Category: ಕ್ರೀಡೆ

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಎಸ್‌.ಬಿ.ಎ ಇದರ ಸಹಭಾಗಿತ್ವದಲ್ಲಿ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್; ಅತಿಥಿಯಾಗಿ ಆಗಮಿಸಿದ ಪುತ್ತೂರಿನ ಶಾಸಕ ಅಶೋಕ ರೈ ಯವರನ್ನು ಸ್ವಾಗತಿಸಿದ ಪೈಚಾರಿನ ಜನತೆ

ಅಸ್ತ್ರ ಆರ್ಟ್ & ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಕ್ಲಬ್ (SBA) ಇದರ ಸಹಭಾಗಿತ್ವದಲ್ಲಿ ಸುಳ್ಯ, ಪುತ್ತೂರು, ಕಡಬ ವಿಧಾನಸಭಾ ಕ್ಷೇತ್ರದ ಆಹ್ವಾನಿತ 60 ಆಟಗಾರರ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್ 2025 ‘ ಅಸ್ತ್ರ ಟ್ರೋಫಿ’ ಬ್ಯಾಡ್ಮಿಂಟನ್ ಪಂದ್ಯಾಕೂಟವು…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್(ರಿ) ಪೈಚಾರ್ ಬ್ಯಾಡ್ಮಿಂಟನ್ ಪಂದ್ಯಾಟ ಕರಾವಳಿ ಕಿಂಗ್ಸ್ ಪ್ರಥಮ ಅಸ್ತ್ರ ಅವೇಂಜರ್ಸ್ ದ್ವಿತೀಯ

ಸುಳ್ಯ: ಅಸ್ತ್ರಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾ‌ರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ (S.B.A) ಇದರ ಸಹಭಾಗಿತ್ವದಲ್ಲಿ ಸುಳ್ಯ, ಕಡಬ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಆಹ್ವಾನಿತ ತಂಡಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಸೆ. 14 ರಂದು ಸುಳ್ಯದ ಕುರುಂಜಿಭಾಗ್ ನಲ್ಲಿನ S.B.A…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಎಸ್‌.ಬಿ.ಎ ಇದರ ಸಹಭಾಗಿತ್ವದಲ್ಲಿ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್

ಅಸ್ತ್ರ ಆರ್ಟ್ & ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಕ್ಲಬ್ (SBA) ಇದರ ಸಹಭಾಗಿತ್ವದಲ್ಲಿ ಸುಳ್ಯ, ಪುತ್ತೂರು, ಕಡಬ ವಿಧಾನಸಭಾ ಕ್ಷೇತ್ರದ ಆಹ್ವಾನಿತ 60 ಆಟಗಾರರ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್ 2025 ‘ ಅಸ್ತ್ರ ಟ್ರೋಫಿ’ ಬ್ಯಾಡ್ಮಿಂಟನ್ ಪಂದ್ಯಾಕೂಟವು…

ಸೆ.12 ರಂದು ಮಂಗಳೂರಿನಲ್ಲಿ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್, ಸುಳ್ಯದಿಂದ ಉಚಿತ ಬಸ್ ವ್ಯವಸ್ಥೆ

ಯುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ, ಮಾಹಿತಿ ಹಾಗೂ ಶಿಬಿರಗಳನ್ನು ಏರ್ಪಡಿಸಿ ಭವಿಷ್ಯದ ಕ್ರೀಡಾಪಟುಗಳನ್ನಾಗಿ ರೂಪಿಸುವ ಉದ್ದೇಶದೊಂದಿಗೆ ಸ್ಥಾಪಿತವಾಗಿರುವ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ (UEA) ವತಿಯಿಂದ ಆಯೋಜಿಸಲಾಗಿರುವ “ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮವು ದಿ. 12.09.2025…

ದುಬೈ: IFBB ಅಂತರಾಷ್ಟ್ರೀಯ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಸುಳ್ಯದ ಯುವಕನಿಗೆ ಪ್ರಶಸ್ತಿ

ದುಬೈ: (ಐಎಫ್’ಬಿಬಿ) ಇಂಟರ್ನ್ಯಾಷನಲ್ ಫಿಟ್ನೆಸ್ & ಬಾಡಿ ಬಿಲ್ಡಿಂಗ್ ಫೆಡರೇಶನ್ ನಡೆಸಿದ ಅಂತರಾಷ್ಟ್ರೀಯ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಸುಳ್ಯದ ಯುವಕನಿಗೆ ಪ್ರಶಸ್ತಿ ಒಲಿದಿದೆ. ಯುಎಇ ಇಲ್ಲಿನ ಫುಜೈರಾದಲ್ಲಿ ದಿನಾಂಕ ಸೆ.6 ರಂದು ನಡೆದ 179 ಸೆ.ಮಿ ವಿಭಾಗದಲ್ಲಿ ಸುಳ್ಯದ ಅಬ್ದುಲ್ ರವೂಫ್ ಬಿ.ಎ…

