Category: ಕಲೆ ಸಾಹಿತ್ಯ

2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮ:

ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರೆಂದೇ ಪ್ರಸಿದ್ಧರಾದ ಕುಲ್ಕುಂದ ಶಿವರಾಯರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ : ನೆನಪು” ಕಾರ್ಯಕ್ರಮವನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 26,2025ನೇ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಕನ್ನಡ ಸಂಘ ಹಾಗೂ…

ಮೊದಲು ಮಾನವರಾಗೋಣ

ಏನಾಗಿದೆ ನಮ್ಮೀ ಸಮಾಜಕ್ಕೆ ?ಎತ್ತ ಸಾಗುತ್ತಿದೆ ನಮ್ಮೀ ಸಮಾಜ? ಹಿಂದೆ ಒಂದು ಕಾಲವಿತ್ತು.ಆ ಕಾಲದಲ್ಲಿ ತಾನು ತನ್ನದೆನ್ನುವುದಕ್ಕಿಂತ ತಾನು ತನ್ನವರು ನಾವೆಲ್ಲರೂ ಎನ್ನುವ ಕಾಲ.ಸ್ವಾರ್ಥ, ಅಸೂಯೆ, ಹೊಟ್ಟೆಕಿಚ್ಚಿಲ್ಲದೆ, ಬೇಧ ಭಾವವಿಲ್ಲದೆ ಬೆರೆತು ಬಾಳುವ ಕಾಲ.ಆದರೆ ಈಗ ಕಾಲ ಸಂಪೂರ್ಣ ಬದಲಾಗಿದೆ ಇಂದು…

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಮೋಹನ್ ಲಾಲ್ ಅವರ ಅದ್ಭುತ ಸಿನಿಮಾ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ! ಭಾರತೀಯ…

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25 ರಂದು ಮಡಿಕೇರಿಯ ಗಾಂಧಿ ಮೈದಾನದ…

ದೇವರು ಕೊಟ್ಟ ತಂಗಿ: ಪ್ರಾಪ್ತಿ ಗೌಡ

ಮಲೆನಾಡ ತಪ್ಪಲಿನಲ್ಲಿ ಎರಡು ಸುಂದರವಾದ ಕುಟುಂಬಗಳು. ಈ ಎರಡು ಕುಟುಂಬಗಳು ಕೇವಲ ಸುಂದರವಾಗಿ ಮಾತ್ರ ಇರಲಿಲ್ಲ ಅನ್ಯೂನ್ಯವಾಗಿ ಕೂಡ ಇದ್ದವು ಪರಸ್ಪರ ಸುಖ-ದುಃಖ ಹಂಚಿಕೊಂಡು ಸಂತೋಷದಿಂದ ಜೀವನ ಮಾಡುತ್ತಿದ್ದರು. ಆ ಕುಟುಂಬದಲ್ಲೊಂದು ಮುದ್ದಾದ ಹುಡುಗಿ ಆಕೆಯ ಹೆಸರು ಆರಾಧನ ಹಾಲು ಬಿಳುಪಿನ…

ಸುಳ್ಯದ ಇವಾ ಫಾತಿಮಾಳಿಗೆ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ

ಶಾರ್ಜಾ, ಯುಎಇ: ಸುಳ್ಯದ ಅರಂಬೂರು ಮೂಲದ, ಶಾರ್ಜಾ ಜೇಮ್ಸ್ ಮಿಲೇನಿಯಮ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಈವಾ ಫಾತಿಮಾ ಬಶೀರ್ ಇಂಗ್ಲಿಷ್ ಕಥಾಪುಸ್ತಕಗಳನ್ನು ನಿರಂತರವಾಗಿ ಅತ್ಯಧಿಕ ಸಮಯ ಓದಿದ ಸಾಧನೆಗಾಗಿ ಪ್ರತಿಷ್ಠಿತ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ (AWR) ಅಚೀವರ್ಸ್ ಅವಾರ್ಡ್ ಗೆ…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಎನ್.ಎಮ್.ಸಿ ಪ್ರತಿಭಾ 2K25

ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09ನೇ ಮಂಗಳವಾರದಂದು ನೆರವೇರಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ…

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ:- ಗೂನಡ್ಕ ಯೂನಿಟ್ ಚಾಂಪಿಯನ್, ಗಾಂಧಿನಗರ ಯೂನಿಟ್ ರನ್ನರ್ಸ್

ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಆಗಸ್ಟ್ 24 ರಂದು ಸುಳ್ಯ ಅನ್ಸಾರಿಯ ಗಲ್ಫ್ ಆಡಿಟೋರಿಯಂ ನಲ್ಲಿ ನಡೆಯಿತು, ಸೆಕ್ಟರ್ ಅಧ್ಯಕ್ಷರಾದ ಆಬಿದ್ ಕಲ್ಲುಮುಟ್ಲು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಯ್ಯದ್ ಕುಂಞಿ ಕೋಯ ತಂಙಳ್ ದುಆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಅನ್ಸಾರಿಯ…

ಸುರಭಿ- ಪ್ರಾಪ್ತಿ ಗೌಡ

“ಹೇ ಭಗವಂತ ಆಸ್ತಿ ಅಂತಸ್ತು ಎಲ್ಲವನ್ನೂ ಕರುಣಿಸಿದ ನೀನು ನಮಗೆ ಸಂತಾನ ಭಾಗ್ಯವನ್ನು ಕರುಣಿಸದೆ ನಮ್ಮ ಮಡಿಲು ಬರಿದು ಮಾಡಿದೆಯಲ್ಲವೇ ತಂದೇ ನಮ್ಮಿಂದ ಆದ ತಪ್ಪಾದರೂ ಏನು? ನನ್ನ ಹೆಂಡತಿ ಶಾರಾದಾಳ ದುಃಖ ನನ್ನಿಂದ ನೋಡಲು ಸಾಧ್ಯವಾಗುತ್ತಿಲ್ಲ ತಂದೆ ಹೇ ಭಗವಂತ…