Category: ಅವಘಡ

ಕೈಜಾರಿ ಬಾವಿಗೆ ಬಿದ್ದ ಮಗು – ಮುಳುಗಿ ಸಾ*ವು.!

ಉಡುಪಿ: ಜಿಲ್ಲೆಯ (Udupi) ಕಿನ್ನಿಮುಲ್ಕಿಯ ಬಳಿ ಘೋರ ಘಟನೆಯೊಂದು ನಡೆದಿದ್ದು, ತಾಯಿಯ ಕೈಯಿಂದ ಜಾರಿ ಮಗುವೊಂದು ಬಾವಿಗೆ ಬಿದ್ದು (Fall down) ಮೃತಪಟ್ಟಿರುವ (Crime) ಘಟನೆ ನಡೆದಿದೆ. ಮೃತ ಮಗುವನ್ನು ಕೀರ್ತನ ಎಂದು ಗುರುತಿಸಲಾಗಿದೆ. ತಾಯಿ ನಯನ ಬಾವಿಯ ಬಳಿ ನೀರು…

ಮೊರಾಕೊದಲ್ಲಿ 4 ಅಂತಸ್ತಿನ 2 ಕಟ್ಟಡಗಳು ಕುಸಿದು 19 ಮಂದಿ ಧಾರುಣ ಸಾವು, 16 ಜನರಿಗೆ ಗಾಯ

ಮೊರಾಕೊದ ಅತ್ಯಂತ ಹಳೆಯ ಮತ್ತು ಅತ್ಯಂತ ಜನನಿಬಿಡ ನಗರಗಳಲ್ಲಿ ಒಂದಾದ ಫೆಜ್‌’ನಲ್ಲಿ ಬುಧವಾರ ಪಕ್ಕದ ನಾಲ್ಕು ಅಂತಸ್ತಿನ ಎರಡು ವಸತಿ ಕಟ್ಟಡಗಳು ಕುಸಿದು ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು 16 ಜನರು ಗಾಯಗೊಂಡರು ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.…

ದುಬೈ ಏರ್‌ಶೋನಲ್ಲಿ ತೇಜಸ್‌ ಯುದ್ಧ ವಿಮಾನ ಪತನ!

ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್‌ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‌ಎಎಲ್‌ (HAL) ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ…

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ 20ಕ್ಕಿಂತ ಹೆಚ್ಚು ಜನರು ಸಾವಿಗೀಡಾದ ದುರಂತ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಗ್ರಾಮದಲ್ಲಿ ಶುಕ್ರವಾರ (ಅ.24) ಬೆಳಗಿನ ಜಾವ ನಡೆದಿದೆ. ನಿನ್ನೆ (ಗುರುವಾರ) ರಾತ್ರಿ 10.30ರ ಸುಮಾರಿಗೆ ಹೈದರಾಬಾದ್‌ನಿಂದ…

ಸುಳ್ಯ: ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ; ಗಂಭೀರ ಸ್ಥಿತಿಯಲ್ಲಿ ಹೋಮ್ ಗಾರ್ಡ್ ಆಸ್ಪತ್ರೆಗೆ ದಾಖಲು

ಆ್ಯಸಿಡ್ ಸೇವಿಸಿ ಹೋಮ್‌ ಗಾರ್ಡ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪ್ರಭಾಕರ ಪೈ (60 ವ) ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 5 ಗಂಟೆಗೆ ಆ್ಯಸಿಡ್ ಸೇವಿಸಿದ್ದಾರೆಂದು ತಿಳಿದು ಬಂದಿದೆ. ಮಾನಸಿಕ ಖಿನ್ನತೆಯಿಂದ…

