Category: ಅಪಘಾತ

ನಾಗಪಟ್ಟಣ: ದೋಸ್ತ್ ವಾಹನ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು..!

ಸುಳ್ಯ: ದೋಸ್ತ್ ಗೂಡ್ಸ್ ವಾಹನ ಹಾಗೂ ಬುಲೆಟ್ ಬೈಕ್ ನಡುವೆ ನಾಗಪಟ್ಟ ಸೇತುವೆಯ ಬಳಿ ಪರಸ್ಪರ ಢಿಕ್ಕಿ ಸಂಭವಿಸಿದೆ, ಪರಿಣಾಮ ಬುಲ್ಲೆಟ್ ಬೈಕ್ ಸವಾರ ಹರೀಶ್ ಎಂಬುವವರು ತೀವ್ರ ಜಖಂಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ದೊಡ್ಡಡ್ಕ: ಸರಣಿ ಅಪಘಾತ; ದ್ವಿಚಕ್ರ ಸವಾರನಿಗೆ ಗಾಯ

ಗೂನಡ್ಕ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 275 ರ ದೊಡ್ಡಡ್ಕ ಎಂಬಲ್ಲಿ ಗಲ್ಫ್ ಹೋಟೆಲ್ ಸಮೀಪ ರೈ ಇಂಡೇನ್ ಗ್ಯಾಸ್ ಸರಬರಾಜು ಲಾರಿ, ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಸ್ಕೂಟಿ ಸವಾರನಿಗೆ ಗಾಯಗೊಂಡ ಬಗ್ಗೆ ವರದಿಯಾಗಿದೆ ಹೆಚ್ಚಿನ…

ಪುತ್ತೂರು: ಬೈಕ್’ಗೆ ಡಿಕ್ಕಿಯಾಗಿ ಡಿವೈಡರ್ ಹತ್ತಿದ ಕಾರು; ಹಳೆಗೇಟು ಮೂಲದವರಿಗೆ ಗಾಯ

ಪುತ್ತೂರು: ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡ‌ರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ಪುತ್ತೂರು ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ. ಕಾಣಿಯೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಬಳಿಕ…

ಸುಳ್ಯ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ

ಸುಳ್ಯ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಸುಳ್ಯ ಕಡೆಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ಹಾಗೂ ಸುಳ್ಯ ಕಡೆ ತೆರಳುತ್ತಿದ್ದ ಯಮಹ ಎಫ್.ಝೆಡ್ ಬೈಕ್ ನಡುವೆ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬಳಿಯ ತಿರುವಿನಲ್ಲಿ ಡಿಕ್ಕಿ…

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಬೇಲಿಗೆ  ಡಿಕ್ಕಿ ಹೊಡೆದ ಕಾರು

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ, ಕಾರೊಂದು ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾದ ಘಟನೆ ಅರಂತೋಡಿನಲ್ಲಿ ವರದಿಯಾಗಿದೆ. ಕೇರಳ ನೊಂದಾವಣೆಯ ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತಿದ್ದು, ಈ ಸಂದರ್ಭದಲ್ಲಿ ಕಾರು ಅರಂತೋಡು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ…

ಕಾಸರಗೋಡು: ಕಾರು ಡಿಕ್ಕಿ- ಅಟೋ ಚಾಲಕ ಮೃತ್ಯು

ಪೆರ್ಲ ಪೇಟೆಯ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಸುಮಾರು 8.30 ಗಂಟೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಮಣಿಯಂಪಾರೆ ನಿವಾಸಿಯಾದ ರಿಕ್ಷಾ ಚಾಲಕ ಶೇಣಿ ಬಾರೆದಳದ ನಾರಾಯಣ ಮೂಲ್ಯ (67) ಸಾವನ್ಬಪ್ಪಿದ್ದಾರೆ. ಇವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ಹಿಂದೆಯಿಂದ ಬಂದ ಕಾರೊಂದು ಡಿಕ್ಕಿಯಾಗಿತ್ತು. ರಿಕ್ಷಾದಲ್ಲಿದ್ದ ಸಹ…

ಅಡ್ಕಾರು: ಸರ್ಕಾರಿ ಬಸ್ಸುಗಳ ನಡುವೆ ಡಿಕ್ಕಿ

ಅಡ್ಕಾರು ಬಳಿ ಎರಡು ಸರಕಾರಿ ಬಸ್ ಗಳು ನಡುವೆ ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಅಪಘಾತದ ರಭಸಕ್ಕೆ ಅನೇಕ ಪ್ರಯಾಣಿಕರ ಮುಖಕ್ಕೆ ಏಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್‌…

ಕಲ್ಲುಗುಂಡಿ: ಟ್ಯಾಂಕರ್ ಹಾಗೂ ಕಾರಿನ‌ ನಡುವೆ ಭೀಕರ ಅಪಘಾತ; ಮಹಿಳೆ ಮೃತ್ಯು

ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತ ನಡೆದಿದೆ. ತಕ್ಷಣ ಆಸ್ಪತ್ರೆಗೆ ಗಾಯಾಳುಗಳನ್ನು ತರಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ…

ಪೈಚಾರ್: ಬಾವಿಗೆ ಜಾರಿ‌ಬಿದ್ದ ಮಹಿಳೆ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು; ಮಹಿಳೆಯನ್ನು ಮೇಲೆ ಎತ್ತಿದ ಮುಳುಗು ತಜ್ಞ ಅಬ್ಬಾಸ್ ಶಾಂತಿನಗರ

ಪೈಚಾರ್: ಇಲ್ಲಿನ ಶಾಂತಿನಗರದಲ್ಲಿ ವಕೀಲ ರಾಜೇಶ್ ಎಂಬುವವರ ತಾಯಿ ಬಾವಿಗೆ ಜಾರಿ‌ಬಿದ್ದ ಘಟನೆ ಆ.19 ರಂದು ನಡೆದಿದೆ.‌ ವಿಷಯ ತಿಳಿದು ಊರವರು ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಅಗ್ನಿಶಾಮಕ ದಳ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಪೈಚಾರಿನ…

ರಾಜಸ್ಥಾನ: ಭೀಕರ ರಸ್ತೆ ಅಪಘಾತದಲ್ಲಿ 7 ಮಕ್ಕಳು ಸೇರಿದಂತೆ 11 ಜನ ಬಲಿ

ರಾಜಸ್ಥಾನ ಅಗಸ್ಟ್ 13: ರಾಜಸ್ಥಾನದ ದೌಸಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಮಕ್ಕಳು ಸೇರಿದಂತೆ 11 ಜನರು ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಅಪಘಾತದಲ್ಲಿ ಸಾವನಪ್ಪಿದವರಲ್ಲಿ 7 ಮಕ್ಕಳು ಮತ್ತು 4 ಮಹಿಳೆಯರು ಸೇರಿದ್ದಾರೆ. ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ,…