ಮಂಗಳೂರು: ಬಾವಿಗೆ ಬಿದ್ದ ಚಿರತೆಗೆ ವಿದ್ಯುತ್ ಸ್ಪರ್ಶಿಸಿ ಮೃತ್ಯು
ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯು ಬಾವಿಗೆ ಬಿದ್ದಿದ್ದು, ಮೋಟರ್ನ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿ ಜುಲೈ 28ರ ಮುಂಜಾನೆ ನಡೆದಿದೆ.ಮೆನ್ನಬೆಟ್ಟು ನಿವಾಸಿ ರೋಬರ್ಟ್ ಅವರು ಜು.28ರ ಮುಂಜಾನೆ 5.30ಕ್ಕೆ ಎದ್ದು ನೀರಿಗಾಗಿ ಬಾವಿಯ…