Category: ಆಚರಣೆ

ಪೈಚಾರ್: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸುಳ್ಯ: ಕಳೆದ ಹಲವಾರು ವರ್ಷಗಳಿಂದ ಸುಳ್ಯ ತಾಲೂಕಿನಾದ್ಯಂತ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಪೈಚಾರ್‌ನ ಖ್ಯಾತ ಸಾಮಾಜಿಕ ಸಂಸ್ಥೆ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ, ಈ ಬಾರಿಯ SSLC ಹಾಗೂ PUC ಪರೀಕ್ಷೆಗಳಲ್ಲಿ ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್) ಪಡೆದು…

ಬೆಂಗಳೂರು: ಸೂರಜ್ ಹೆಗ್ಡೆ ನುಡಿನಮನ

ಬೆಂಗಳೂರು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಸೂರಜ್ ಹೆಗ್ಡೆ ಅವರ ನುಡಿನಮನ ಕಾರ್ಯಕ್ರಮ ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆಯಿತು ನುಡಿನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಚೇತಕ ಸಲೀಂ ಅಹ್ಮದ್ ಮತ್ತಿತರ…

ಶಾಂತಿನಗರದಲ್ಲಿ ಇಂದು ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮ

ಸುಳ್ಯ: ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ (ರಿ) ಶಾಂತಿನಗರ, ಸುಳ್ಯ (ದ.ಕ) ಇದರ ವತಿಯಿಂದ ಸೆಯ್ಯಿದ್ ಮಶ್ಹೂದ್ ಕೂರತ್ ತಂಗಳ್ ರವರ ಆಧ್ಯಾತ್ಮಿಕ ಮಾರ್ಗದರ್ಶನದಲ್ಲಿ ನಡೆಯುವ ಮಾಸಿಕ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮವು ಇಂದು (ಜೂನ್ 14, 2026)ರ ಆದಿತ್ಯವಾರದಂದು ಶಾಂತಿನಗರದ ನೂರುಲ್ ಇಸ್ಲಾಂ…

ಪೇರಡ್ಕ ಗೂನಡ್ಕದಲ್ಲಿ ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಅತಿಥಿ ಗೃಹ ಉದ್ಘಾಟನೆ

ಸುಳ್ಯ: ಪೇರಡ್ಕ ಗೂನಡ್ಕದಲ್ಲಿ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಅತಿಥಿ ಗೃಹದ ಉದ್ಘಾಟನಾ ಸಮಾರಂಭವು ಜೂನ್ 09ರಂದು ಮಂಗಳವಾರ ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯ ಪ್ರವಾಸೋದ್ಯಮ ಇಲಾಖೆಯ ವಿಶೇಷ ಅನುದಾನದಡಿ ಸುಮಾರು ₹70 ಲಕ್ಷದ ವೆಚ್ಚದಲ್ಲಿ ಈ ಸುಸಜ್ಜಿತ ಅತಿಥಿ ಗೃಹವನ್ನು ಭವ್ಯವಾಗಿ ನಿರ್ಮಿಸಲಾಗಿದ್ದು,…

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ: ಉನೈಸ್ ಪೆರಾಜೆ ಜನ್ಮದಿನದ ಪ್ರಯುಕ್ತ ಮಕ್ಕಳಿಗೆ ನೋಟ್‌ಬುಕ್, ಪೆನ್ ವಿತರಣೆ

ಪೆರಾಜೆ: ‘ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ವತಿಯಿಂದ ರಾಜ್ಯಾಧ್ಯಕ್ಷರಾದ ಉನೈಸ್ ಪೆರಾಜೆ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಕನ್ನಡ ಪೆರಾಜೆ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.ಸಮಾಜಮುಖಿ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸುವ ನಿಟ್ಟಿನಲ್ಲಿ…

ಅರಂತೋಡು ಅನ್ವಾರುಲ್ ಹುಧಾ ಅಸೋಸಿಯೇಶನ್ 50 ನೇ ವರ್ಷಾಚರಣೆ ಸಂಭ್ರಮಕ್ಕೆ ಚಾಲನೆ

1976 ರಲ್ಲಿ ಸ್ಥಾಪನೆಗೊಂಡ ಅರಂತೋಡು ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ನ 50 ನೇ ವಾರ್ಷಿಕ ಸುವರ್ಣ ಸಂಭ್ರಮದ ವರ್ಷಾಚರಣೆ ಕಾರ್ಯಕ್ರಮಕ್ಕೆ ಸಮಸ್ತ ಜಂಇತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೊಯ ತಂಙಳ್ ರವರು ಜೂ.…