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು: ವಿರಾಟ್ ಕೊಹ್ಲಿ ಖೇದ

Nammasullia: RCB ಫ್ರಾಂಚೈಸಿ ಪಾಲಿಗೆ ಜೂನ್ 4 ಎಂಬುದು ಕಪ್ಪುಚುಕ್ಕೆ. ಈ ‘ಕಪ್’ಚುಕ್ಕೆಯೊಂದಿಗೆ ಚೊಚ್ಚಲ ಬಾರಿ ಟ್ರೋಫಿ ಗೆದ್ದ ಖುಷಿಯಲ್ಲಿದ್ದ ಆರ್ಸಿಬಿ ಅಭಿಮಾನಿಗಳ ಸಂಭ್ರಮವು ಒಂದೇ ದಿನಕ್ಕೆ ಸೀಮಿತವಾಗಿತ್ತು. ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ…

ಓಡಬೈ: ನಿಲ್ಲಿಸಿದ್ದ ಕಾರಿಗೆ ಪಿಕಪ್ ಡಿಕ್ಕಿ; ಕಾರು‌ ಜಖಂ

ಒಡಭೈ (ಆ.28): ಇಲ್ಲಿನ‌ ಗುಂಡ್ಯಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಿಟ್ಝ್ ಕಾರು ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರು‌ ಚಾಲಕ ಚಹ ಕುಡಿಯಲು ರಸ್ತೆ ಬದಿಯಲ್ಲಿ ತನ್ನ ಕಾರನ್ನು ನಿಲ್ಲಿಸಿ ತೆರಳಿದ್ದರು, ಈ ಸಮಯದಲ್ಲಿ ಪೈಚಾರ್ ಕಡೆಯಿಂದ ಸುಳ್ಯ ಕಡೆ ತೆರಳುತ್ತಿದ್ದ…

ಐವರ್ನಾಡು: 16 ವರ್ಷದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆ.!?ಮೃತದೇಹ ಮೇಲಕ್ಕೆತ್ತಿದ ಪೈಚಾರ್ ಮುಳುಗು ತಂಡ

ಐವರ್ನಾಡು: ಇಲ್ಲಿನ ಫ್ಯಾಕ್ಟರಿ ಬಳಿ 16 ವರ್ಷದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರಪಟ್ಟ ಯುವಕ ಕೌಶಿಕ್ ಎಂದು ತಿಳಿದು ಬಂದಿದೆ. ಇದೀಗ ಸ್ಥಳಕ್ಕೆ ಪೈಚಾರಿನ ಮುಳುಗು ತಂಡ ಆಗಮಿಸಿದ್ದು, ಇದರ ಸದಸ್ಯ ಅಬ್ಬಾಸ್ ಶಾಂತಿನಗರ ಇವರು…

ಐವರ್ನಾಡು: 16 ವರ್ಷದ ಬಾಲಕ ಬಾವಿಗೆ ಬಿದ್ದು ಮೃತ್ಯು

ಐವರ್ನಾಡು: ಇಲ್ಲಿನ ಫ್ಯಾಕ್ಟರಿ ಬಳಿ 16 ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರಪಟ್ಟ ಯುವಕ ಕೌಶಿಕ್ ಎಂದು ತಿಳಿದು ಬಂದಿದೆ. ಗ್ರೌಂಡ್ ಪಕ್ಕದಲ್ಲಿರುವ ಬಾವಿಗೆ ಬಾಲಕ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಬಾವಿಗೆ ಅವರು ಹೇಗೆ ಬಿದ್ದಿದ್ದಾರೆ ಎನ್ನುವುದು…

ಪೈಚಾರ್ ಪರಿಸರದಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ; ಆತಂಕದಲ್ಲಿ ಸಾರ್ವಜನಿಕರು

ಪೈಚಾರ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ನಡೆದಾಡುವುದೇ ಕಷ್ಟಕರವಾಗಿದೆ. ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಹೋಗುವಾಗ ಸಾರ್ವಜನಿಕರು ನಡೆದಾಡುವ ವೇಳೆ ನಾಯಿಗಳು ದಾಳಿ ನಡೆಸುತ್ತಿವೆ. ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಪ್ರಸಂಗ‌ಕೂಡ ನಡೆದಿದೆ. ಪೈಚಾರ್ ಬಸ್…