’ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’: 5 ಜಿಲ್ಲೆಗಳ ಸಾಮಾಜಿಕ ಜಾಲತಾಣ ಉಸ್ತುವಾರಿಯಾಗಿ ಅವಿನಾಶ್ ಗೂನಡ್ಕ ನೇಮಕ
ಮೈಸೂರು/ಸುಳ್ಯ: ರಾಜ್ಯಾದ್ಯಂತ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಪ್ರತಿಷ್ಠಿತ **’ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’**ದ ಐದು ಜಿಲ್ಲೆಗಳ ಸಾಮಾಜಿಕ ಜಾಲತಾಣ ಉಸ್ತುವಾರಿಯಾಗಿ (Social Media In-charge) ಯುವ ಪ್ರತಿಭೆ ಅವಿನಾಶ್ ಗೂನಡ್ಕ ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ನಾಡಿನ…
