ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು: ವಿರಾಟ್ ಕೊಹ್ಲಿ ಖೇದ
Nammasullia: RCB ಫ್ರಾಂಚೈಸಿ ಪಾಲಿಗೆ ಜೂನ್ 4 ಎಂಬುದು ಕಪ್ಪುಚುಕ್ಕೆ. ಈ ‘ಕಪ್’ಚುಕ್ಕೆಯೊಂದಿಗೆ ಚೊಚ್ಚಲ ಬಾರಿ ಟ್ರೋಫಿ ಗೆದ್ದ ಖುಷಿಯಲ್ಲಿದ್ದ ಆರ್ಸಿಬಿ ಅಭಿಮಾನಿಗಳ ಸಂಭ್ರಮವು ಒಂದೇ ದಿನಕ್ಕೆ ಸೀಮಿತವಾಗಿತ್ತು. ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ…