Category: ಶಿಕ್ಷಣ

ಮೂಡಡ್ಕ: ವಿದ್ಯಾಸಂಸ್ಥೆಗೆ ಭೇಟಿ ನೀಡಿದ ಉದ್ಯಮಿ ಝಕರಿಯಾ ಜೋಕಟ್ಟೆ

ಸಮುದಾಯಕ್ಕೆ ಶಿಕ್ಷಣ ಕೇಂದ್ರಗಳ ಕೊಡುಗೆ ಅಪಾರ-ಝಕರಿಯಾ ಜೋಕಟ್ಟೆ ಉಪ್ಪಿನಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಝಕರಿಯಾ ಜೋಕಟ್ಟೆ ಇಂದು ಮೂಡಡ್ಕ ವಿದ್ಯಾಸಂಸ್ಥೆಗೆ ಭೇಟಿ ನೀಡಿದರು ಈ ವೇಳೆ ಅಲ್ ಮದೀನತುಲ್ ಮುನವ್ವರ ಎಜ್ಯುಕೆಶನಲ್ ಸೆಂಟರ್ ಮೂಡಡ್ಕ ಇದರ ಸಾರಥಿಗಳು ಪ್ರೌಢ…

ಸುಳ್ಯ ಗ್ರೀನ್ ವ್ಯೂ ಶಾಲೆಯಲ್ಲಿ ಮೀಫ್ ಕೊಡುಗೆಯ ಸ್ಮಾರ್ಟ್ ಕ್ಲಾಸ್ ಡಿಜಿಟಲ್ ಟಿ. ವಿ. ಉದ್ಘಾಟನೆಶಿಕ್ಷಕರಿಗೆ ತರಬೇತಿ

ಉಪಗ್ರಹ ಆಧಾರಿತ ಬೋಧನೆ ಸೌಲಭ್ಯಪ್ರಶ್ನೆ ಪತ್ರಿಕೆ ಕೌಶಲ್ಯಾಭಿವೃದ್ಧಿ, ಮೌಲ್ಯಧಾರಿತ ಕಲಿಕೆಗೆ ಆಡಿಯೋ ವಿಡಿಯೋ ಕ್ಲಾಸ್ ರೂಮ್ ಅವಶ್ಯಕ :ಅನ್ವರ್ ಹುಬ್ಬಳ್ಳಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಮೀಫ್ ಶೈಕ್ಷಣಿಕ ಒಕ್ಕೂಟ ದಾನಿಗಳಾದ ಉದ್ಯಮಿ ಭಾರತ್ ಮುಸ್ತಫ ಮಂಗಳೂರು ಇವರು ಕೊಡುಗೆಯಾಗಿ…

ಮೀಫ್ ವತಿಯಿಂದ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕಿನ ವಿದ್ಯಾರ್ಥಿ ಗಳಿಗೆ ಎಸ್ ಎಸ್ ಎಲ್ ಸಿ ಕಾರ್ಯಾಗಾರ

ಏಳು ಜಿಲ್ಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆ ನಡೆಸುತ್ತಿರುವ ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ( ಮೀಫ್ ) ಮಂಗಳೂರು ಕೇಂದ್ರ ಕಚೇರಿ ಆಶ್ರಯದಲ್ಲಿಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ, ಜಮೀಯ್ಯತ್ತುಲ್ ಫಲಾಹ್ ಸುಳ್ಯ ಘಟಕ ದ ಸಹಬಾಗಿತ್ವ ದಲ್ಲಿ ಸುಳ್ಯ ಗ್ರೀನ್ ವ್ಯೂ…

ಇವಾ ಫಾತಿಮಾಳಿಗೆ ಐಎಸ್ ಟಿಎಸ್ ಪರೀಕ್ಷೆಯಲ್ಲಿ ಪ್ರಥಮ ರೇಂಕ್

ಇಂಡಿಯನ್ ಸ್ಕೂಲ್ ಟ್ಯಾಲೆಂಟ್ ಸರ್ಚ್ ಸಂಸ್ಥೆ ನಡೆಸಿದ 2024-25 ಸಾಲಿನ ಅಂತಾರಾಷ್ಟ್ರೀಯ ಪರೀಕ್ಷೆಯಲ್ಲಿ ಇವಾ ಫಾತಿಮ ಬಶೀರ್ ಪ್ರಥಮ ಸ್ಥಾನ ಗಳಿಸುವ ಗಳಿಸಿದ್ದಾಳೆ. ಈ ಸಾಧನೆಗಾಗಿ ಸಂಸ್ಥೆ ನೀಡುವ ಪದಕ, ಪ್ರಶಸ್ತಿ ಮತ್ತು 12 ತಿಂಗಳ ವಿದ್ಯಾರ್ಥಿ ವೇತನಕ್ಕೆ ಪಾತ್ರಳಾಗಿದ್ದಾಳೆ. ಐಎಸ್…

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಅಪರಾಧ ತಡೆ ಮಾಸಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಸುಳ್ಯ ಪೋಲಿಸ್ ಠಾಣೆ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ 2025 ನಡೆಯಿತು.ಸುಳ್ಯ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸರಸ್ವತಿ ‘ಪೋಸ್ಕೊ ಕಾಯ್ದೆ’ಯ ಕುರಿತು ಮತ್ತು ಸಬ್ ಇನ್ಸ್ಪೆಕ್ಟರ್ ಸಂತೋಷ…

ಎನ್.ಎಂ.ಸಿ; ಬಿಬಿಎ ಫಾರಂ ವತಿಯಿಂದ ನವೋದ್ಯಮ ಕೌಶಲ್ಯ ತರಬೇತಿ ಕಾರ್ಯಾಗಾರ

ನವೆಂಬರ್ 17; ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ವ್ಯವಹಾರ ಅಧ್ಯಯನ ಆಡಳಿತ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ ನವೋದ್ಯಮ ಕೌಶಲ್ಯ ತರಬೇತಿ ಕಾರ್ಯಗಾರವನ್ನು ದಿನಾಂಕ 17.11.2025ರಂದು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಜಗದೀಶ್ ರಾಮ ವ್ಯವಸ್ಥಾಪಕ ನಿರ್ದೇಶಕರು ಆಟೋಮೇಶನ್ ಕ್ಲವಡ್…

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸದೃಢ ಯುವ ಜನತೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ…

ಕೆವಿಜಿ ಪಾಲಿಟೆಕ್ನಿಕ್: ವಾರ್ಷಿಕ ಕ್ರೀಡಾಕೂಟ

ಕ್ರೀಡೆಗೂ ಜೀವನಕ್ಕೂ ಸಾಮ್ಯತೆ ಇದೆ – ಮೌರ್ಯ ಆರ್. ಕುರುಂಜಿ ಸುಳ್ಯ : ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 40ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ,ಕಮಿಟಿ “ಬಿ” ಯ ನಿರ್ದೇಶಕ ಮೌರ್ಯ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಅಂತರಂಗದ ಬೆಳಕೇ ನಿಜವಾದ ಶಿಕ್ಷಣ : ಕ್ಯಾ. ಗಣೇಶ್ ಕಾರ್ಣಿಕ್ ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ…

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಮ್ಮಿಲನ; ಅಮೃತ ಮಹೋತ್ಸವದ   ಸಂಭ್ರಮದ‌ ಕೊನೆಯ ಗಳಿಗೆಯಲ್ಲಿ ಈ ಶಾಲೆ

1950ರಲ್ಲಿ ಸುಳ್ಯದ ಪ್ರಥಮ ಪ್ರೌಢಶಾಲೆಯಾಗಿ ಪ್ರಾರಂಭಗೊಂಡು 1975ರಲ್ಲಿ ಪದವಿ ಪೂರ್ವ ಕಾಲೇಜು ಆಗಿ ಉನ್ನತಿಗೊಂಡು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್, ಆ‌ರ್.ಕೆ.ನಾಯರ್ ರಂತಹ ಮಹಾ ಮೇಧಾವಿಗಳನ್ನು ನಾಡಿಗೆ ಸಮರ್ಪಿಸಿದ ಸುಳ್ಯ…