Category: ಸಾಧನೆ

ರಾಜ್ಯ ಮುಅಲ್ಲಿಂ ಅವಾರ್ಡ್ ಪಡೆದ ಜಟ್ಟಿಪಳ್ಳ ಮದ್ರಸ ಸದರ್ ಮುಅಲ್ಲಿಂ ಲತೀಫ್ ಸಖಾಫಿ ಗೂನಡ್ಕ

ಸಮಸ್ತ ಸೆಂಚುನರಿ ಪ್ರಯುಕ್ತ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್ ಜೆ ಎಂ ರಾಜ್ಯ ಸಮಿತಿ ಸಾಧಕ ಮುಅಲ್ಲಿಮರಿಗೆ ಗೌರವಾರ್ಪಣೆಯಾಗಿ ನೀಡಿದ ಮುಅಲ್ಲಿಂ ಅವಾರ್ಡ್ ಗಳನ್ನು ಮಂಗಳೂರಿನ ಪುರಭವನದಲ್ಲಿ ನಡೆದ ಮುಅಲ್ಲಿಂ ಜಿಲ್ಲಾ ಸಮ್ಮೇಳನದಲ್ಲಿ ಎಸ್ ಜೆ ಎಂ ಕೇಂದ್ರ ಸಮಿತಿ ಅಧ್ಯಕ್ಷರಾದ…

ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸುಳ್ಯದ ಮಹಮ್ಮದ್ ರುಹೈದ್ ಸಾಧನೆ

ವಿವಿಧ ಕ್ಷೇತ್ರದಲ್ಲಿ ವಿಶ್ವ ಸಾಧನೆಗೆ ತರಬೇತಿ ನೀಡುವ ದಿಲ್ ಹಿಝ್ ವರ್ಲ್ಡ್ ಸ್ಕೂಲ್ ಇದರ ವಿದ್ಯಾರ್ಥಿ ಯಾದ ಸುಳ್ಯದ ಜಟ್ಟಪ್ಪಳ್ಳ ಅನ್ಸಾರಿಯ ಬಳಿ ಹರ್ಲಡ್ಕ ವಿಲ್ಲಾ ದ ನಿವಾಸಿ ಮಹಮ್ಮದ್ ರುವೈದ್ ಅತೀ ವೇಗದಲ್ಲಿ 1 ರಿಂದ 10 ರವರೆಗೆ ಅನುಕ್ರಮವಾಗಿ…

ಸುಳ್ಯ: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ‘ಕಾರುಣ್ಯ ಸೇವಾ ಪ್ರಶಸ್ತಿ’ ಪುರಸ್ಕಾರ ಸಮಾರಂಭ

ಸುಳ್ಯ: ಕಾರುಣ್ಯ ಚಾರಿಟೇಬಲ್ ಟ್ರಸ್ಟ್ (ರಿ) ಪೈಚಾರ್ ಸುಳ್ಯ ಇದರ ವತಿಯಿಂದ, ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ‘ಕಾರುಣ್ಯ ಸೇವಾ ಪ್ರಶಸ್ತಿ’ ಪುರಸ್ಕಾರ ಸಮಾರಂಭ ಇದೇ ಬರುವ ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಶೈಕ್ಷಣಿಕ ಕ್ಷೇತ್ರ, ಕ್ರೀಡಾಕ್ಷೇತ್ರ, ವೈದ್ಯಕೀಯ, ಸಾಮಾಜಿಕ, ಮಾಧ್ಯಮ, ಶಿಕ್ಷಕ, ಕೃಷಿ,…

ಬ್ಯಾಲನ್ ಡಿ’ಓರ್ ಟ್ರೋಫಿಯನ್ನು ಗೆದ್ದ PSGಯ ‘ಉಸ್ಮಾನೆ ಡೆಂಬೆಲೆ’

