Category: ನಮ್ಮ ಸುಳ್ಯ

ಗುಜರಾತ್ ಟೈಟನ್ಸ್‌ಗೆ ಭರ್ಜರಿ ಜಯ: ರಾಜಸ್ಥಾನ್ ರಾಯಲ್ಸ್ ವಿರುದ್ಧ 77 ರನ್‌ಗಳ ಗೆಲುವು

ಜೈಪುರ: ಐಪಿಎಲ್ 2026ರ 52ನೇ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ ಗುಜರಾತ್ ಟೈಟನ್ಸ್ ತಂಡ, ಆತಿಥೇಯ ರಾಜಸ್ಥಾನ್ ರಾಯಲ್ಸ್ ವಿರುದ್ಧ 77 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್…

ಸುಳ್ಯ: ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ಪೈಚಾರ್ ವತಿಯಿಂದ ರಮಳಾನ್ ಕಿಟ್ ವಿತರಣೆ

ಪೈಚಾರ್: ಪವಿತ್ರ ರಮಳಾನ್ ತಿಂಗಳ ಪ್ರಯುಕ್ತ ‘ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್, ಪೈಚಾರ್’ ವತಿಯಿಂದ ಸುಳ್ಯ ತಾಲೂಕಿನ 30 ಅರ್ಹ ಫಲಾನುಭವಿ ಕುಟುಂಬಗಳಿಗೆ ದಿನನಿತ್ಯ ಉಪಯೋಗದ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸಲಾಯಿತು. ​ಈ ಸಂದರ್ಭದಲ್ಲಿ ಬದ್ರಿಯಾ ಜುಮಾ ಮಸೀದಿಯ ಖತೀಬ್ ಉಸ್ತಾದ್ ಶಮೀರ್…

ನೇಪಾಳ ವಿರುದ್ಧ ವೆಸ್ಟ್ ಇಂಡೀಸ್‌ಗೆ ಭರ್ಜರಿ ಜಯ: ಸೂಪರ್-8ಕ್ಕೆ ವಿಂಡೀಸ್ ಲಗ್ಗೆ

ಮುಂಬೈ: ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ ತಂಡವು ವೆಸ್ಟ್ ಇಂಡೀಸ್ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿತು. ಆರಂಭಿಕ ಆಘಾತ ಅನುಭವಿಸಿದ ನೇಪಾಳ, ದೀಪೇಂದ್ರ ಸಿಂಗ್ ಐರಿ ಅವರ ಹೋರಾಟಯುತ ಅರ್ಧಶತಕದ (58 ರನ್) ನೆರವಿನಿಂದ 20 ಓವರ್‌ಗಳಲ್ಲಿ 8…

​’ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’: 5 ಜಿಲ್ಲೆಗಳ ಸಾಮಾಜಿಕ ಜಾಲತಾಣ ಉಸ್ತುವಾರಿಯಾಗಿ ಅವಿನಾಶ್ ಗೂನಡ್ಕ ನೇಮಕ

ಮೈಸೂರು/ಸುಳ್ಯ: ರಾಜ್ಯಾದ್ಯಂತ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಪ್ರತಿಷ್ಠಿತ **’ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’**ದ ಐದು ಜಿಲ್ಲೆಗಳ ಸಾಮಾಜಿಕ ಜಾಲತಾಣ ಉಸ್ತುವಾರಿಯಾಗಿ (Social Media In-charge) ಯುವ ಪ್ರತಿಭೆ ಅವಿನಾಶ್ ಗೂನಡ್ಕ ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ನಾಡಿನ…

NMC: ಸುವರ್ಣ ಮಹೋತ್ಸವ ಸಮಾರಂಭಕ್ಕೆ ಪೂರ್ವಭಾವಿಯಾಗಿ ಹಿರಿಯ ವಿದ್ಯಾರ್ಥಿ ಸಂಘದ ಸಭೆ

ನಿವೃತ್ತ ಉಪನ್ಯಾಸಕ ವೃಂದ, ಸಿಬ್ಬಂದಿಗಳು ಮತ್ತು ಗಣ್ಯರು ಭಾಗಿ ಎನ್.ಎಂ.ಸಿ, ಸುಳ್ಯ: ಕೆವಿಜಿ ಸಮೂಹ ಸಂಸ್ಥೆಗಳ ಮಾತೃ ಸಂಸ್ಥೆ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ನೆಹರು ಮೆಮೋರಿಯಲ್ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಐದು ದಶಕಗಳ ಸಾಧನೆ, ಸೇವೆ ಮತ್ತು ಊರಿನ…

ಸೌಹಾರ್ದತೆ ಮತ್ತು ಐಕ್ಯತೆಯಿಂದ ಬದುಕು ಸಾಗಿಸಲು ದುಗ್ಗಲಡ್ಕ ತಂಙಳ್ ಕರೆ

ಗೂನಡ್ಕ: ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ, ಪ್ರತಿಯೊಬ್ಬರೂ ಸೌಹಾರ್ದತೆ (Harmony) ಮತ್ತು ಐಕ್ಯತೆಯೊಂದಿಗೆ (Unity) ಬದುಕು ಸಾಗಿಸಬೇಕು. ಪೂರ್ವಿಕರಾದ ಸಜ್ಜನರು ತೋರಿಸಿಕೊಟ್ಟ ಸನ್ಮಾರ್ಗದಲ್ಲಿ ಜೀವನ ನಡೆಸಿದಲ್ಲಿ ಮಾತ್ರ ಸೌಹಾರ್ದತೆ ಮತ್ತು ಐಕ್ಯತೆಯನ್ನು ಸುಭದ್ರಗೊಳಿಸಲು ಸಾಧ್ಯ ಎಂದು ಅಸ್ಸಯ್ಯದ್ ಎನ್ ಪಿ ಎಂ ಝೈನುಲ್…

ಸಂಪಾಜೆ SDPI ಯಲ್ಲಿ ಭಿನ್ನಮತ ಸ್ಫೋಟ ಅನ್ನುವ ಮಾಧ್ಯಮ ವರದಿಯು ಸತ್ಯಕ್ಕೆ ದೂರವಾದದ್ದು , ಮಾಧ್ಯಮಗಳ ವರದಿಯು ವಸ್ತುನಿಷ್ಠವಾಗಿರಲಿ.

ಸಂಪಾಜೆ SDPI ಯಲ್ಲಿ ಭಿನ್ನಮತ ಸ್ಫೋಟ, SDPI ಯ ಹಲವಾರು ನಾಯಕರುಗಳು ಪಕ್ಷದ ಸೈದ್ಧಾಂತಿಕ ಭಿನ್ನಾಅಭಿಪ್ರಾಯಗಳ ಕಾರಣ ರಾಜಿನಾಮೆ, ಅನ್ನುವ ವರದಿಯು ಸತ್ಯಕ್ಕೆ ದೂರವಾಗಿದ್ದು, ಮಾಧ್ಯಮಗಳು ತಮ್ಮ ವರದಿಯ ವಸ್ತುನಿಷ್ಠತೆಯನ್ನು ಕಾಪಾಡಿಕೊಳ್ಳಬೇಕು, ಸಂಪಾಜೆ ಬ್ರಾಂಚ್ ನಾಯಕರಾದ ಸಾಜಿದ್ ಐಜಿ, ಯವರು ಪಕ್ಷದ…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್(ರಿ) ಪೈಚಾರ್ ಬ್ಯಾಡ್ಮಿಂಟನ್ ಪಂದ್ಯಾಟ ಕರಾವಳಿ ಕಿಂಗ್ಸ್ ಪ್ರಥಮ ಅಸ್ತ್ರ ಅವೇಂಜರ್ಸ್ ದ್ವಿತೀಯ

ಸುಳ್ಯ: ಅಸ್ತ್ರಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾ‌ರ್ ಹಾಗೂ ಸುಳ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ (S.B.A) ಇದರ ಸಹಭಾಗಿತ್ವದಲ್ಲಿ ಸುಳ್ಯ, ಕಡಬ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಆಹ್ವಾನಿತ ತಂಡಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಸೆ. 14 ರಂದು ಸುಳ್ಯದ ಕುರುಂಜಿಭಾಗ್ ನಲ್ಲಿನ S.B.A…

ಸುಳ್ಯ: ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ

Nammasullia: ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಇದರ 2025-2026ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 14-08-2025 ರಂದು ರಾತ್ರಿ 8:00 ಗಂಟೆಗೆ ವೆಲೆನ್ಸಿಯ ಬಿಲ್ಡಿಂಗ್ ನಾವೂರು ರಸ್ತೆಯಲ್ಲಿ ಇರುವ ಸಂಘದ ಕಚೇರಿಯಲ್ಲಿಸಂಘದ ಅಧ್ಯಕ್ಷರಾದ ಶರತ್ ಅಡ್ಯಡ್ಕ ಅರಂತೋಡು ಅವರ…

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.)ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.)ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯರಾದ ಡಾ| ಅನುರಾಧ ಕುರುಂಜಿ ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸೇವಾಸಂಗಮದ ಗೌರವ ಸಲಹೆಗಾರಾದ…