Category: ಕ್ರೈಂ

ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವಿ.ಎನ್. ರೆಡ್ಡಿ ಇನ್ನಿಲ್ಲ

ದೇಶ ಕಂಡ ದಿಮಂತ ವ್ಯಕ್ತಿ , ಸ್ವಾತಂತ್ರ್ಯ ಹೋರಾಟಗಾರ (Freedom Fighter)ಶತಾಯುಷಿ ವಿ.ಎನ್ .ರೆಡ್ಡಿ (V N reddy) ಅವರು ವಯೋ ಸಹಜ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅಪ್ಪಟ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವಿ.ಎನ್.ರೆಡ್ಡಿ (103) ಅವರು ಬ್ರಿಟಿಷರ ವಿರುದ್ಧ ಹೋರಾಡಿ ಅದೆಷ್ಟೋ ಬಾರಿ…

ಪೈಚಾರ್: ಪಝಲ್ ರಹ್ಮಾನ್ ನಿಧನ

ಪೈಚಾರು: ಬೊಳುಬೈಲು ನಿವಾಸಿ ಮಹಮ್ಮದ್ ಅವರ ಪುತ್ರ 25 ವರ್ಷದ ಫಝಲ್ ರಹಮಾನ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಸರ್ಕಾರಿ ಕೆಲಸಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಮಗ

ಉತ್ತರ ಪ್ರದೇಶದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸರ್ಕಾರಿ ಕೆಲಸಕ್ಕಾಗಿ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಒಬ್ಬ ವ್ಯಕ್ತಿ ತನ್ನ ತಾಯಿಯನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾನೆ. ಆ ಮಹಿಳೆ ತನ್ನ ಮೃತ…

ಯಕ್ಷ ಲೋಕದ ದಿಗ್ಗಜ ರಂಗಮನೆಯ ಎಸ್. ಎನ್. ಜಯರಾಮ್ (ಸುಜನಾ) ನಿಧನ; ಎಸ್. ಸಂಶುದ್ದೀನ್ ಮತ್ತು ಕೆ. ಎಂ. ಮುಸ್ತಫ ಸಂತಾಪ ಮೃತರ ಮನೆಗೆ ಭೇಟಿ ನೀಡಿ ಅಂತಿಮ ನಮನ

ಸುಳ್ಯದ ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ( ರಂಗಮನೆ ಯ ಖ್ಯಾತ ರಂಗ ಕಲಾವಿದ ಜೀವನ್ ರಾಮ್ ರವರ ತಂದೆ ) ಇಂದು ವಿಧಿವಶ ರಾಗಿದ್ದುಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಸುಳ್ಯ…

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ. ನಿನ್ನೆ (ಗುರುವಾರ) ರಾತ್ರಿ 10.30ರ ಸುಮಾರಿಗೆ ಹೈದರಾಬಾದ್‌ನಿಂದ…

ಬೆಟ್ಟಂಪಾಡಿ ಆಟೋ ಚಾಲಕ ಸಾವು ಪ್ರಕರಣ; ನಿಷ್ಪಕ್ಷಪಾತ ತನಿಖೆ ನಡೆಸಲು SDTU ಆಟೋ ಚಾಲಕ ಸಂಘಟಯಿಂದ ಮನವಿ

ಸುಳ್ಯದ ಬೆಟ್ಟಂಪಾಡಿಯ ಆಟೋ ಚಾಲಕ ಜಬ್ಬಾರ್ ರವರ ಅನುಮಾನಾಸ್ಪದ ಸಾವಿನ ಬಗ್ಗೆ ಸೂಕ್ತ ಮತ್ತು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಆರೋಪಿಗಳಿಗೆ ಕಾನೂನಿನ ಗರಿಷ್ಠ ಶಿಕ್ಷೆ ನೀಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ SDTU ಆಟೋ ಚಾಲಕರ ಸಂಘಟನೆ ವತಿಯಿಂದ ಸುಳ್ಯ…

