Category: ಕಲೆ ಸಾಹಿತ್ಯ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ ಪ್ರಕಟ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15…

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ…

ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಇಸ್ರಾಳ ಪುಸ್ತಕ ಬಿಡುಗಡೆ.

ಸುಳ್ಯದ ಅರಂಬೂರು ಮೂಲದ ಯುವ ಬರಹಗಾರ್ತಿ ಆಯಿಷಾ ಬಶೀರ್ ಇಶ್ರಾಳ ಚೊಚ್ಚಲ ಕಾದಂಬರಿ ದಿ ಬೆಟ್ರಯಲ್ ಒಫ್ ದಿ ಕಿಂಗ್ಡಮ್ ಕಾದಂಬರಿ ವಿಶ್ವದ ಅತ್ಯಂತ ದೊಡ್ಡ ಪುಸ್ತಕ ಮೇಳವಾದ ಶಾರ್ಜಾ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ನ 10 ರಂದು ಬಿಡುಗಡೆಗೊಳಿಸಲಾಯಿತು. ಶಾರ್ಜಾ…

ವೃಕ್ಷ ಮಾತೆ; ಪ್ರಾಪ್ತಿ ಗೌಡ

ಈ ಭೂಮಿಯಲ್ಲಿ ಮನುಷ್ಯರಾಗಿ ಜನನವನ್ನು ಪಡೆದ ಪ್ರತಿಯೊಬ್ಬರಿಗೂ ಕೂಡ ನೆಮ್ಮದಿಯಿಂದ ಜೀವನ ನಡೆಸಲು ಬೇಕಾಗಿರುವುದು ಸಿರಿವಂತಿಕೆಯೋ, ಐಶಾರಾಮಿ ಜೀವನವೋ ಅಲ್ಲ ಇದೆಲ್ಲಕ್ಕಿಂತ ಮುಖ್ಯವಾಗಿ ಮನುಷ್ಯನಿಗೆ ಬೇಕಾಗಿರುವುದು ಶುದ್ಧ ಗಾಳಿ, ಶುದ್ಧ ನೀರು ಇವೆರಡೂ ಇದ್ದರೆ ಪ್ರಪಂಚದ ಯಾವ ಮೂಲೆಯಲ್ಲಿ ಬೇಕಾದರೂ ಬದುಕಬಹುದು.ನಮಗೆ…

ಮುನವ್ವಿರುಲ್ ಇಸ್ಲಾಂ ಗಾಂಧಿನಗರ ಮದ್ರಸಾ ವಿದ್ಯಾರ್ಥಿಗಳು ರಾಷ್ಟ ಮಟ್ಟದಲ್ಲಿ ದ್ವಿತೀಯ ಸ್ಥಾನ

ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ರಿ) SSF ರಾಷ್ಟ್ರೀಯ ಸಾಹಿತ್ಯೋತ್ಸವ ನವಂಬರ್ 14,15,16 ತಾರೀಖುಗಳಲ್ಲಿ ರಾಜ್ಯದ ಗುಲ್ಬರ್ಗಾದಲ್ಲಿ ಜರಗಿತು. ರಾಷ್ಟ್ರದ 26 ರಾಜ್ಯಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದರು‌. ಜೂನಿಯರ್ ವಿಭಾಗದ ಉರ್ದು ನ ಅತ್ ಸ್ಪರ್ಧೆಯಲ್ಲಿ ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಗಾಂಧಿನಗರ…

ಋಣಾನುಬಂಧ -ಭಾಗ-೧

ಒಂದು ಸುಂದರವಾದ ಊರು.ಆ ಊರಿನಲ್ಲಿ ಒಂದು ಸಿರಿವಂತ ಸಾಂಪ್ರದಾಯಕ ಕುಟುಂಬ.ಆ ಸಿರಿವಂತ ಕುಟುಂಬದಲ್ಲಿ ಒಬ್ಬ ಅಜ್ಜಿ ಆ ಅಜ್ಜಿಗೆ ಒಬ್ಬ ಮಗ. ಅವರ ಕುಟುಂಬದಲ್ಲಿ ಏನೇ ನಡೆಯಬೇಕೆಂದರೂ ಅದಕ್ಕೆ ಆ ಅಜ್ಜಿಯ ಒಪ್ಪಿಗೆ ಬೇಕೇ ಬೇಕು ಒಂದು ರೀತಿಯಲ್ಲಿ ಅಜ್ಜಿ ಹೇಳಿದಂತೆಯೇ…

2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮ:

ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರೆಂದೇ ಪ್ರಸಿದ್ಧರಾದ ಕುಲ್ಕುಂದ ಶಿವರಾಯರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ : ನೆನಪು” ಕಾರ್ಯಕ್ರಮವನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 26,2025ನೇ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಕನ್ನಡ ಸಂಘ ಹಾಗೂ…

ಮೊದಲು ಮಾನವರಾಗೋಣ

ಏನಾಗಿದೆ ನಮ್ಮೀ ಸಮಾಜಕ್ಕೆ ?ಎತ್ತ ಸಾಗುತ್ತಿದೆ ನಮ್ಮೀ ಸಮಾಜ? ಹಿಂದೆ ಒಂದು ಕಾಲವಿತ್ತು.ಆ ಕಾಲದಲ್ಲಿ ತಾನು ತನ್ನದೆನ್ನುವುದಕ್ಕಿಂತ ತಾನು ತನ್ನವರು ನಾವೆಲ್ಲರೂ ಎನ್ನುವ ಕಾಲ.ಸ್ವಾರ್ಥ, ಅಸೂಯೆ, ಹೊಟ್ಟೆಕಿಚ್ಚಿಲ್ಲದೆ, ಬೇಧ ಭಾವವಿಲ್ಲದೆ ಬೆರೆತು ಬಾಳುವ ಕಾಲ.ಆದರೆ ಈಗ ಕಾಲ ಸಂಪೂರ್ಣ ಬದಲಾಗಿದೆ ಇಂದು…

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಮೋಹನ್ ಲಾಲ್ ಅವರ ಅದ್ಭುತ ಸಿನಿಮಾ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ! ಭಾರತೀಯ…