ಸೆಪ್ಟೆಂಬರ್ 22 ರ ಸೋಮವಾರದಂದು ಫ್ರೆಂಚ್ ಆಟಗಾರ ತನ್ನ ಮೊದಲ ಬ್ಯಾಲನ್ ಡಿ’ಓರ್ ಟ್ರೋಫಿಯನ್ನು ಎತ್ತಿಕೊಂಡಿದ್ದರಿಂದ ಔಸ್ಮಾನೆ ಡೆಂಬೆಲೆ ಅವರ ವಿಮೋಚನಾ ಓಟವು ಅಂತಿಮವಾಗಿ ಪೂರ್ಣಗೊಂಡಿತು. ಬಹಳ ಚಿಕ್ಕ ವಯಸ್ಸಿನಲ್ಲಿಯೇ ಶ್ರೇಷ್ಠತೆಗಾಗಿ ಸಲಹೆ ನೀಡಲ್ಪಟ್ಟ ಪ್ಯಾರಿಸ್ ಸೇಂಟ್-ಜರ್ಮೈನ್ ತಾರೆ, ಲ್ಯಾಮಿನ್ ಯಮಾಲ್…

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಮೋಹನ್ ಲಾಲ್ ಅವರ ಅದ್ಭುತ ಸಿನಿಮಾ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ! ಭಾರತೀಯ…

ಸುಳ್ಯದ ಇವಾ ಫಾತಿಮಾಳಿಗೆ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ

ಶಾರ್ಜಾ, ಯುಎಇ: ಸುಳ್ಯದ ಅರಂಬೂರು ಮೂಲದ, ಶಾರ್ಜಾ ಜೇಮ್ಸ್ ಮಿಲೇನಿಯಮ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಈವಾ ಫಾತಿಮಾ ಬಶೀರ್ ಇಂಗ್ಲಿಷ್ ಕಥಾಪುಸ್ತಕಗಳನ್ನು ನಿರಂತರವಾಗಿ ಅತ್ಯಧಿಕ ಸಮಯ ಓದಿದ ಸಾಧನೆಗಾಗಿ ಪ್ರತಿಷ್ಠಿತ ಅರೇಬಿಯನ್ ವರ್ಲ್ಡ್ ರೆಕಾರ್ಡ್ಸ್ (AWR) ಅಚೀವರ್ಸ್ ಅವಾರ್ಡ್ ಗೆ…

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಎನ್.ಎಮ್.ಸಿ ಪ್ರತಿಭಾ 2K25

ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಪ್ರತಿಭಾ 2k25 ಅದ್ದೂರಿಯಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಸೆಪ್ಟೆಂಬರ್ 09ನೇ ಮಂಗಳವಾರದಂದು ನೆರವೇರಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್(ರಿ)ಪೈಚಾರ್: 79ನೇ ಸ್ವಾತಂತ್ರೋತ್ಸವ ಹಾಗೂ ಅದ್ದೂರಿ ಸನ್ಮಾನ ಕಾರ್ಯಕ್ರಮ

Nammasullia: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ)ಪೈಚಾರ್ 79ನೇ ಸ್ವಾತಂತ್ರೋತ್ಸವ ಹಾಗೂ ಅದ್ದೂರಿ ಸನ್ಮಾನ ಕಾರ್ಯಕ್ರಮವು ಆ. ೧೫ ರಂದು ಪೈಚಾರ್ ಜಂಕ್ಷನ್ ನಲ್ಲಿ‌ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 8:30ಕ್ಕೆ ಸಂಘಟನೆಯ ಅಧ್ಯಕ್ಷರಾದ ರಿಫಾಯಿ ಧ್ವಜಾರೋಹಣ ನೆರೆವೆರಿಸಿದರು. ಮಧ್ಯಾಹ್ನ 2:00 ಗಂಟೆಗೆ…

ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ ಯವರಿಗೆ ಸೂಡ ಅಧ್ಯಕ್ಷರಿಂದ ಅಭಿನಂದನೆ

Nammasullia: ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಸೊಸೈಟಿ ಅಧ್ಯಕ್ಷರಾಗಿರುವ ನಿತ್ಯಾನಂದ ಮುಂಡೋಡಿ ಯವರು ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್…

RMSA ಸಂಪಾಜೆ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Nammasullia: ದಿನಾಂಕ 5 -7-2025 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢಶಾಲೆ ಆರ್ ಎಂ ಎಸ್ ಎ ಸಂಪಾಜೆ ಇವರ ನೇತೃತ್ವದಲ್ಲಿ 2024 -25ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ…