Category: ಅಪಘಾತ

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಬೇಲಿಗೆ  ಡಿಕ್ಕಿ ಹೊಡೆದ ಕಾರು

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ, ಕಾರೊಂದು ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾದ ಘಟನೆ ಅರಂತೋಡಿನಲ್ಲಿ ವರದಿಯಾಗಿದೆ. ಕೇರಳ ನೊಂದಾವಣೆಯ ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತಿದ್ದು, ಈ ಸಂದರ್ಭದಲ್ಲಿ ಕಾರು ಅರಂತೋಡು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ…

ಕಾಸರಗೋಡು: ಕಾರು ಡಿಕ್ಕಿ- ಅಟೋ ಚಾಲಕ ಮೃತ್ಯು

ಪೆರ್ಲ ಪೇಟೆಯ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಸುಮಾರು 8.30 ಗಂಟೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಮಣಿಯಂಪಾರೆ ನಿವಾಸಿಯಾದ ರಿಕ್ಷಾ ಚಾಲಕ ಶೇಣಿ ಬಾರೆದಳದ ನಾರಾಯಣ ಮೂಲ್ಯ (67) ಸಾವನ್ಬಪ್ಪಿದ್ದಾರೆ. ಇವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ಹಿಂದೆಯಿಂದ ಬಂದ ಕಾರೊಂದು ಡಿಕ್ಕಿಯಾಗಿತ್ತು. ರಿಕ್ಷಾದಲ್ಲಿದ್ದ ಸಹ…

ಅಡ್ಕಾರು: ಸರ್ಕಾರಿ ಬಸ್ಸುಗಳ ನಡುವೆ ಡಿಕ್ಕಿ

ಅಡ್ಕಾರು ಬಳಿ ಎರಡು ಸರಕಾರಿ ಬಸ್ ಗಳು ನಡುವೆ ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಅಪಘಾತದ ರಭಸಕ್ಕೆ ಅನೇಕ ಪ್ರಯಾಣಿಕರ ಮುಖಕ್ಕೆ ಏಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್‌…

ಕಲ್ಲುಗುಂಡಿ: ಟ್ಯಾಂಕರ್ ಹಾಗೂ ಕಾರಿನ‌ ನಡುವೆ ಭೀಕರ ಅಪಘಾತ; ಮಹಿಳೆ ಮೃತ್ಯು

ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತ ನಡೆದಿದೆ. ತಕ್ಷಣ ಆಸ್ಪತ್ರೆಗೆ ಗಾಯಾಳುಗಳನ್ನು ತರಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ…

ಪೈಚಾರ್: ಬಾವಿಗೆ ಜಾರಿ‌ಬಿದ್ದ ಮಹಿಳೆ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು; ಮಹಿಳೆಯನ್ನು ಮೇಲೆ ಎತ್ತಿದ ಮುಳುಗು ತಜ್ಞ ಅಬ್ಬಾಸ್ ಶಾಂತಿನಗರ

ಪೈಚಾರ್: ಇಲ್ಲಿನ ಶಾಂತಿನಗರದಲ್ಲಿ ವಕೀಲ ರಾಜೇಶ್ ಎಂಬುವವರ ತಾಯಿ ಬಾವಿಗೆ ಜಾರಿ‌ಬಿದ್ದ ಘಟನೆ ಆ.19 ರಂದು ನಡೆದಿದೆ.‌ ವಿಷಯ ತಿಳಿದು ಊರವರು ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಅಗ್ನಿಶಾಮಕ ದಳ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಪೈಚಾರಿನ…

ರಾಜಸ್ಥಾನ: ಭೀಕರ ರಸ್ತೆ ಅಪಘಾತದಲ್ಲಿ 7 ಮಕ್ಕಳು ಸೇರಿದಂತೆ 11 ಜನ ಬಲಿ

ರಾಜಸ್ಥಾನ ಅಗಸ್ಟ್ 13: ರಾಜಸ್ಥಾನದ ದೌಸಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಅಪಘಾತದಲ್ಲಿ ಸಾವನಪ್ಪಿದವರಲ್ಲಿ 7 ಮಕ್ಕಳು ಮತ್ತು 4 ಮಹಿಳೆಯರು ಸೇರಿದ್ದಾರೆ. ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ,…

ಸುಳ್ಯ: ಬೈಕ್ ಚಕ್ರಕ್ಕೆ ಶಾಲು ಸಿಲುಕಿ ಅಪಘಾತ; ಸಣ್ಣ ಗಾಯಗಳಿಂದ ಯುವತಿ ಪಾರು.!

ಸುಳ್ಯದ ಗಾಂಧಿನಗರ ಮಸೀದಿ ಬಳಿ ದ್ವಿಚಕ್ರ ವಾಹನದಲ್ಲಿ ಹಿಂದಿನ ಸಿಟ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಶಾಲು (dupatta) ಬೈಕ್‌ನ ಚಕ್ರಕ್ಕೆ ಸಿಲುಕಿ, ಬೈಕ್‌ ಅಪಘಾತಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿ ಉಪಚರಿಸಿ ಯವತಿಯನ್ನು ಚಿಕಿತ್ಸೆ…

ಕುಶಾಲನಗರ: ಆನೆಕಾಡು ಬಳಿ ಭೀಕರ ಅಪಘಾತ ಬೈಕ್ ಸವಾರ ಪೆರುವಾಜೆಯ ಕಾತಿ೯ಕ್ ಮೃತ್ಯು

ಕುಶಾಲನಗರ: ಆನೆಕಾಡು ಬಳಿ ಭೀಕರ ಅಪಘಾತ ಬೈಕ್ ಸವಾರ ಪೆರುವಾಜೆಯ ಕಾತಿ೯ಕ್ ಭಟ್ ಸ್ಥಳದಲ್ಲಿಯೇ ಸಾವು ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರು. ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ. ಡಿಕ್ಕಿಯಾದ ರಭಸಕ್ಕೆ ಪೆರಾಜೆ ಮೂಲದ ಬೈಕ್ ಸವಾರ…

ಕಲ್ಲುಗುಂಡಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ‌ ಪಲ್ಟಿ

Nammasullia: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಕಲ್ಲುಗುಂಡಿ ಕಡೆಪಾಲದಲ್ಲಿ ಮಿನಿ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ವರದಿಯಾಗಿದೆ. ಕೌಡಿಚಾರ್ ಮೂಲದ ಅಶೋಕ ಹೋಲ್ ಸೇಲ್ ಚಾಟ್ ಐಟಂಸ್ ಸಪ್ಲೈ ವಾಹನ ಇಂದು ಮಧ್ಯಾಹ್ನ ಪಲ್ಟಿಯಾಗಿದೆ. ಪಾನಿ ಪೂರಿಯ ಪೂರಿ…

ಸಂಪಾಜೆ: ಕಲ್ಲುಗುಂಡಿ ಪೊಸ್ಟ್ ಆಫೀಸ್ ಬಳಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ- ಗಂಭೀರ ಗಾಯಗೊಂಡ ಮಹಿಳೆ ಮೃತ್ಯು

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೋಸ್ಟ್ ಆಫೀಸ್ ಬಳಿ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾದ ಘಟನೆ ವರದಿಯಾಗಿದೆ. ಮಹಿಳೆಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ನೊಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಮಹಿಳೆಗೆ ಡಿಕ್ಕಿಯಾಗಿ, ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ…