Category: ಸಾವು-ನೋವು

ಸುಳ್ಯ: ಉದ್ಯಮಿಯಾಗಿದ್ದ ಯತೀಶ್ ಕುಮಾರ್ ನಿಧನ

ಸುಳ್ಯ ನಗರ ಪಂಚಾಯತ್ ಮಾಜಿ ನಿರ್ದೇಶನ ಸದಸ್ಯರಾಗಿದ್ದ ಯತೀಶ್ ಕುಮಾರ್ ರವರು ನಿಧನರಸಗಿದ್ದಾರೆ. ಅನಾರೋಗ್ಯದಿಂದ ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಸುಳ್ಯದಲ್ಲಿ ಗುತ್ತಿಗೆದಾರರಾಗಿ, ಉದ್ಯಮಿಯಾಗಿದ್ದ ಯತೀಶ್ ರವರು ಇತ್ತೀಚೆಗೆ ಮಂಗಳೂರಿನಲ್ಲಿ ನೆಲೆಸಿದ್ದರು. ಅಲ್ಲೇ…

ನಟ ಮತ್ತು ನಿರ್ದೇಶಕ ಶ್ರೀನಿವಾಸನ್ ನಿಧನ; 48 ವರ್ಷಗಳ ಚಲನಚಿತ್ರ ವೃತ್ತಿಜೀವನಕ್ಕೆ ವಿದಾಯ.

ಕೊಚ್ಚಿ: ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ರೀನಿವಾಸನ್ (69) ನಿಧನ. ಅನಾರೋಗ್ಯದಿಂದ ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರಿನಿವಾಸನ್ ಮೂಲತಹ ಕಣ್ಣೂರು ಮೂಲದವರು, ಕೊಚ್ಚಿಯಲ್ಲಿ ನೆಲೆಸಿದ್ದರು. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದರು. ಮೃತದೇಹವನ್ನು ತ್ರಿಪುನಿತುರ ತಾಲ್ಲೂಕು…

ಕೈಜಾರಿ ಬಾವಿಗೆ ಬಿದ್ದ ಮಗು – ಮುಳುಗಿ ಸಾ*ವು.!

ಉಡುಪಿ: ಜಿಲ್ಲೆಯ (Udupi) ಕಿನ್ನಿಮುಲ್ಕಿಯ ಬಳಿ ಘೋರ ಘಟನೆಯೊಂದು ನಡೆದಿದ್ದು, ತಾಯಿಯ ಕೈಯಿಂದ ಜಾರಿ ಮಗುವೊಂದು ಬಾವಿಗೆ ಬಿದ್ದು (Fall down) ಮೃತಪಟ್ಟಿರುವ (Crime) ಘಟನೆ ನಡೆದಿದೆ. ಮೃತ ಮಗುವನ್ನು ಕೀರ್ತನ ಎಂದು ಗುರುತಿಸಲಾಗಿದೆ. ತಾಯಿ ನಯನ ಬಾವಿಯ ಬಳಿ ನೀರು…

ಸುದರ್ಶನ ಕೃಷಿ ಏಜೆನ್ಸಿ ಮಾಲಕ ಸುದೇಶ್ ಕುಮಾರ್ ಶೆಟ್ಟಿ ನಿಧನ

ಇಂದು ಮಧ್ಯಾಹ್ನ 1 ಗಂಟೆಗೆ ಬೀರಮಂಗಲದ ಮನೆಯಲ್ಲಿ ಅಂತಿಮ ದರ್ಶನ ಸುಳ್ಯ ಸುದರ್ಶನ ಕೃಷಿ ಏಜೆನ್ಸಿ ಇದರ ಮಾಲಕ ಉದ್ಯಮಿ ಸುದೇಶ್ ಕುಮಾರ್ ಶೆಟ್ಟಿ ಇವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಡಿ.16 ರಂದು ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮೃತರು…

ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ರಾಜ್ಯ ಕಾಂಗ್ರೆಸ್ (Congress) ನ ದಾವಣಗೆರೆ ಮೂಲದ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ…

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್, 9 ಪ್ರಯಾಣಿಕರು ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

ಅಲ್ಲೂರು, ಡಿಸೆಂಬರ್ 12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ , ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿವೆ.…

ಮೊಗರ್ಪಣೆ ನಿವಾಸಿ ಯೂಸುಫ್ ಹಾಜಿ ಅಡ್ಕ ನಿಧನ

ಸುಳ್ಯ ಮೊಗರ್ಪಣೆ ಅಡ್ಕ ನಿವಾಸಿ, SSF ಜಿಲ್ಲಾ ಮಾಜಿ ಕಾರ್ಯದರ್ಶಿ ಸೆಮೀರ್ ಎಚ್.ವೈ ಅವರ ತಂದೆ ಯೂಸುಫ್ ಅಡ್ಕ ಇದೀಗ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ ಎಂದು‌ ತಿಳಿದು ಬಂದಿದೆ. ಯೂಸುಫ್ ರವರು ಹಳೇಗೇಟು ಖಲಿದಿಯಾ ಶಾ ಮಿಲ್ ನಲ್ಲಿ ಕಳೆದ 40…

ಮೊರಾಕೊದಲ್ಲಿ 4 ಅಂತಸ್ತಿನ 2 ಕಟ್ಟಡಗಳು ಕುಸಿದು 19 ಮಂದಿ ಧಾರುಣ ಸಾವು, 16 ಜನರಿಗೆ ಗಾಯ

ಮೊರಾಕೊದ ಅತ್ಯಂತ ಹಳೆಯ ಮತ್ತು ಅತ್ಯಂತ ಜನನಿಬಿಡ ನಗರಗಳಲ್ಲಿ ಒಂದಾದ ಫೆಜ್‌’ನಲ್ಲಿ ಬುಧವಾರ ಪಕ್ಕದ ನಾಲ್ಕು ಅಂತಸ್ತಿನ ಎರಡು ವಸತಿ ಕಟ್ಟಡಗಳು ಕುಸಿದು ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು 16 ಜನರು ಗಾಯಗೊಂಡರು ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.…

ದುಬೈ ಏರ್‌ಶೋನಲ್ಲಿ ತೇಜಸ್‌ ಯುದ್ಧ ವಿಮಾನ ಪತನ!

ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ (Dubai Airshow) ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್‌ ಯುದ್ಧ ವಿಮಾನ (Tejas Fighter Jet) ಪತನಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್‌ಎಎಲ್‌ (HAL) ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ…

ಕಡಬ: ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಆತ್ಮಹತ್ಯೆ ಮಾಡಿದ ಯುವಕ..!

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್ ಜೀವಾಂತ್ಯಗೊಳಿಸಿದ ಯುವಕನಾಗಿದ್ದಾನೆ. ತನ್ನ ಮನೆಯಲ್ಲೇ ರೂಮಿಗೆ ಅಳವಡಿಸಿದ ಫ್ಯಾನಿಗೆ…