ಎಲ್ಲಾ ಮಾದರಿಯ ಕ್ರಿಕೆಟ್’ಗೆ ಭಾರತದ ‘ಅಮಿತ್ ಮಿಶ್ರಾ’ ನಿವೃತ್ತಿ ಘೋಷಣೆ

ಎಲ್ಲಾ ಮಾದರಿಯ ಕ್ರಿಕೆಟ್’ಗೆ ಭಾರತದ ‘ಅಮಿತ್ ಮಿಶ್ರಾ’ ನಿವೃತ್ತಿ ಘೋಷಣೆ ಮಾಡಿದ್ದಾರೆ. ಭಾರತದ ಮಾಜಿ ಸ್ಪಿನ್ನರ್ ಅಮಿತ್ ಮಿಶ್ರಾ ಸೆಪ್ಟೆಂಬರ್ 4, ಗುರುವಾರ ಎಲ್ಲಾ ರೀತಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು. ಮಿಶ್ರಾ 22 ಟೆಸ್ಟ್, 36 ಏಕದಿನ ಮತ್ತು 10 ಟಿ20ಐಗಳಲ್ಲಿ…

ಸುಳ್ಯ ತಾಲ್ಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ಫುಟ್ಬಾಲ್ ‌ಪಂದ್ಯಾಟ

ದಿನಾಂಕ 2- 9-2025 ರಂದು ಸುಳ್ಯ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಮಕ್ಕಳ ಫುಟ್ ಬಾಲ್ ಪಂದ್ಯಾಟ ವು ಸರಕಾರಿ ಪ್ರೌಢ ಶಾಲೆ ಅಜ್ಜಾವರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯ ಎರಡೂ ಶಾಲೆಗಳ ಜಂಟಿ ಆಶ್ರಯದಲ್ಲಿ…

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು: ವಿರಾಟ್ ಕೊಹ್ಲಿ ಖೇದ

Nammasullia: RCB ಫ್ರಾಂಚೈಸಿ ಪಾಲಿಗೆ ಜೂನ್ 4 ಎಂಬುದು ಕಪ್ಪುಚುಕ್ಕೆ. ಈ ‘ಕಪ್’ಚುಕ್ಕೆಯೊಂದಿಗೆ ಚೊಚ್ಚಲ ಬಾರಿ ಟ್ರೋಫಿ ಗೆದ್ದ ಖುಷಿಯಲ್ಲಿದ್ದ ಆರ್ಸಿಬಿ ಅಭಿಮಾನಿಗಳ ಸಂಭ್ರಮವು ಒಂದೇ ದಿನಕ್ಕೆ ಸೀಮಿತವಾಗಿತ್ತು. ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ…

ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಬೌಲರ್ ಮಿಚೆಲ್ ಸ್ಟಾರ್ಕ್

ಶ್ರೇಷ್ಠ ವೈಟ್-ಬಾಲ್ ಬೌಲರ್ಗಳಲ್ಲಿ ಒಬ್ಬರಾದ ಮಿಚೆಲ್ ಸ್ಟಾರ್ಕ್ 2026 ರ ಟಿ 20 ವಿಶ್ವಕಪ್ಗೆ ಕೆಲವೇ ತಿಂಗಳುಗಳ ಮೊದಲು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಜನವರಿಯಲ್ಲಿ 36 ನೇ ವರ್ಷಕ್ಕೆ ಕಾಲಿಡಲಿರುವ ಅನುಭವಿ ಎಡಗೈ ವೇಗಿ, ಭಾರತ ಪ್ರವಾಸ,…

ಬೆಂಗಳೂರಲ್ಲಿ ‘ಕಾಲ್ತುಳಿತ ದುರಂತ’ : ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಪರಿಹಾರ ಘೋಷಿಸಿದ ‘RCB’.!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 80 ದಿನಗಳ ನಂತರ ಆರ್ ಸಿಬಿ ಮತ್ತೊಂದು ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿ ಬಿ (RCB) ಭಾವುಕ ಪೋಸ್ಟ್…