Category: ಕ್ರೈಂ

9ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಮುಖ್ಯ ಶಿಕ್ಷಕ

Nammasullia: ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ಬಗ್ಗೆ ಹೊರಗಡೆ…

ಧರ್ಮಸ್ಥಳ ಕೇಸ್: ಎರಡನೇ ಗುರುತು ಮಾಡಿದ ಸ್ಥಳದಲ್ಲಿ ಶೋಧ ಸಿಗದ ಕಳೇಬರ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ತೀವ್ರಗೊಂಡಿದೆ. ನೇತ್ರಾವತಿ ಸ್ನಾನಘಟ್ಟ ಸಮೀಪದ ಕಾಡಿನಲ್ಲಿ ದೂರುದಾರ ಹಲವು ಶವ ಹೂತಿಟ್ಟ ಸ್ಥಳಗಳನ್ನು ಗುರುತಿಸಿದ್ದಾನೆ. ಈ ಪೈಕಿ ಮೊದಲ ಸ್ಥಳವನ್ನು ನಿನ್ನೆ (ಜು.29)ರಂದು ಅಗೆಯಲಾಗಿತ್ತು. ಆದರೆ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ.…

ಮಂಗಳೂರು: ಬಾವಿಗೆ ಬಿದ್ದ ಚಿರತೆಗೆ ವಿದ್ಯುತ್ ಸ್ಪರ್ಶಿಸಿ ಮೃತ್ಯು

ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯು ಬಾವಿಗೆ ಬಿದ್ದಿದ್ದು, ಮೋಟರ್‌ನ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿ ಜುಲೈ 28ರ ಮುಂಜಾನೆ ನಡೆದಿದೆ.ಮೆನ್ನಬೆಟ್ಟು ನಿವಾಸಿ ರೋಬರ್ಟ್ ಅವರು ಜು.28ರ ಮುಂಜಾನೆ 5.30ಕ್ಕೆ ಎದ್ದು ನೀರಿಗಾಗಿ ಬಾವಿಯ…

ಧರ್ಮಸ್ಥಳ ಪ್ರಕರಣ: ದೂರುದಾರನನ್ನು ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತಂದ SIT

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತು ದೂರುದಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟಕ್ಕೆ ಇಂದು ಮಧ್ಯಾಹ್ನ 1 ಗಂಟೆಗೆ ಆಗಮಿಸಿದ್ದು, ದೂರುದಾರನನ್ನು ಕರೆತಂದು ಸ್ಥಳದ ಮಹಜರು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.…

ಸಂಪಾಜೆ: ಕಲ್ಲುಗುಂಡಿ ಪೊಸ್ಟ್ ಆಫೀಸ್ ಬಳಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ- ಗಂಭೀರ ಗಾಯಗೊಂಡ ಮಹಿಳೆ ಮೃತ್ಯು

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೋಸ್ಟ್ ಆಫೀಸ್ ಬಳಿ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾದ ಘಟನೆ ವರದಿಯಾಗಿದೆ. ಮಹಿಳೆಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ನೊಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಮಹಿಳೆಗೆ ಡಿಕ್ಕಿಯಾಗಿ, ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ…

ಸುಬ್ರಹ್ಮಣ್ಯ: ಅಡ್ಡಾದಿಡ್ಡಿ ಬೈಕ್ ಓಡಿಸಿ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಅಡ್ಡಿ – ಪ್ರಕರಣ ದಾಖಲು

ಸುಬ್ರಹ್ಮಣ್ಯ ಜುಲೈ 27: ಬೈಕ್ ಸವಾರರು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಕೆಎಸ್‌ಆರ್‌ಟಿಸಿ ಬಸ್‌ನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಬಳದಿಂದ ಸುಬ್ರಹ್ಮಣ್ಯಕ್ಕೆ ಬರುವಾಗ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು.…

ವಿದೇಶದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ಸೋಷಿಯಲ್ ಮಿಡಿಯಾ ಸ್ಟಾರ್ ಶಾಲೂ ಕಾಸರಗೋಡು ಬಂಧನ

ಮಂಗಳೂರು: ವಿದೇಶದಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಆರೋಪಿ ಯೂಟ್ಯೂಬರ್ ಶಾಲು ಕಿಂಗ್ ಯಾನೆ ಮುಹಮ್ಮದ್ ಸಾಲಿಯನ್ನು ಕೇರಳದ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮದುವೆಯ ಭರವಸೆ ನೀಡಿ, ವಿದೇಶದಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಎನ್ನಲಾಗಿದ್ದು,…

ಸುಳ್ಯ: ನಿತಿನ್ ಕೊಯಿಂಗೋಡಿ ನಿಧನ

ಸುಳ್ಯ ಕಸಬಾ ಗ್ರಾಮದ ಕೊಯಿಂಗೋಡಿ ದಿ. ಭವಾನಿ ಪ್ರಸಾದ್ ರವರ ಪುತ್ರ ನಿತಿನ್ ಕೊಯಿಂಗೋಡಿ (35ವ) ಯವರು ಅಸೌಖ್ಯದಿಂದ ಇಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು.…

ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ನಾಲ್ಕು ಮೃತ ಶರೀರ ಕೆ.ವಿ.ಜಿ ಆಸ್ಪತ್ರೆಯ ಶವಾಗಾರದಲ್ಲಿ; ಆಸ್ಪತ್ರೆಯ ಬಳಿ ಸೇರಿದ ಜನತೆ

Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್, ಅನೀಶ್ ಎಂದು…

ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು  ಮೃತ್ಯು

Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್ ಎಂದು ಗುರುತಿಸಲಾಗಿದೆ.…