Category: ಅವಘಡ

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು: ವಿರಾಟ್ ಕೊಹ್ಲಿ ಖೇದ

Nammasullia: RCB ಫ್ರಾಂಚೈಸಿ ಪಾಲಿಗೆ ಜೂನ್ 4 ಎಂಬುದು ಕಪ್ಪುಚುಕ್ಕೆ. ಈ ‘ಕಪ್’ಚುಕ್ಕೆಯೊಂದಿಗೆ ಚೊಚ್ಚಲ ಬಾರಿ ಟ್ರೋಫಿ ಗೆದ್ದ ಖುಷಿಯಲ್ಲಿದ್ದ ಆರ್ಸಿಬಿ ಅಭಿಮಾನಿಗಳ ಸಂಭ್ರಮವು ಒಂದೇ ದಿನಕ್ಕೆ ಸೀಮಿತವಾಗಿತ್ತು. ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ…

ಓಡಬೈ: ನಿಲ್ಲಿಸಿದ್ದ ಕಾರಿಗೆ ಪಿಕಪ್ ಡಿಕ್ಕಿ; ಕಾರು‌ ಜಖಂ

ಒಡಭೈ (ಆ.28): ಇಲ್ಲಿನ‌ ಗುಂಡ್ಯಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಿಟ್ಝ್ ಕಾರು ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರು‌ ಚಾಲಕ ಚಹ ಕುಡಿಯಲು ರಸ್ತೆ ಬದಿಯಲ್ಲಿ ತನ್ನ ಕಾರನ್ನು ನಿಲ್ಲಿಸಿ ತೆರಳಿದ್ದರು, ಈ ಸಮಯದಲ್ಲಿ ಪೈಚಾರ್ ಕಡೆಯಿಂದ ಸುಳ್ಯ ಕಡೆ ತೆರಳುತ್ತಿದ್ದ…

ಐವರ್ನಾಡು: 16 ವರ್ಷದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆ.!?ಮೃತದೇಹ ಮೇಲಕ್ಕೆತ್ತಿದ ಪೈಚಾರ್ ಮುಳುಗು ತಂಡ

ಐವರ್ನಾಡು: ಇಲ್ಲಿನ ಫ್ಯಾಕ್ಟರಿ ಬಳಿ 16 ವರ್ಷದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರಪಟ್ಟ ಯುವಕ ಕೌಶಿಕ್ ಎಂದು ತಿಳಿದು ಬಂದಿದೆ. ಇದೀಗ ಸ್ಥಳಕ್ಕೆ ಪೈಚಾರಿನ ಮುಳುಗು ತಂಡ ಆಗಮಿಸಿದ್ದು, ಇದರ ಸದಸ್ಯ ಅಬ್ಬಾಸ್ ಶಾಂತಿನಗರ ಇವರು…

ಐವರ್ನಾಡು: 16 ವರ್ಷದ ಬಾಲಕ ಬಾವಿಗೆ ಬಿದ್ದು ಮೃತ್ಯು

ಐವರ್ನಾಡು: ಇಲ್ಲಿನ ಫ್ಯಾಕ್ಟರಿ ಬಳಿ 16 ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರಪಟ್ಟ ಯುವಕ ಕೌಶಿಕ್ ಎಂದು ತಿಳಿದು ಬಂದಿದೆ. ಗ್ರೌಂಡ್ ಪಕ್ಕದಲ್ಲಿರುವ ಬಾವಿಗೆ ಬಾಲಕ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಬಾವಿಗೆ ಅವರು ಹೇಗೆ ಬಿದ್ದಿದ್ದಾರೆ ಎನ್ನುವುದು…

ಪೈಚಾರ್ ಪರಿಸರದಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ; ಆತಂಕದಲ್ಲಿ ಸಾರ್ವಜನಿಕರು

