Category: ಆಚರಣೆ

ಪೇರಡ್ಕ ಗೂನಡ್ಕದಲ್ಲಿ ಎಸ್ಕೆ ಎಸ್‌ಬಿವಿ ಸುಳ್ಯ ರೇಂಜ್ ಸಮಿತಿ ವತಿಯಿಂದ ‘ಇಷ್ಕ್ ಮಜ್ಲಿಸ್’

ಗೂನಡ್ಕ : ಪ್ರವಾದಿ ಮುಹಮ್ಮದ್ (ಸ) ರ 1500 ನೇ ಜನ್ಮದಿನಾಚರಣೆಯ ಭಾಗವಾಗಿ ಸುಳ್ಯ ರೇಂಜ್ ಎಸ್ಕೆ ಎಸ್‌ಬಿವಿ ವತಿಯಿಂದ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾದಲ್ಲಿ ಇಷ್ಕ್ ಮಜ್ಲಿಸ್ ಪ್ರವಾದಿ ಪ್ರಕೀರ್ತನೆ ಸಭೆ ನಡೆಯಿತು. ಪೇರಡ್ಕ…

ಬಿಳಿಯಾರು: ಸೆ.15 ರಂದು ಇಷ್ಕೆ ಮದೀನಾ ಮಿಲಾದ್ ಕಾನ್ಫರೆನ್ಸ್ ಫಝಲ್ ತಂಙಳ್ ಮತ್ತು ಧಾರ್ಮಿಕ ಪಂಡಿತ ಮುಸ್ತಫಾ ಹುದವಿ ಆಗಮನ

ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ ಸೆ.15 ರಂದು ಬಿಳಿಯಾರು ಮಸೀದಿ ವಠಾರದಲ್ಲಿ ನಡೆಯಲಿದೆ. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್ ದುಗಲಡ್ಕ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಸುಳ್ಯ: ಈದ್ ಮಿಲಾದ್ ಪ್ರಯುಕ್ತ ಮರ್ಕಝ್ ಕೆ ಎಸ್ ಒ ವತಿಯಿಂದ ಸಿಹಿತಿಂಡಿ ವಿತರಣೆ

ಈದ್ ಮಿಲಾದ್ ಪ್ರಯುಕ್ತ ಕೇರಳದ ಕಲ್ಲಿಕೋಟೆಯ ಮರ್ಕಜ್ ಕಾರಂದೂರಿನಲ್ಲಿ ಕಲಿಯುತ್ತಿರುವ ಕರ್ನಾಟಕ ವಿದ್ಯಾರ್ಥಿಗಳ ಒಕ್ಕೂಟವಾದ ಕೆ ಎಸ್ ಒ ಸಂಘಟನೆಯ ವತಿಯಿಂದ ಸುಳ್ಯ ಪಟ್ಟಣದಲ್ಲಿ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು. ಇದು ಮಿಲಾದ್ ಕ್ಯಾಂಪೇನ್ “ಶಫೀಯುಲ್ ಉಮಮ್ ೩.೦” ಭಾಗವಾಗಿ ಆಯೋಜಿಸಲಾಗಿದ್ದ…

ಧಾರ್ಮಿಕ ವಿಧ್ವಾoಸ ಖಾಝಿ ಮಾಣಿ ಉಸ್ತಾದ್ ರವರಿಗೆ ಸುಳ್ಯದಲ್ಲಿ ಸನ್ಮಾನ

ಉಡುಪಿ ಮತ್ತು ಚಿಕ್ಕ ಮಗಳೂರು ಜಿಲ್ಲೆಗಳ ಖಾಝಿ ಯವರಾದ ಹಾಗೂ ದಾರುಲ್ ಇರ್ಷಾದ್ ಮಾಣಿ ಇದರ ಸಂಸ್ಥಾಪಕ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ( ಮಾಣಿ ಉಸ್ತಾದ್ )ರವರು ಖಾಸಗಿ ಕಾರ್ಯಕ್ರಮ ನಿಮಿತ್ತ ಉದ್ಯಮಿ ಹಾರಿಸ್ ಬಾರ್ಪಣೆ ಯವರ ನೂತನ…

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Nammasullia: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಅಣ್ಣಯ್ಯ ಕೆ. ಸಭಾಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಉಪಪ್ರಾಂಶುಪಾಲ ಹರೀಶ್ ಕುಮಾರ್ ಪಿ.…

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ಓಣಂ ಪ್ರಯುಕ್ತ ಕಲಾತ್ಮಕ ಹೂವಿನ ರಂಗೋಲಿ- ಪೂಕಳಂ ಸ್ಪರ್ಧೆ

ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಓಣಂ ಮುನ್ನಾದಿನ ‘ಫ್ಲೋರಾ ಫಿಯೆಸ್ಟಾ- ಹೂವಿನ ಉತ್ಸವ’ ಶೀರ್ಷಿಕೆಯಡಿ ಕಾಡು ಹೂವು, ಸಸ್ಯಜನ್ಯ ವಸ್ತುಗಳು, ಎಲೆಗಳನ್ನು ಬಳಸಿಕೊಂಡು ಕಲಾತ್ಮಕ ಹೂವಿನ ರಂಗೋಲಿ ಪೂಕಳಂ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.…

ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ಹಾಗೂ ಖುವ್ವತುಲ್ ಇಸ್ಲಾಂ ಮದರಸ ಇದರ ವತಿಯಿಂದ ಬೃಹತ್ ಮೀಲಾದ್ ಜಾಥ

ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ಹಾಗೂ ಖುವ್ವತುಲ್ ಇಸ್ಲಾಂ ಮದರಸ ಇದರ ವತಿಯಿಂದ ಬೃಹತ್ ಮೀಲಾದ್ ಜಾಥ ಲೋಕ‌ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ರವರ 1500 ನೇ ಜನ್ಮದಿನ ಪ್ರಯುಕ್ತ ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ಹಾಗೂ ಖುವ್ವತುಲ್ ಇಸ್ಲಾಂ…

ಭಗವತಿ ಸೇವಾ ಸಮಿತಿ ಕೋಲ್ಚಾರು ಇದರ ಆಶ್ರಯದಲ್ಲಿ 23 ನೇ ವರ್ಷದ ಓಣಂ ಆಚರಣೆ

ಭಗವತಿ ಸೇವಾ ಸಮಿತಿ ಕೋಲ್ಚಾರು ಇದರ ಆಶ್ರಯದಲ್ಲಿ 23 ನೇ ವರ್ಷದ ಓಣಂ ಆಚರಣೆ ಕೊಲ್ಚಾರ್ ಶ್ರೀ ಶಾರದಾಂಬ ಭಜನಾ ಮಂದಿರ ವಠಾರ ದಲ್ಲಿ ಇಂದು ನಡೆಯಲಾಯಿತು.ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಹಾಗೂ ಹಿರಿಯರಿಗೆ ವಿವಿಧ ಮನೋರಂಜನ ಆಟೋಟಗಳ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ…

ಡಿ. ಜೆ ಫ್ರೆಂಡ್ಸ್ ವತಿಯಿಂದ ಸುಳ್ಯ ದಸರಾ ಪ್ರಯುಕ್ತ ನಡೆಯಲಿರುವ  ಹುಲಿವೇಷ, ಊದು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯದ ಅಮೃತಭವನದಲ್ಲಿ ಅ.6 ರಂದು ಊದು ಪೂಜೆ ಡಿ. ಜೆ ಫ್ರೆಂಡ್ಸ್ ಸುಳ್ಯ ಇದರ ವತಿಯಿಂದ ಸುಳ್ಯ ದಸರಾ ಉತ್ಸವ 2025 ಪ್ರಯುಕ್ತ 7ನೇ ವರ್ಷದ ಸ್ಥಬ್ದ ಚಿತ್ರದ ಕಲಾ ಕಾಣಿಕೆಯಾಗಿ ಪಿಲಿರಂಗ್ ಹುಲಿ ವೇಷ ಕುಣಿತವು ಶೋಭಾಯಾತ್ರೆಗೆ ಮೆರುಗು ನೀಡಲಿದ್ದು…

ಸುಳ್ಯದಲ್ಲಿ ಸಂಭ್ರಮದ ಮೀಲಾದುನ್ನೆಬಿ ಆಚರಣೆ: ಸ್ವಲಾತ್ ಮೆರವಣಿಗೆ, ಆಕರ್ಷಕ ದಫ್, ಸ್ಕೌಟ್ಸ್ & ಗೈಡ್ಸ್ ಪಥ ಸಂಚಲನ

ಪ್ರವಾದಿಯರ ಶಾಂತಿಯ ಸಂದೇಶ ಇಂದಿಗೂ, ಎಂದೆಂದಿಗೂ ಪ್ರಸ್ತುತ: ಅಶ್ರಫ್ ಖಾಮಿಲ್ ಸಖಾಫಿ ಸುಳ್ಯ ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ತರ್ಭಯತುಲ್ ಇಸ್ಲಾಂ ಜಮಾಅತ್ ಕಮಿಟಿ ಆಶ್ರಯದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫ ( ಸ. ಅ.) ರವರ 1500 ನೇ ಜನ್ಮ ದಿನಾಚರಣೆಯನ್ನು…