Category: ಮನೋರಂಜನೆ

ನಟ ಮತ್ತು ನಿರ್ದೇಶಕ ಶ್ರೀನಿವಾಸನ್ ನಿಧನ; 48 ವರ್ಷಗಳ ಚಲನಚಿತ್ರ ವೃತ್ತಿಜೀವನಕ್ಕೆ ವಿದಾಯ.

ಕೊಚ್ಚಿ: ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ರೀನಿವಾಸನ್ (69) ನಿಧನ. ಅನಾರೋಗ್ಯದಿಂದ ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರಿನಿವಾಸನ್ ಮೂಲತಹ ಕಣ್ಣೂರು ಮೂಲದವರು, ಕೊಚ್ಚಿಯಲ್ಲಿ ನೆಲೆಸಿದ್ದರು. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದರು. ಮೃತದೇಹವನ್ನು ತ್ರಿಪುನಿತುರ ತಾಲ್ಲೂಕು…

74 ನೇ ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಮೆಕ್ಸಿಕೊದ ಫಾತಿಮಾ ಬಾಷ್

ಮೆಕ್ಸಿಕೊದ ಫಾತಿಮಾ ಬಾಷ್ 100 ಕ್ಕೂ ಹೆಚ್ಚು ಸ್ಪರ್ಧಿಗಳನ್ನು ಸೋಲಿಸಿ 74 ನೇ ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದರೆ, ಥೈಲ್ಯಾಂಡ್ನ ಪ್ರವೀನಾರ್ ಸಿಂಗ್ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದರು. 73ನೇ ಮಿಸ್ ಯೂನಿವರ್ಸ್ ಪ್ರಶಸ್ತಿ ಗೆಲುವು ಸಾಧಿಸಿದ ಡೆನ್ಮಾರ್ಕ್ ನ ವಿಕ್ಟೋರಿಯಾ…

ಸೆಪ್ಟೆಂಬರ್ 28 ರಿಂದ ಕನ್ನಡದ ಬಿಗ್ ಬಾಸ್ ಸೀಸನ್ 12 ಪ್ರಾರಂಭ

ಮೈಸೂರು ಅಗಸ್ಟ್ 31: ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸಸ್ 12 ರ ದಿನಾಂಕವನ್ನು ಕಿಚ್ಚ ಸುದೀಪ್ ಘೋಷಿಸಿದ್ದಾರೆ. ಮೈಸೂರಿನಲ್ಲಿ ನಡೆದ ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ…

7000 ಕೋಟಿ ಒಡೆಯ ಸರಕಾರಿ ಬಸ್ ನಲ್ಲಿ ಪಯಣ ವಿಡಿಯೋ ವೈರಲ್, ಬರೋಬ್ಬರಿ 2ಕೋಟಿ 60 ಲಕ್ಷ ವೀಕ್ಷಣೆ ಕಮೆಂಟ್ ಪೂರ್ತಿ ಇವ ಯಾರೆಂದು ಹುಡುಕಾಟ

ಸುಳ್ಯ: ಸೋಷಿಯಲ್‌ ಮೀಡಿಯಾ ಅಂದ್ರೆ ಹಾಗೇ, ಯಾವಾಗ ಏನು ವೈರಲ್ ಆಗುತ್ತೆ ಅನ್ನುವುದೇ ತಿಳಿಯುವುದಿಲ್ಲ. ಹೀಗೆ ಸುಳ್ಯದ ಯುವಕನ ಕೇವಲ ಐದು ಸೆಕೆಂಡ್ ಇರುವ ರೀಲ್ಸ್ ವೀಡಿಯೋ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿ ಕೋಟಿಗಟ್ಟಲೆ ವೀಕ್ಷಣೆ ಹಾಗೂ ಲಕ್ಷಗಟ್ಟಲೆ ಮೆಚ್ಚುಗೆ ಪಡೆದುಕೊಂಡಿದೆ.…

ಕುಶಾಲನಗರ: ಕಾವೇರಿ ನದಿ ನೀರಿನ ಮಟ್ಟ ಏರಿಕೆ; ದುಬಾರೆಗೆ ನೋ ಎಂಟ್ರಿ

Nammasullia: ಸತತ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ಹಿನ್ನಲೆಯಲ್ಲಿ ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಿಂದ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ನಿರ್ಬಂಧ ಹೇರಲಾಗಿದೆ.

