Category: ಕಲೆ ಸಾಹಿತ್ಯ

ದೇವರು ಕೊಟ್ಟ ತಂಗಿ: ಪ್ರಾಪ್ತಿ ಗೌಡ

ಮಲೆನಾಡ ತಪ್ಪಲಿನಲ್ಲಿ ಎರಡು ಸುಂದರವಾದ ಕುಟುಂಬಗಳು. ಈ ಎರಡು ಕುಟುಂಬಗಳು ಕೇವಲ ಸುಂದರವಾಗಿ ಮಾತ್ರ ಇರಲಿಲ್ಲ ಅನ್ಯೂನ್ಯವಾಗಿ ಕೂಡ ಇದ್ದವು ಪರಸ್ಪರ ಸುಖ-ದುಃಖ ಹಂಚಿಕೊಂಡು ಸಂತೋಷದಿಂದ ಜೀವನ ಮಾಡುತ್ತಿದ್ದರು. ಆ ಕುಟುಂಬದಲ್ಲೊಂದು ಮುದ್ದಾದ ಹುಡುಗಿ ಆಕೆಯ ಹೆಸರು ಆರಾಧನ ಹಾಲು ಬಿಳುಪಿನ…

ಸುಳ್ಯದ ಇವಾ ಫಾತಿಮಾಳಿಗೆ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ

ಶಾರ್ಜಾ, ಯುಎಇ: ಸುಳ್ಯದ ಅರಂಬೂರು ಮೂಲದ, ಶಾರ್ಜಾ ಜೇಮ್ಸ್ ಮಿಲೇನಿಯಮ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಈವಾ ಫಾತಿಮಾ ಬಶೀರ್ ಇಂಗ್ಲಿಷ್ ಕಥಾಪುಸ್ತಕಗಳನ್ನು ನಿರಂತರವಾಗಿ ಅತ್ಯಧಿಕ ಸಮಯ ಓದಿದ ಸಾಧನೆಗಾಗಿ ಪ್ರತಿಷ್ಠಿತ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ (AWR) ಅಚೀವರ್ಸ್ ಅವಾರ್ಡ್ ಗೆ…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಎನ್.ಎಮ್.ಸಿ ಪ್ರತಿಭಾ 2K25

ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09ನೇ ಮಂಗಳವಾರದಂದು ನೆರವೇರಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ…

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ:- ಗೂನಡ್ಕ ಯೂನಿಟ್ ಚಾಂಪಿಯನ್, ಗಾಂಧಿನಗರ ಯೂನಿಟ್ ರನ್ನರ್ಸ್

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಆಗಸ್ಟ್ 24 ರಂದು ಸುಳ್ಯ ಅನ್ಸಾರಿಯ ಗಲ್ಫ್ ಆಡಿಟೋರಿಯಂ ನಲ್ಲಿ ನಡೆಯಿತು, ಸೆಕ್ಟರ್ ಅಧ್ಯಕ್ಷರಾದ ಆಬಿದ್ ಕಲ್ಲುಮುಟ್ಲು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಯ್ಯದ್ ಕುಂಞಿ ಕೋಯ ತಂಙಳ್ ದುಆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಅನ್ಸಾರಿಯ…

ಸುರಭಿ- ಪ್ರಾಪ್ತಿ ಗೌಡ

“ಹೇ ಭಗವಂತ ಆಸ್ತಿ ಅಂತಸ್ತು ಎಲ್ಲವನ್ನೂ ಕರುಣಿಸಿದ ನೀನು ನಮಗೆ ಸಂತಾನ ಭಾಗ್ಯವನ್ನು ಕರುಣಿಸದೆ ನಮ್ಮ ಮಡಿಲು ಬರಿದು ಮಾಡಿದೆಯಲ್ಲವೇ ತಂದೇ ನಮ್ಮಿಂದ ಆದ ತಪ್ಪಾದರೂ ಏನು? ನನ್ನ ಹೆಂಡತಿ ಶಾರಾದಾಳ ದುಃಖ ನನ್ನಿಂದ ನೋಡಲು ಸಾಧ್ಯವಾಗುತ್ತಿಲ್ಲ ತಂದೆ ಹೇ ಭಗವಂತ…

