Category: ಸಾವು-ನೋವು

ಕಾಸರಗೋಡು: ಕಾರು ಡಿಕ್ಕಿ- ಅಟೋ ಚಾಲಕ ಮೃತ್ಯು

ಪೆರ್ಲ ಪೇಟೆಯ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಸುಮಾರು 8.30 ಗಂಟೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಮಣಿಯಂಪಾರೆ ನಿವಾಸಿಯಾದ ರಿಕ್ಷಾ ಚಾಲಕ ಶೇಣಿ ಬಾರೆದಳದ ನಾರಾಯಣ ಮೂಲ್ಯ (67) ಸಾವನ್ಬಪ್ಪಿದ್ದಾರೆ. ಇವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ಹಿಂದೆಯಿಂದ ಬಂದ ಕಾರೊಂದು ಡಿಕ್ಕಿಯಾಗಿತ್ತು. ರಿಕ್ಷಾದಲ್ಲಿದ್ದ ಸಹ…

ಕಲ್ಲುಗುಂಡಿ: ಟ್ಯಾಂಕರ್ ಹಾಗೂ ಕಾರಿನ‌ ನಡುವೆ ಭೀಕರ ಅಪಘಾತ; ಮಹಿಳೆ ಮೃತ್ಯು

ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತ ನಡೆದಿದೆ. ತಕ್ಷಣ ಆಸ್ಪತ್ರೆಗೆ ಗಾಯಾಳುಗಳನ್ನು ತರಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ…

ಗಣೇಶ ವಿಸರ್ಜನೆ ವೇಳೆ ಕುಣಿಯುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ -ಕೊನೆ ಕ್ಷಣದ ವಿಡಿಯೋ

Nammasullia:ಸೆ.01: ಗಣಪತಿ ವಿಸರ್ಜನೆ ವೇಳೆ ಡಿಸೆ ಹಾಡಿಗೆ ಕುಣಿಯುತ್ತಿದ್ದ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಗಣೇಶ ಹಬ್ಬದಂದು ಜೊತ್ತನಪುರ ಗ್ರಾಮದಲ್ಲಿ…

ಅಪ್ಘಾನಿಸ್ತಾನದಲ್ಲಿ ಭೀಕರ ಭೂಕಂಪ – 600ಕ್ಕೂ ಅಧಿಕ ಮಂದಿ ಬಲಿ

ಕಾಬೂಲ್ ಸೆಪ್ಟೆಂಬರ್ 01: ಭೀಕರ ಭೂಕಂಪಕ್ಕೆ ಅಪ್ಘಾನಿಸ್ತಾನದಲ್ಲಿ 600ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ನಡೆದಿದ್ದು, ಸುಮಾರು 1300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಸೋಮವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 6.0 ರಷ್ಟು ತೀವ್ರತೆಯ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ…

ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ನಿಧನ.

ಅರಂಬೂರಿನ ಹಿರಿಯ ವ್ಯಕ್ತಿ, ಹಿರಿಯ ವರ್ತಕರೂ, ಬದರ್ ಜುಮ್ಮಾ ಮಸೀದಿ ಅರಂಬೂರು ಇದರ ಗೌರವಾಧ್ಯಕ್ಷರಾದ ಹಾಜಿ ಅಬ್ದುಲ್‌ ರಹಿಮಾನ್ ಅರಂಬೂರು,ರವರು ವಯೋಸಹಜ ಅಲ್ಪಕಾಲದ ಅನಾರೋಗ್ಯದಿಂದ ಇದೀಗ ನಿಧನ ಹೊಂದಿದ್ದಾರೆ. ಇವರು ಮಕ್ಕಳಾದ, ಮೊಹಿದ್ದೀನ್ ಅರಂಬೂರು, ಬಶೀರ್ ಅರಂಬೂರು, ಖಲಂದರ್ ಅರಂಬೂರು, ಅಬ್ದುಲ್…

ಹಳೆಗೇಟು: ಆಟೋ ಡ್ರೈವರ್ ಜನಾರ್ಧನ ನಾಯ್ಕ್ ಹೊಸಗದ್ದೆ ನಿಧನ

ಹಳೆಗೇಟು: ಸುಳ್ಯ ಕಸಬಾ ಗ್ರಾಮದ ಹೊಸಗದ್ದೆ ನಿವಾಸಿ ಜನಾರ್ಧನ ನಾಯ್ಕ್ ಆಟೋ ಡ್ರೈವರ್ ಹೃದಯಾಘಾತದಿಂದ ನಿನ್ನೆ ತಡ ರಾತ್ರಿ 3:55 ರ ಸುಮಾರಿಗೆ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದರು, ಚಿಕಿತ್ಸೆ ಫಲಕಾರಿಯಾಗದೆ…

ಸುಳ್ಯ: ಹಳೆಗೇಟಿನಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ.!

ಸುಳ್ಯ: ಹಳೆಗೇಟಿನಲ್ಲಿರುವ ತನ್ನ ಮನೆಯಲ್ಲಿ ತಾಹಿರ (26) ಎಂಬ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ತಾಹಿರ ಅವರು ಅಜ್ಜಾವರದ ನಿವಾಸಿ ಲತೀಫ್ ಅವರ ಪತ್ನಿಯಾಗಿದ್ದು, ಮೂರು ಮಕ್ಕಳ ತಾಯಿಯಾಗಿದ್ದರು. ದಂಪತಿ ಕೆಲವು ತಿಂಗಳಿಂದ ಸುಳ್ಯ ಹಳೆಗೇಟು…

ಕಾಸರಗೋಡು: ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ- ಮೂವರು ಸಾವು

ಕಾಸರಗೋಡು ಅಗಸ್ಟ್ 28: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗೋಪಿ (58) , ಪತ್ನಿ…

ಐವರ್ನಾಡು: 16 ವರ್ಷದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆ.!?ಮೃತದೇಹ ಮೇಲಕ್ಕೆತ್ತಿದ ಪೈಚಾರ್ ಮುಳುಗು ತಂಡ

ಐವರ್ನಾಡು: ಇಲ್ಲಿನ ಫ್ಯಾಕ್ಟರಿ ಬಳಿ 16 ವರ್ಷದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರಪಟ್ಟ ಯುವಕ ಕೌಶಿಕ್ ಎಂದು ತಿಳಿದು ಬಂದಿದೆ. ಇದೀಗ ಸ್ಥಳಕ್ಕೆ ಪೈಚಾರಿನ ಮುಳುಗು ತಂಡ ಆಗಮಿಸಿದ್ದು, ಇದರ ಸದಸ್ಯ ಅಬ್ಬಾಸ್ ಶಾಂತಿನಗರ ಇವರು…

ಐವರ್ನಾಡು: 16 ವರ್ಷದ ಬಾಲಕ ಬಾವಿಗೆ ಬಿದ್ದು ಮೃತ್ಯು

ಐವರ್ನಾಡು: ಇಲ್ಲಿನ ಫ್ಯಾಕ್ಟರಿ ಬಳಿ 16 ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರಪಟ್ಟ ಯುವಕ ಕೌಶಿಕ್ ಎಂದು ತಿಳಿದು ಬಂದಿದೆ. ಗ್ರೌಂಡ್ ಪಕ್ಕದಲ್ಲಿರುವ ಬಾವಿಗೆ ಬಾಲಕ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಬಾವಿಗೆ ಅವರು ಹೇಗೆ ಬಿದ್ದಿದ್ದಾರೆ ಎನ್ನುವುದು…