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ – ಉಡುಪಿ ಮೂಲದ ಇಬ್ಬರು ಅರೆಸ್ಟ್

ಬೆಂಗಳೂರು ಅಗಸ್ಟ್ 18: ಸ್ಯಾಂಡಲ್ ವುಡ್ ನ ಟಿ ರಮ್ಯಾ ದರ್ಶನ ಕುರಿತಂತೆ ಹಾಕಿದ ಪೋಸ್ಟ್ ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ ಉಡುಪಿ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಉಡುಪಿ…

5 ಕೋಟಿಯಲ್ಲಿ ತಯಾರಾದ ಸಿನೆಮಾ, ಬಾಚಿದ್ದು ಬರೋಬ್ಬರಿ ₹100 ಕೋಟಿ

ಬೆಂಗಳೂರು ಅಗಸ್ಟ್ 17: ಕೇವಲ 5 ಕೋಟಿಯಲ್ಲಿ ತಯಾರಾದ ಸು ಫ್ರಮ್ ಸೋ ಸಿನೆಮಾ ನೂರು ಕೋಟಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ. ಹಾರರ್ ಕಾಮಿಡಿ ಕಥಾಹಂದರದ ‘ಸು ಫ್ರಮ್ ಸೋ’ ಕರಾವಳಿಯ ಸೈಡ್ ನ ಕಥಾಹಂದರ ಇರುವ ಈ…

ಬತ್ತದ ಬದುಕು: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯದ ನೇಚರ್ ಕ್ಲಬ್ (ರಿ.) ಮತ್ತು ರೇಂಜರ್ಸ್ ಅಂಡ್ ರೋವರ್ಸ್ ಘಟಕದ ವತಿಯಿಂದ ಕೆಸರು ಗದ್ದೆ ಕ್ರೀಡಾಕೂಟ, ನೇಜಿ ನೆಡುವ ಮತ್ತು ಸನ್ಮಾನ ಕಾರ್ಯಕ್ರಮ

ಪ್ರಕೃತಿಯೊಡನೆ ಬದುಕುವ ಕಲಿಕೆ, ಕೃಷಿ ಸಂಸ್ಕೃತಿಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರದು: ದಿನೇಶ್ ಪಿ ಬಿ ಎನ್.ಎಂ.ಸಿ, ಅ.10; ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ (ರಿ.) ಮತ್ತು ರೇಂಜರ್ಸ್ ಅಂಡ್ ರೋವರ್ಸ್ ಘಟಕದ ವತಿಯಿಂದ ಮಡಿಕೇರಿ ತಾಲೂಕಿನ ಭಾಗಮಂಡಲ ನಾಡಿನ…

ಕುಂದಾಪುರ: ‘ಕಾಂತಾರ’ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು

Nammasullia: 2022ರಲ್ಲಿ ರಿಲೀಸ್ ಆದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಸಿನಿಮಾದಲ್ಲಿ ಕರಾವಳಿಯ ಸಂಪ್ರದಾಯದ ಬಗ್ಗೆ ಹೇಳಲಾಗಿತ್ತು. ಈ ಚಿತ್ರದಲ್ಲಿ ಕಂಬಳದ ದೃಶ್ಯಗಳೂ ಇದ್ದವು. ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ…

ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್‌ ಬಾಬ್ ನಿಧನ

ತಮಿಳಿನ ಜನಪ್ರಿಯ ಹಾಸ್ಯ ನಟ ಮದನ್‌ ಬಾಬ್ ಅವರು ಶನಿವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಅಡ್ಯಾರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಹತ್ತಿರ ಮೂಲಗಳು ತಿಳಿಸಿವೆ.ಮದನ್‌ ಬಾಬ್‌ ಎಂದೇ ಚಿತ್ರರಂಗದಲ್ಲಿ…