Category: ಶಿಕ್ಷಣ

ಸುಳ್ಯ: ಕಡಲ ರಾಣಿ ಉಳ್ಳಾಲ “ ಅಬ್ಬಕ್ಕ @ ೫೦೦ ಪ್ರೇರಣಾದಾಯಿ ೧೦೦ ಉಪನ್ಯಾಸ ಸರಣಿ ಎಸಳು ೫೬” ಕಾರ್ಯಕ್ರಮ

ರಾಣಿ ಅಬ್ಬಕ್ಕನ ದೇಶ ಪ್ರೇಮ ಇಂದಿನ ಹೆಣ್ಣು ಮಕ್ಕಳಿಗೆ ಪ್ರೇರಣೆ: ಲತೇಶ್ ಬಾಕ್ರಬೈಲ್ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ) ಮಂಗಳೂರು ಮತ್ತು ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ, ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ ಇದರ ಸಹಯೋಗದೊಂದಿಗೆ…

ಗಾಂಧಿನಗರ: ಕೆಪಿಎಸ್ ಸ್ಕೂಲ್ ಪ್ರಾಥಮಿಕ ಮತ್ತು ಪ್ರೌಢ ವಿಭಾಗಕ್ಕೆ 5 ಕೊಠಡಿ ನಿರ್ಮಾಣ ಕ್ಕೆ ರೂ 79 ಲಕ್ಷ ಅನುದಾನ ಶಾಸಕರಿಂದ ಶಂಕುಸ್ಥಾಪನೆ

ಸುಳ್ಯ ಗಾಂಧಿನಗರ ಕೆಪಿಎಸ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ 5 ಕೊಠಡಿ ಗಳ ನಿರ್ಮಾಣಕ್ಕೆ ರೂ 79 ಲಕ್ಷ ಅನುದಾನ ಮಂಜೂರಾ ಗಿದ್ದು ಸದ್ರಿ ಕಾಮಗಾರಿಗೆ ಸುಳ್ಯ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಭಾಗೀರಥಿ ಮುರುಳ್ಯ ಶಂಕುಸ್ಥಾಪನೆ ನೆರವೇರಿಸಿದರು ನಂತರ ಮಾತನಾಡಿದ…

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ…

SKSSF ಮಂಡೆಕೋಲು ಶಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರ

SKSSF ಮಂಡೆಕೋಲು ಶಾಖೆಯ ವತಿಯಿಂದ 2024/25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮದ್ರಸ SSLC,PUC ಮತ್ತು ಪದವಿ ವಿಭಾಗದಲ್ಲಿ ವಿಶಿಷ್ಟ ಸಾಧನೆಗೈದ 16 ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಿನಾಂಕ 07/09/2025 ರಂದು ಕುವ್ವತುಲ್ ಇಸ್ಲಾಂ ಮದ್ರಸ…

ಸುಳ್ಯ: ನೆಹರೂ ಮೆಮೋರಿಯಲ್ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವತಿಯಿಂದ ಕೌಶಲ್ಯಾಭಿವೃದ್ಧಿ ಉಪನ್ಯಾಸ ಕಾರ್ಯಾಗಾರ

ಸುಳ್ಯ: ನೆಹರೂ ಮೆಮೋರಿಯಲ್ ಪದವಿ ಹಾಗೂ ಪದವಿ ಪೂರ್ವ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ (IQAC) ಸಂಯುಕ್ತ ಆಶ್ರಯದಲ್ಲಿ “Student and Faculty Enrichment Programme” ಎಂಬ ಶೀರ್ಷಿಕೆಯಡಿ ಒಂದು ದಿನದ ಕೌಶಲ್ಯಾಭಿವೃದ್ಧಿ ಉಪನ್ಯಾಸ ಕಾರ್ಯಾಗಾರ ಸೆಪ್ಟೆಂಬರ್ 6ರಂದು…

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Nammasullia: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಅಣ್ಣಯ್ಯ ಕೆ. ಸಭಾಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಉಪಪ್ರಾಂಶುಪಾಲ ಹರೀಶ್ ಕುಮಾರ್ ಪಿ.…

ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ ಓಣಂ ಪ್ರಯುಕ್ತ ಕಲಾತ್ಮಕ ಹೂವಿನ ರಂಗೋಲಿ- ಪೂಕಳಂ ಸ್ಪರ್ಧೆ

ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಓಣಂ ಮುನ್ನಾದಿನ ‘ಫ್ಲೋರಾ ಫಿಯೆಸ್ಟಾ- ಹೂವಿನ ಉತ್ಸವ’ ಶೀರ್ಷಿಕೆಯಡಿ ಕಾಡು ಹೂವು, ಸಸ್ಯಜನ್ಯ ವಸ್ತುಗಳು, ಎಲೆಗಳನ್ನು ಬಳಸಿಕೊಂಡು ಕಲಾತ್ಮಕ ಹೂವಿನ ರಂಗೋಲಿ ಪೂಕಳಂ ರಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.…

ಗುರುಭ್ಯೋ ನಮಃ- ಪ್ರಾಪ್ತಿ ಗೌಡ

‘ಹಿಂದೆ ಗುರು ಇರಲು ಮುಂದೆ ಗುರಿ ಇರಲು ಅದೋ ಸಾಗುತಿದೆ ನೋಡು ಧೀರರ ಹಿಂಡು ‘ ಎನ್ನುವಂತ ಮಾತಿದೆ. ಅಂದರೆ ನಮ್ಮಲ್ಲಿ ಒಂದು ನಿರ್ದಿಷ್ಟ ಗುರಿ ಇದ್ದು , ನಮ್ಮ ಹಿಂದೆ ಒಬ್ಬ ಗುರು ಇದ್ದರೆ ನಾವು ಜೀವನದಲ್ಲಿ ಏನನ್ನು ಬೇಕಾದರೂ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2025

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು…

ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ”

ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು.ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ,…