Category: ಶಿಕ್ಷಣ

ಕೆವಿಜಿ ಪಾಲಿಟೆಕ್ನಿಕ್: ವಾರ್ಷಿಕ ಕ್ರೀಡಾಕೂಟ

ಕ್ರೀಡೆಗೂ ಜೀವನಕ್ಕೂ ಸಾಮ್ಯತೆ ಇದೆ – ಮೌರ್ಯ ಆರ್. ಕುರುಂಜಿ ಸುಳ್ಯ : ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 40ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ,ಕಮಿಟಿ “ಬಿ” ಯ ನಿರ್ದೇಶಕ ಮೌರ್ಯ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಅಂತರಂಗದ ಬೆಳಕೇ ನಿಜವಾದ ಶಿಕ್ಷಣ : ಕ್ಯಾ. ಗಣೇಶ್ ಕಾರ್ಣಿಕ್ ಶಿಕ್ಷಣವೆಂದರೆ ಬರಿಯ ಪುಸ್ತಕದ ಒಳಗಿನ ವಿಚಾರವಲ್ಲ. ಜ್ಞಾನದ ಹರವನ್ನು ಹೆಚ್ಚಿಸುವ ಜೀವನ ವಿಧಾನವಾಗಬೇಕು. ಸಣ್ಣ ಗ್ರಾಮ ಒಂದರಲ್ಲಿ ದಿವಂಗತ ಡಾ. ಕುರುಂಜಿಯವರು ಹಚ್ಚಿದ ಸಣ್ಣ ಹಣತೆಯೊಂದು ವಿಸ್ತಾರವಾಗಿ ಬೆಳೆದು ಜಗತ್ತಿನಾದ್ಯಂತ…

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಮ್ಮಿಲನ; ಅಮೃತ ಮಹೋತ್ಸವದ   ಸಂಭ್ರಮದ‌ ಕೊನೆಯ ಗಳಿಗೆಯಲ್ಲಿ ಈ ಶಾಲೆ

1950ರಲ್ಲಿ ಸುಳ್ಯದ ಪ್ರಥಮ ಪ್ರೌಢಶಾಲೆಯಾಗಿ ಪ್ರಾರಂಭಗೊಂಡು 1975ರಲ್ಲಿ ಪದವಿ ಪೂರ್ವ ಕಾಲೇಜು ಆಗಿ ಉನ್ನತಿಗೊಂಡು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್, ಆ‌ರ್.ಕೆ.ನಾಯರ್ ರಂತಹ ಮಹಾ ಮೇಧಾವಿಗಳನ್ನು ನಾಡಿಗೆ ಸಮರ್ಪಿಸಿದ ಸುಳ್ಯ…

ರಾಜ್ಯದಲ್ಲಿ ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ…

ಇನ್ಮುಂದೆ ಡಿಗ್ರಿಗಳಿಗೆ ಬೆಲೆ ಇರಲ್ಲ; ಹಾರ್ವರ್ಡ್ ವರದಿ ಬಹಿರಂಗ.?

ಇತ್ತೀಚಿನ ದಿನಗಳಲ್ಲಿ, ವಿದ್ಯಾರ್ಥಿಗಳಲ್ಲಿ ತಾವು ಆಯ್ಕೆಮಾಡಿದ ಪದವಿಯು ವೃತ್ತಿಜೀವನದಲ್ಲಿ ದೀರ್ಘಕಾಲೀನ ಮೌಲ್ಯ (Long-term value) ನೀಡುತ್ತದೆಯೇ ಎಂಬ ಆತಂಕ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ, ಹಾರ್ವರ್ಡ್ ವಿಶ್ವವಿದ್ಯಾಲಯದ ಅರ್ಥಶಾಸ್ತ್ರಜ್ಞರು ಪ್ರಭಾವಶಾಲಿ ಅಧ್ಯಯನಗಳನ್ನು ಪ್ರಕಟಿಸಿದ್ದು, ಪದವಿ ಹಣದುಬ್ಬರ (Degree Inflation) ದಂತಹ ಅಂಶಗಳು ಉದ್ಯೋಗ…

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ಮಣ್ಣಿನ ಮಾದರಿ ರಚನೆ ಸ್ಪರ್ಧೆ ‘ಕ್ಲೇ ವಿಸ್ಪರ್’

ಮಣ್ಣಿನಲ್ಲಿ ವನ್ಯಜೀವಿಗಳ ಮಾದರಿಗಳನ್ನು ರಚಿಸಿದ ವಿದ್ಯಾರ್ಥಿಗಳು ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ‘ಕ್ಲೇ ವಿಸ್ಪರ್’ ವನ್ಯಜೀವಿಗಳ ಮಣ್ಣಿನ ಮಾದರಿ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಭಾಗವಹಿಸಿದ ವಿದ್ಯಾರ್ಥಿಗಳು ಹುತ್ತದ…

ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ…

NMC; “ಬಿ.ಸಿ.ಎ-ಟೆಕ್ ಕೆಡೆಟ್”ನಿಂದ “Techincal Talk-Software As A Solution”

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬಿ.ಸಿ.ಎ ಮುನ್ನಡೆಸುತ್ತಿರುವ ‘ಟೆಕ್ ಕೆಡೆಟ್’ನಿಂದ “software as a solution – Technical Session” ಸೆಪ್ಟಂಬರ್ 27 ರ ಶನಿವಾರ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಸ್ಕಂದ ಎನ್ ಭಟ್, ಸಿ.ಇ.ಒ, Ckey software…

NMC: ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಅನುವಾದ ದಿನಾಚರಣೆ

ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇಂಗ್ಲಿಷ್ ವಿಭಾಗವು ಅಂತರರಾಷ್ಟ್ರೀಯ ಅನುವಾದ ದಿನದ ಭಾಗವಾಗಿ ಅನುವಾದದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 30ನೇ ಮಂಗಳವಾರ ಏರ್ಪಡಿಸಲಾಗಿತ್ತು. ಪತ್ರಕರ್ತೆ, ಸಂಪಾದಕಿ, ಬರಹಗಾರ್ತಿ ಹಾಗೂ ಅನುವಾದಕಿ ಆಗಿರುವ ಭವ್ಯ…

ಕೆವಿಜಿ ಪಾಲಿಟೆಕ್ನಿಕ್ : ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ‘ಮಾನಸಿಕ ಆರೋಗ್ಯ ಜಾಗೃತಿ’ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹದಿಹರೆಯದಲ್ಲಿ ಉಂಟಾಗುವ ಮಾನಸಿಕ…