ಕಮರಿದ ಕನಸು

ಒಂದು ಸುಂದರ ಕುಟುಂಬ.ಆ ಕುಟುಂಬದಲ್ಲಿ ನಾಲ್ಕು ಹೆಣ್ಣು ಮಕ್ಕಳು ಮತ್ತು ಮೂರು ಗಂಡು ಮಕ್ಕಳು.ತಕ್ಕ ಮಟ್ಟಿನ ಸ್ಥಿತಿವಂತ ಕುಟುಂಬ.ನಾಲ್ಕು ಜನ ಹೆಣ್ಣು ಮಕ್ಕಳಲ್ಲಿ ನಮ್ಮ ಕಥಾ ನಾಯಕಿ ಎರಡನೇ ಮಗಳು.ನೋಡಲು ಸಹಜ ಸುಂದರಿಯಾಗಿದ್ದಳು ದುಂಡು ಮುಖ, ದೊಡ್ಡ ಕಣ್ಣುಗಳು, ದಪ್ಪನೆಯ ಶರೀರವನ್ನು…

ಕುರುಡು ಕಾಂಚಾಣ- ಪ್ರಾಪ್ತಿ ಗೌಡ

ಅದೊಂದು ಕಾಲವಿತ್ತು.ಅಲ್ಲಿ ಮಾನವೀಯ ಮೌಲ್ಯಗಳಿಗೆ ಸಂಭಂದಗಳಿಗೆ, ಭಾವನೆಗಳಿಗೆ ಬೆಲೆ ಇತ್ತು.ಅಲ್ಲಿ ಮಾನವೀಯತೆಗಿಂತ ಯಾವುದೂ ದೊಡ್ಡದಾಗಿ ಇರಲಿಲ್ಲ. ಆದರೆ ಈಗ ಕಾಲ ಸಂಪೂರ್ಣ ಬದಲಾಗಿದೆ.ಸಂಭಂಧಗಳಿಗೆ, ಭಾವನೆಗಳಿಗೆ ಬೆಲೆಯೇ ಇಲ್ಲವಾಗಿದೆ ಈ ಸ್ವಾರ್ಥ ಪ್ರಪಂಚದಲ್ಲಿ ಸ್ವಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾದರೆ ಇದಕ್ಕೆಲ್ಲಾ ಕಾರಣವೇನು? ಮನುಷ್ಯ…

ನಮ್ಮನ್ನೂ ಬದುಕಲು ಬಿಡಿ- ಪ್ರಾಪ್ತಿ ಗೌಡ

ಈ ಸೃಷ್ಟಿ ಭಗವಂತನದ್ದು ಜೀವ ಎನ್ನುವಂತದ್ದು ಭಗವಂತನ ಅತ್ಯಮೂಲ್ಯವಾದ ಕೊಡುಗೆ.ಈ ಭೂಮಿ ಮೇಲೆ ಭಗವಂತ ಸೃಷ್ಟಿಸಿದ ಪ್ರತಿಯೊಂದು ಜೀವಕ್ಕೂ ಬದುಕುವ ಹಕ್ಕಿದೆ.ಅದನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ.ಅದು ಯಾವುದೇ ಜೀವಿಯಾಗಿರಲಿ ಮನುಷ್ಯನಾಗಿರಲಿ,ಪ್ರಾಣಿಯಾಗಿರಲಿ ಪಕ್ಷಿಯಾಗಿರಲಿ ಅಥವಾ ಕ್ರಿಮಿ ಕೀಟವೇ ಆಗಿರಲಿ ಅದು ಕೂಡ…

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ…

ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ವಿಧಿವಶ

ಉಪ್ಪಿನಂಗಡಿ ಜುಲೈ 19: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಹೃದಯಾಘಾತದಿಂದ ಸ್ವಗೃಹ ಉಪ್ಪಿನಂಗಡಿಯಲ್ಲಿ ನಿಧನರಾದರು.ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ವೇಷ ಮಾಡಿ ಲಕ್ಷಾಂತರ ಯಕ್ಷಾಭಿಮಾನಿಗಳ ಮನ ಗೆದ್ದಿದ್ದರು. 16 ನವೆಂಬರ್ 1933ರಲ್ಲಿ…