Category: ಸಾವು-ನೋವು

ಸಂಪಾಜೆ: ಕಲ್ಲುಗುಂಡಿ ಪೊಸ್ಟ್ ಆಫೀಸ್ ಬಳಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ- ಗಂಭೀರ ಗಾಯಗೊಂಡ ಮಹಿಳೆ ಮೃತ್ಯು

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೋಸ್ಟ್ ಆಫೀಸ್ ಬಳಿ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾದ ಘಟನೆ ವರದಿಯಾಗಿದೆ. ಮಹಿಳೆಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ನೊಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಮಹಿಳೆಗೆ ಡಿಕ್ಕಿಯಾಗಿ, ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ…

ಸುಳ್ಯ: ನಿತಿನ್ ಕೊಯಿಂಗೋಡಿ ನಿಧನ

ಸುಳ್ಯ ಕಸಬಾ ಗ್ರಾಮದ ಕೊಯಿಂಗೋಡಿ ದಿ. ಭವಾನಿ ಪ್ರಸಾದ್ ರವರ ಪುತ್ರ ನಿತಿನ್ ಕೊಯಿಂಗೋಡಿ (35ವ) ಯವರು ಅಸೌಖ್ಯದಿಂದ ಇಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು.…

ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ನಾಲ್ಕು ಮೃತ ಶರೀರ ಕೆ.ವಿ.ಜಿ ಆಸ್ಪತ್ರೆಯ ಶವಾಗಾರದಲ್ಲಿ; ಆಸ್ಪತ್ರೆಯ ಬಳಿ ಸೇರಿದ ಜನತೆ

Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್, ಅನೀಶ್ ಎಂದು…

ದೇವರಕೊಲ್ಲಿ ಬಳಿ ಭೀಕರ ರಸ್ತೆ ಅಪಘಾತ: ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು  ಮೃತ್ಯು

Nammasullia: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಶುಕ್ರವಾರ ಮಧ್ಯಾಹ್ನ ಲಾರಿ ಹಾಗೂ ಕಾರು ಮಧ್ಯೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ನಿಹಾದ್, ರಿಶಾನ್, ರಾಶಿಬ್ ಎಂದು ಗುರುತಿಸಲಾಗಿದೆ.…

ಕಾಂಗ್ರೆಸ್ ನಾಯಕ, ಕಾರ್ಮಿಕ ಮುಖಂಡ ಚಂದ್ರಲಿಂಗಂ ನಿಧನ ಕೆ. ಎಂ. ಮುಸ್ತಫ ಸಂತಾಪ

ನಮ್ಮೆಲ್ಲರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರ ರಾಗಿ ಸರಳ, ಸಜ್ಜನಿಕೆಯ ವ್ಯಕ್ತಿತ್ವ ದ ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣ ಗಳನ್ನು ಹೊಂದಿ ರುವ ಮಾಜಿ ಜಿ. ಪಂ. ಸದಸ್ಯ ಚಂದ್ರ ಲಿಂಗಂ ರವರ ನಿಧನ ಕ್ಕೆ ತೀವ್ರ ಸಂತಾಪ ವ್ಯಕ್ತ ಪಡಿಸುತ್ತಿದ್ದೇನೆ,…

ಕೇರಳ: ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಚುತಾನಂದನ್ ವಿಧಿವಶ

ಭಾರತೀಯ ರಾಜಕಾರಣದ ಹಿರಿಯ ನಾಯಕ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ, ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್) ಮುಖಂಡ ವಿ ಎಸ್ ಅಚ್ಚುತಾನಂದನ್ (101) ಜುಲೈ 21 ರಂದು ಸಂಜೆ 4.10ರ ವೇಳೆಗೆ ವಿಧಿವಶರಾಗಿದ್ದಾರೆ.

ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ವಿಧಿವಶ

ಉಪ್ಪಿನಂಗಡಿ ಜುಲೈ 19: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಹೃದಯಾಘಾತದಿಂದ ಸ್ವಗೃಹ ಉಪ್ಪಿನಂಗಡಿಯಲ್ಲಿ ನಿಧನರಾದರು.ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ವೇಷ ಮಾಡಿ ಲಕ್ಷಾಂತರ ಯಕ್ಷಾಭಿಮಾನಿಗಳ ಮನ ಗೆದ್ದಿದ್ದರು. 16 ನವೆಂಬರ್ 1933ರಲ್ಲಿ…

ಉಡುಪಿ: ಡಿವೈಡರ್ ಗೆ ಆಂಬ್ಯುಲೆನ್ಸ್ ಡಿಕ್ಕಿ – ರೋಗಿ ಸಾವು

ಉಡುಪಿ ಜುಲೈ 19: ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ಶನಿವಾರ ನಡೆದಿದೆ.ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು.…

ಭೀಕರ ಘಟನೆ: ಪತ್ನಿ ಕಿರುಕುಳಕ್ಕೆ ನೊಂದು ಪ್ಯಾಂಟ್ ಮೇಲೆ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ !

ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ, ಪತ್ನಿಯ ಕಿರುಕುಳ ಮತ್ತು ಪೊಲೀಸರ ದೌರ್ಜನ್ಯದಿಂದ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಬಿಗಿದುಕೊಳ್ಳುವ ಮೊದಲು, ಯುವಕ ತನ್ನ ಬಿಳಿ ಪ್ಯಾಂಟ್ ಮೇಲೆ ನೀಲಿ ಪೆನ್‌ನಿಂದ ಡೆತ್ ನೋಟ್ ಬರೆದಿದ್ದು, ಅದರಲ್ಲಿ…

ಕಾರ್ಕಳ: ಶಾಸಕ ವಿ.ಸುನೀಲ್ ಕುಮಾರ್ ರವರ ತಂದೆ ನಿಧನ

ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ರವರ ತಂದೆ, ಎಂ.ಕೆ .ವಾಸುದೇವ (87) ರವರು ಅಲ್ಪ ಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಪಾರ್ಥೀವ ಶರೀರ ಅಪರಾಹ್ನ 1 ಗಂಟೆಗೆ ತನ್ನ ಸ್ವಗೃಹ ನಿಟ್ಟೆ ಕಲಂಬಾಡಿ ಪದವುಗೆ ಆಗಮಿಸಲಿದ್ದು…