Category: ನಮ್ಮ ಸುಳ್ಯ

ಪದವಿ ಪರೀಕ್ಷೆಗಳಲ್ಲಿ ಸುಳ್ಯದ ಎನ್ನೆಂಸಿಗೆ ದಾಖಲೆಯ ಫಲಿತಾಂಶ

Nammasullia: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಮಾತೃ ಸಂಸ್ಥೆ, ಸಾವಿರಾರು ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆ ನೀಡಿದ ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ನೆಹರು ಮೆಮೋರಿಯಲ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ೨೦೨೪-೨೫ನೇ ಸಾಲಿನ ಅಂತಿಮ ಪದವಿ ಪರೀಕ್ಷೆಗಳಲ್ಲಿ ದಾಖಲೆಯ ಫಲಿತಾಂಶ ಪಡೆದು ವಿದ್ಯಾರ್ಥಿಗಳು…

ಸುಳ್ಯ: ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ, ಜನ ಮೆಚ್ಚಿನ ವೈದ್ಯ ಡಾ.ಕರುಣಾಕರ ಕೆ.ವಿ. ವರ್ಗಾವಣೆ

ಸುಳ್ಯ: ಸುಳ್ಯ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ, ಜನಪ್ರಿಯ ವೈದ್ಯರಾದ ಡಾ.ಕರುಣಾಕರ ಕೆ.ವಿ.ಅವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ವರ್ಗಾವಣೆಗೊಂಡಿದ್ದಾರೆ. ಸುಳ್ಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಳೆದ 18 ವರ್ಷಗಳಿಂದ ಸುಳ್ಯ ಸೇವೆ ಸಲ್ಲಿಸುತ್ತಿರುವ ಅವರು ಸುಮಾರು 14 ವರ್ಷಗಳ ಕಾಲ…

ಸುಳ್ಯ: ಡ್ಯಾಂನ ಷಟರ್‌ ತೆರವು,; ಅಪಾರ ಪ್ರಮಾಣದಲ್ಲಿ ನೀರು ಹೊರಕ್ಕೆ- ನಿಗಾ ವಹಿಸಲು ಸೂಚನೆ

ಸುಳ್ಯ ಮಳೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ನಾಗಪಟ್ಟಣ ಬಳಿಯ ವೆಂಟೆಡ್ ಡ್ಯಾಮ್‌ನ ಷಟರ್‌ಗಳನ್ನು ತೆರೆಯಲಾಗುತ್ತಿದೆ. ಸುಳ್ಯ ನಗರ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆ ಮಾಡುವ ಡ್ಯಾಮ್‌ನ ಷಟರ್ ತೆರೆದು ನೀರನ್ನು ಹೊರ ಬಿಡಲಾಗುತ್ತಿದ್ದು, ಸಣ್ಣ ನೀರಾವರಿ ಇಲಾಖೆಯ ತಂತ್ರಜ್ಞರ ತಂಡ ಡ್ಯಾಮ್‌ನ ಗೇಟ್…

ಸುಳ್ಯ- ಹಳೆಗೇಟು ಪರಿಸರದಲ್ಲಿ ಡೈಮಂಡ್ ಬಳೆ ಕಳೆದುಕೊಂಡಿದೆ, ಸಿಕ್ಕಿದವರು ಹಿಂತಿರುಗಿಸಬೇಕಾಗಿ‌ಮನವಿ

ಸುಳ್ಯ- ಹಳೇಗೇಟು ಪರಿಸರದಲ್ಲಿ ಡೈಮಂಡ್ ಬಳೆ ಕಳೆದುಹೋಗಿದೆ. ಸಿಕ್ಕಿದವರು ಈ‌ಕೆಳಗೆ ನೀಡಿರುವ ಸಂಖ್ಯೆ ಸಂಪರ್ಕಿಸಿ. ಹಾಗೂ ತಂದುಕೊಟ್ಟವರಿಗೆ ಸೂಕ್ತ ಬಹುಮಾನ ಕೊಡಲಾಗುವುದು ಎಂದು ತಿಳಿಸಲಾಗಿದೆ.Mob: 94819795259980209147

ಶಾಂತಿನಗರ: ಅಪಾಯದ ಅಂಚಿನಲ್ಲಿ ವಿದ್ಯುತ್ ಕಂಬ, ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ

ಪೈಚಾರ್: ಇಲ್ಲಿನ ಶಾಂತಿನಗರ ಶಾಲಾ ವಿರುದ್ಧ ದಿಕ್ಕಿನಲ್ಲಿರುವ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬೀಳುವ ಸ್ಥಿತಿಯಲ್ಲಿದೆ. ಜನನಿಬಿಡ ಪ್ರದೇಶವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಅಲ್ಲಿ ವಾಸಿಸುತ್ತಿರುವ ಮೂರು ಮನೆಯವರಿಗೆ ಈ ವಿದ್ಯುತ್ ಕಂಬಂದಿಂದ ಅಪಾಯ ಬಂದೆರಗುವ‌ ಸಾಧ್ಯತೆಗಳಿವೆ. ವಿದ್ಯುತ್…

ಸುಳ್ಯ ಪ್ರೆಸ್ ಕ್ಲಬ್ ಮಹಾಸಭೆ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ ಅವಿರೋಧ ಆಯ್ಕೆ. ಪ್ರ.ಕಾರ್ಯದರ್ಶಿಯಾಗಿ ಗಿರೀಶ್ ಅಡ್ಡಂಗಾಯ ಕೋಶಾಧಿಕಾರಿ ಈಶ್ವರ ವಾರಣಾಸಿ ಆಯ್ಕೆ.

ಸುಳ್ಯ ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಸುದ್ದಿ ಬಿಡುಗಡೆ ವರದಿಗಾರ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾ ಭಾರತಿ ವರದಿಗಾರ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾದರು. ಎ.10ರಂದು ನಡೆದ ಸುಳ್ಯ ಪ್ರೆಸ್…

ಜಮೀಯ್ಯತ್ತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ವತಿಯಿಂದ ರಂಝಾನ್ ಪ್ರಯುಕ್ತ 100 ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ; ದಾನ ಧರ್ಮಗಳು ಆಧ್ಯಾತ್ಮಿಕ ಆಚರಣೆಗಳಿಗೆ ಶಕ್ತಿ ತುಂಬುತ್ತದೆ: ಕೆ. ಎಂ. ಮುಸ್ತಫ

ಪವಿತ್ರ ರಂಜಾನ್ ತಿಂಗಳು ತಿಂಗಳು ಪೂರ್ತಿ ಉಪವಾಸ ವೃತದಿಂದ ಆತ್ಮ ಶುದ್ದೀಕರಣಗೊಳ್ಳುತ್ತದೆ,ದಾನ ಧರ್ಮಗಳಿಂದ ಇಂತಹ ಆದ್ಯಾತ್ಮಿಕ ಚಟುವಟಿಕೆ ಗಳಿಗೆ ಶಕ್ತಿ ತುಂಬುತ್ತದೆ ದ. ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳ ಮೀಫ್ ಶೈಕ್ಷಣಿಕ ಸಂಸ್ಥೆ ಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಂ.…

ರೋಲಿಂಗ್ ಟ್ರೋಫಿ ಕ್ರಿಕೆಟ್ ಪಂದ್ಯಾಟ : ಪ್ರಥಮ ಆವೃತ್ತಿಯ ಚಾಂಪಿಯನ್ನಾಗಿ ಅಸ್ತ್ರ ಟ್ರಾನ್ಸ್‌ಪೋರ್ಟ್‌

ಸುಳ್ಯ : ಬೆಳಗ್ಗಿನ‌ ಆಟದವರ ಕ್ಲಬ್ ಇದರ ಆಶ್ರಯದಲ್ಲಿ 11 ಓವರ್’ಗಳ ಲೀಗ್ ಮಾದರಿಯ ರೋಲಿಂಗ್ ಟ್ರೊಫಿ ಕ್ರಿಕೇಟ್ ಪಂದ್ಯಾಟವು ಫೆ.23 ರಂದು ಸುಳ್ಯ ತಾಲೂಕು ಕ್ರಿಡಾಂಗಣ (ಸ್ಟೇಡಿಯಮ್) ಶಾಂತಿನಗರದಲ್ಲಿ ನಡೆಯಿತು. ನಿಗದಿತ ತಂಡಗಳ ರೋಲಿಂಗ್ ಟ್ರೊಫಿಯಲ್ಲಿ ರಿಫಾಯಿ ಮಾಲೀಕತ್ವದ ಅಸ್ತ್ರ…

FIFA World Cup: 2034ರ ಪುರುಷರ ಫುಟ್ಬಾಲ್ ವಿಶ್ವಕಪ್‌ನ ಆತಿಥ್ಯ ಸೌದಿ ಅರೇಬಿಯಾ ಹೆಗಲಿಗೆ, ಫಿಫಾದಿಂದ ಅಧಿಕೃತ ಘೋಷಣೆ

FIFA World Cup: 2034ರ ಪುರುಷರ ಫುಟ್ಬಾಲ್ ವಿಶ್ವಕಪ್‌ನ ಆತಿಥ್ಯವನ್ನು ಸೌದಿ ಅರೇಬಿಯಾ ವಹಿಸಿಕೊಳ್ಳಲಿದೆ ಎಂದು ಫಿಫಾ ಇಂದು ಅಧಿಕೃತವಾಗಿ ಘೋ‍ಷಿಸಿದೆ. ನೆರೆ ರಾಷ್ಟ್ರ ಕತಾರ್‌ 2022ರ ಪುರುಷರ ಫುಟ್ಬಾಲ್ ವಿಶ್ವಕಪ್‌ನ ಆತಿಥ್ಯವನ್ನು ವಹಿಸಿಕೊಂಡಿತ್ತು. ಅದಾಗಿ 12 ವರ್ಷಗಳ ನಂತರ ಸೌದಿ…

ಮಂಗಳೂರು: ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ದ.ಕ ಜಿಲ್ಲಾ ಸೇವಾ ರತ್ನ ಪ್ರಶಸ್ತಿ

ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ಜಿಲ್ಲಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಅಧ್ಯಕ್ಷ ಡಾ ಬಶೀರ್ ಆರ್‌ಬಿ ಯವರು ಪೈಚಾರ್ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದು ಧಾರ್ಮಿಕ,…