ಬೆಟ್ಟಂಪಾಡಿ ಆಟೋ ಚಾಲಕ ಜಬ್ಬಾರ್ ಅನುಮಾನಸ್ಪದ ಸಾವು, ಕೊಲೆ ಆರೋಪ ಸತ್ಯಾಸತ್ಯತೆ ಬಯಲಿಗೆಳೆಯಲು ಎಸ್‌ಡಿಪಿಐ ಆಗ್ರಹ

ಸುಳ್ಯ: ಅಕ್ಟೋಬರ್ 18- ಸುಳ್ಯದ ಬೆಟ್ಟಂಪಾಡಿಯ ಆಟೋ ಚಾಲಕನ ಸಾವಿನ ಹಿಂದೆ ಅವರ ಕುಟುಂಬವು ಅನುಮಾನ ವ್ಯಕ್ತಪಡಿಸುತ್ತಿದ್ದು, ಕೊಲೆ ಆರೋಪ ದೂರು ದಾಖಲಿಸಿದೆ. ಪೊಲೀಸ್ ಇಲಾಖೆಯು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸತ್ಯಾಸತ್ಯತೆ ಬಯಲಿಗೆಳೆಯಬೇಕು. ಈಗಾಗಲೇ ಓರ್ವ ಆರೋಪಿಯನ್ನು ವಶಕ್ಕೆ…

ಬೆಂಗಳೂರು: ಸೀನಿಯರ್‌ನಿಂದ ಪ್ರೀತಿಸುವಂತೆ ಕಿರುಕುಳ ಆರೋಪ – ಕೊಡಗು ವಿದ್ಯಾರ್ಥಿನಿ ಸನಾ ಆತ್ಮಹತ್ಯೆ ಪ್ರಕರಣ

ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಸಹ ವಿದ್ಯಾರ್ಥಿ ಪ್ರೀತಿಸುವಂತೆ ಈಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ…

ಸುಳ್ಯ: ಜಬ್ಬಾರ್ ಮೃತ್ಯು ಪ್ರಕರಣಕ್ಕೆ ತಿರುವು; ಕೊಲೆ ಆರೋಪ- ದೂರು ದಾಖಲು

ನಿನ್ನೆ ರಾತ್ರಿ ಸುಳ್ಯದ ಬೆಟ್ಟಂಪಾಡಿಯಲ್ಲಿ ಮೃತಪಟ್ಟ ಆಟೋ ಚಾಲಕ ಜಬ್ಬಾರ್ ರವರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಲ್ಲೆಯ ಕಾರಣದಿಂದ ಸಾವು ಸಂಭವಿಸಿರುವುದಾಗಿ ಪತ್ನಿ ದೂರು ನೀಡಿದ್ದಾರೆ. ಜಬ್ಬಾರ್ ಮೇಲೆ ಹಲ್ಲೆ ನಡೆಸಿರುವರೆನ್ನಲಾದ ರಫೀಕ್ ಎಂಬವರನ್ನು ಸುಳ್ಯ ಪೋಲೀಸರು ಠಾಣೆಗೆ ಕರೆಸಿ…

ಪರೀಕ್ಷೆ ಮುಂದೂಡಲು ಪ್ರಾಂಶುಪಾಲರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಡಿದ ವಿದ್ಯಾರ್ಥಿಗಳು.!

ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತಪ್ಪಿಸಲು “ಜ್ವರ” ಅಥವಾ “ಹೊಟ್ಟೆ ನೋವು” ನಂತಹ ನೆಪಗಳನ್ನು ಬಳಸುತ್ತಿದ್ದರು. ಆದರೆ ಮಧ್ಯಪ್ರದೇಶದ ಇಬ್ಬರು ವಿದ್ಯಾರ್ಥಿಗಳು ತಮ್ಮ ಪ್ರಾಂಶುಪಾಲರ ಸಾವಿನ ಸುಳ್ಳು ಸುದ್ದಿಯನ್ನು ಹರಡಿ ಪರೀಕ್ಷೆಗಳನ್ನು ಮುಂದೂಡಿದರು. ಇಂದೋರ್‌ನ ಸರ್ಕಾರಿ ಹೋಳ್ಕರ್ ವಿಜ್ಞಾನ ಕಾಲೇಜಿನಲ್ಲಿ ಈ ಆಘಾತಕಾರಿ ಘಟನೆ…