ಎನ್.ಎಂ.ಸಿ. ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ: ಜೀವಸಿರಿ ನರ್ಸರಿ ಯೋಜನೆಗೆ ಚಾಲನೆ

ವಿದ್ಯಾರ್ಥಿಗಳ ಕೈಯಲ್ಲಿ ಹಸಿರು ಭವಿಷ್ಯದ ಬೀಜ ಬಿತ್ತುವ ಯಶಸ್ವಿ ಪ್ರಯತ್ನ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನೆಹರು ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ, ಜೀವವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಲ್ಲಿ “Green Guardians: Sapling Production Initiative – ಜೀವಸಿರಿ…

ಕನ್ನಡ ಪೆರಾಜೆ ಸರ್ಕಾರಿ ಶಾಲೆಯಲ್ಲಿ ಪರಿಸರ ದಿನಾಚರಣೆ: ಗಿಡ ನೆಟ್ಟು, ಸಾಧಕರಿಗೆ ಸನ್ಮಾನಿಸಿ ಮಾದರಿಯಾದ ಹಿರಿಯ ವಿದ್ಯಾರ್ಥಿ ಸಂಘ

ಪೆರಾಜೆ: “ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ ಕರ್ನಾಟಕ”, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಹಾಗೂ ಎಸ್‌ಡಿಎಂಸಿ ಸಹಿಪ್ರಾ ಶಾಲೆ ಕನ್ನಡ ಪೆರಾಜೆ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಮತ್ತು ಸರ್ಕಾರಿ ಶಾಲೆಯ…

ಮೊಗರ್ಪಣೆ ಮಸೀದಿ ಖತೀಬ್ ಉಸ್ತಾದ್ ಪುತ್ರಿ ವಿವಾಹ: ಕಣ್ಣೂರಿಗೆ ತೆರಳಿ ಶುಭಹಾರೈಸಿದ ಸುಳ್ಯದವರು

ಸುಳ್ಯ: ಮೊಗರ್ಪಣೆ ಮುಹಿಯುದ್ದೀನ್ ಜುಮಾ ಮಸೀದಿಯ ಗೌರವಾನ್ವಿತ ಖತೀಬರಾದ ಬಹು|ಅಬ್ದುಲ್ ಖಾದಿರ್ ಸಖಾಫಿ ಅಲ್-ಕಾಮಿಲ್ ಮುದುಗುಡ ಉಸ್ತಾದ್ ಅವರ ಪುತ್ರಿ ಹಲೀಮಾ ಮುರ್ಷಿದಾ ಅವರ ನಿಖಾಹ್ ಕಾರ್ಯಕ್ರಮವು ಇಂದು (ಜೂನ್ 5, 2026, ಶುಕ್ರವಾರ) ಕೇರಳದ ಕಣ್ಣೂರಿನಲ್ಲಿ ಅತ್ಯಂತ ವೈಭವದಿಂದ ನೆರವೇರಿತು.ಕಣ್ಣೂರು…

ರಾಜ್ಯದಲ್ಲಿ ನೂತನ ಸರ್ಕಾರ: ಡಿಕೆ ಶಿವಕುಮಾರ್ ನೇತೃತ್ವದ ಸರಕಾರಕ್ಕೆ ಶುಭ ಹಾರೈಸಿ ಪೇರಡ್ಕ ದರ್ಗಾ ಶರೀಫ್‌ನಲ್ಲಿ ವಿಶೇಷ ಪ್ರಾರ್ಥನೆ

ಗೂನಡ್ಕ (ಸಂಪಾಜೆ): ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕದಲ್ಲಿರುವ ದರ್ಗಾ ಶರೀಫ್‌ನಲ್ಲಿ ನೂತನ ಸರಕಾರಕ್ಕೆ ಶುಭಕೋರಿ ವಿಶೇಷ ಪ್ರಾರ್ಥನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸ್ಥಳೀಯ ಖತೀಬರಾದ…