ಉದುಮದಲ್ಲಿ ರಂಗೇರಿದ ಕದನ: ಯುಡಿಎಫ್ ಅಭ್ಯರ್ಥಿ ನೀಲಕಂಠನ್ ಪರ ಟಿ.ಎಂ. ಶಾಹಿದ್ ತೆಕ್ಕಿಲ್ ಅಬ್ಬರದ ಪ್ರಚಾರ
ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಉದುಮ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ (UDF) ಅಭ್ಯರ್ಥಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೀಲಕಂಠನ್ ಅವರ ಗೆಲುವಿಗಾಗಿ ಬಿರುಸಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹಿದ್…