ಪೈಚಾರ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ನಡೆದಾಡುವುದೇ ಕಷ್ಟಕರವಾಗಿದೆ. ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಹೋಗುವಾಗ ಸಾರ್ವಜನಿಕರು ನಡೆದಾಡುವ ವೇಳೆ ನಾಯಿಗಳು ದಾಳಿ ನಡೆಸುತ್ತಿವೆ. ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಪ್ರಸಂಗ‌ಕೂಡ ನಡೆದಿದೆ. ಪೈಚಾರ್ ಬಸ್…

ಎಡಕುಮಾರಿ ಬಳಿ ಭೂಕುಸಿತ ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್‌

ಪಶ್ಚಿಮಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ. ಬಾರಿ ಮಳೆಗೆ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಹೀಗಾಗಿ ರೈಲು, ಗೂಡ್ಸ್ ರೈಲುಗಳ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಏಳು…

ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ- ವ್ಯಕ್ತಿ ಸಜೀವ ದಹನ

ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದು ಹೊತ್ತಿ ಉರಿದಿದ್ದು, ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆಗಿದ್ದಾರೆ. OMBR ಲೇಔಟ್‌ನಲ್ಲಿ ರಾತ್ರಿ 10:08 ಕ್ಕೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ‌ ನಂದಿಸಲಾಗಿದೆ. ಬಸ್ಸಿನ ಒಳಗೆ ಒಬ್ಬರು…

ಬಂಡೀಪುರ: ‘ಕಾಡಾನೆ’ ಜೊತೆ ‘ಸೆಲ್ಫಿ’; ಪ್ರವಾಸಿಗನಿಗೆ ಬಿತ್ತು ₹25,000 ದಂಡ.!

ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದ ಘಟನೆಗೆ ಸಂಬಂಧಿಸಿದಂತೆ ಇದೀಗ ‘ಸೆಲ್ಪಿ’ ಕ್ಲಿಕ್ಕಿಸಿದ ಪ್ರವಾಸಿಗನಿಗೆ ಅರಣ್ಯ ಇಲಾಖೆ 25,000 ರೂ ದಂಡ ವಿಧಿಸಿದೆ. ನಂಜನಗೂಡಿನ ಬಸವರಾಜು ಎಂಬುವವರು ಕಾಡಾನೆ ಜೊತೆ ಸೆಲ್ಪಿ ತೆಗೆದುಕೊಳ್ಳಲು ಹೋಗಿ ಅಪಾಯಕ್ಕೆ ಸಿಲುಕಿದ್ದರು.…

ಚೆಂಬು: ಕಾಡಾನೆ ದಾಳಿ- ದಬ್ಬಡ್ಕ ಕೊಪ್ಪದ ಶಿವಪ್ಪ ಮೃತ್ಯು

ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದಬ್ಬಡ್ಕ ಕೊಪ್ಪದ ಶಿವಪ್ಪ 72( ವ) ಎಂದು ಗುರುತಿಸಲಾಗಿದೆ. ಅ.6ರ ರಾತ್ರಿ ಸುಮಾರು 10:30 ರ ಸಮಯಕ್ಕೆ ಮನೆಯ ಹತ್ತಿರದ…

ಸುಳ್ಯ: ಬೈಕ್ ಚಕ್ರಕ್ಕೆ ಶಾಲು ಸಿಲುಕಿ ಅಪಘಾತ; ಸಣ್ಣ ಗಾಯಗಳಿಂದ ಯುವತಿ ಪಾರು.!

ಸುಳ್ಯದ ಗಾಂಧಿನಗರ ಮಸೀದಿ ಬಳಿ ದ್ವಿಚಕ್ರ ವಾಹನದಲ್ಲಿ ಹಿಂದಿನ ಸಿಟ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಶಾಲು (dupatta) ಬೈಕ್‌ನ ಚಕ್ರಕ್ಕೆ ಸಿಲುಕಿ, ಬೈಕ್‌ ಅಪಘಾತಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿ ಉಪಚರಿಸಿ ಯವತಿಯನ್ನು ಚಿಕಿತ್ಸೆ…