಡೆದ ಬೃಹತ್ ಕಾರ್ಯಕ್ರಮಕ್ಕೆ SNEC…

SKSSF ಸುಳ್ಯ: ಶತಮಾನೋತ್ಸವ ಪ್ರಚಾರ ಸಮ್ಮೇಳನ ಸ್ವಲಾಹುದ್ದಿನ್ ಫೈಝಿ ವಲ್ಲಪುಝ ಸುಳ್ಯಕ್ಕೆ

ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವತಿಯಿಂದ ಸಮಸ್ತ ಶತಮಾನೋತ್ಸವದ ಭಾಗವಾಗಿ ನಡೆಯಲ್ಲಿರುವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನ ಇದರ ಪ್ರಚಾರ ಕಾರ್ಯಕ್ರಮ ಸುಳ್ಯ ಗಾಂಧಿ ನಗರ ಪೆಟ್ರೋಲ್ ಪಂಪು ಮುಂಭಾಗ ಜ. 20 ರಂದು ಸಂಜೆ ನಡೆಯಲಿದೆ. ಕಾರ್ಯಕ್ರಮದ…

ಇಂದು(ಜ.19) ಕಲ್ಲುಗುಂಡಿ SKSSF ವತಿಯಿಂದ ಸಮಸ್ತ ಶತಮಾನೋತ್ಸವ ಪ್ರಚಾರ ಸಮ್ಮೇಳನ ಹಾಗೂ 3ನೇ ವಾರ್ಷಿಕ ಮಜ್ಲಿಸುನ್ನೂರ್

SKSSF ಕಲ್ಲುಗುಂಡಿ ಶಾಖೆ ವತಿಯಿಂದ, ಪ್ರತಿ ವರ್ಷ ಆಚರಿಸಲ್ಪಡುವ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮ ಹಾಗೂ ಸಮಸ್ತ ಶತಮಾನೋತ್ಸವದ ಭಾಗವಾಗಿ ನಡೆಯಲ್ಲಿರುವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನ ಇದರ ಪ್ರಚಾರ ಕಾರ್ಯಕ್ರಮ, ಇಂದು ಜನವರಿ 19 2026 ರಂದು, ಮಗ್ರಿಬ್ ನಮಾಝಿನ ಬಳಿಕ ಸಜ್ಜನ…

ಪೈಚಾರ್ ಜ.16 ರಂದು ಸಲಫಿ ಜುಮಾ ಮಸೀದಿಯ ನವೀಕೃತ ಒಳಾಂಗಣ ಉದ್ಘಾಟನೆ

ಸುಳ್ಯ: ಇಲ್ಲಿನ ಪೈಚಾರ್‌ನಲ್ಲಿರುವ ಸಲಫಿ ಜುಮಾ ಮಸೀದಿಯ ನವೀಕೃತ ಒಳಾಂಗಣದ ಉದ್ಘಾಟನಾ ಸಮಾರಂಭವು ಇದೇ ಬರುವ ಜನವರಿ 16, 2026ರ ಶುಕ್ರವಾರದಂದು ನಡೆಯಲಿದೆ ಎಂದು ಮಸೀದಿ ಆಡಳಿತ ಮಂಡಳಿ ತಿಳಿಸಿದೆ.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಯ್ಯದ್ ಅಬ್ದುಲ್ ವಹ್ಹಾಬ್ ಮದನಿ ಅವರು ನೆರವೇರಿಸಲಿದ್ದಾರೆ.…

ಪೇರಡ್ಕ ಗೂನಡ್ಕ ಉರೂಸ್: ಸರ್ವ ಧರ್ಮ ಸಮ್ಮೇಳನದ ಮೂಲಕ ಮೊಳಗಿದ ಭಾವೈಕ್ಯತೆಯ ಸಂದೇಶ

ಸಾಮರಸ್ಯದ ಚರಿತ್ರೆ ತಿರುಚುವ ಪ್ರಯತ್ನ ಸಲ್ಲದು: ಜನಾಬ್ ಟಿ.ಎಂ. ಶಹೀದ್ ತೆಕ್ಕಿಲ್ ಕರೆ ಸುಳ್ಯ: “ನಮ್ಮ ನಾಡು ಸಾಮರಸ್ಯ ಮತ್ತು ಸೌಹಾರ್ದತೆಯ ಸುದೀರ್ಘ ಇತಿಹಾಸವನ್ನು ಹೊಂದಿದೆ. ಆದರೆ ಇಂದು ಚರಿತ್ರೆಗಳನ್ನು ತಿರುಚುವ ಪ್ರಯತ್ನಗಳು ನಡೆಯುತ್ತಿದ್ದು, ಇದನ್ನು ನಾವೆಲ್ಲರೂ ಒಗ್ಗೂಡಿ ಎದುರಿಸಬೇಕು,” ಎಂದು…

ಸುಳ್ಯ ಶ್ರೀ ಚೆನ್ನಕೇಶವ ದೇವರ ವೈಭವದ ಬ್ರಹ್ಮರಥೋತ್ಸವ: ಭಕ್ತ ಸಾಗರದಲ್ಲಿ ಮಿಂದೆದ್ದ ರಥಬೀದಿ

ಸುಳ್ಯ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಶನಿವಾರ ರಾತ್ರಿ ವೈಭವದ ಬ್ರಹ್ಮರಥೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರ “ಗೋವಿಂದ.. ಗೋವಿಂದ..” ನಾಮಸ್ಮರಣೆಯೊಂದಿಗೆ ಸುಳ್ಯದ ರಥಬೀದಿಯು ಭಕ್ತಿ ಭಾವದಲ್ಲಿ ಮಿಂದೆದ್ದಿತು. ​ವಿಶೇಷ ಪೂಜೆ ಮತ್ತು…

ಶಾಂತಿನಗರ: ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಇಂದು ‘ಮಾಸಿಕ ಸ್ವಲಾತ್ ಮಜ್ಲಿಸ್’

ಸುಳ್ಯ: ಇಲ್ಲಿನ ಶಾಂತಿನಗರ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ (ರಿ) ಇದರ ಆಶ್ರಯದಲ್ಲಿ ಪವಿತ್ರವಾದ ‘ಮಾಸಿಕ ಸ್ವಲಾತ್ ಮಜ್ಲಿಸ್’ ಕಾರ್ಯಕ್ರಮವು ಇಂದು (ಜನವರಿ 11, ಆದಿತ್ಯವಾರ) ನಡೆಯಲಿದೆ. ​ಕಾರ್ಯಕ್ರಮವು ಸಂಜೆ ಮಗ್ರಿಬ್ ನಮಾಜಿನ ಬಳಿಕ ಶಾಂತಿನಗರದ ನೂರುಲ್ ಇಸ್ಲಾಂ ಮದ್ರಸ ವಠಾರದಲ್ಲಿ ಜರುಗಲಿದೆ.…