Category: ರಾಜಕೀಯ

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಸುಳ್ಯ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬದಲಾವಣೆಗಾಗಿ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಸವಣೂರಿನ ಮಾಂತೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಿರಾಝ್ ಸುಳ್ಯ ರವರು…

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ.

ಕಡಬ, ಸೆಪ್ಟೆಂಬರ್: 8 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ,…

ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ.

ಸುಳ್ಯ,ಅರಂಬೂರು: ಆಗಸ್ಟ್ 31:- ನಿನ್ನೆಯ ದಿನ ನಿಧನರಾದ ಅರಂಬೂರು ಜುಮಾ ಮಸೀದಿಯಗೌರವಾಧ್ಯಕ್ಷರಾದ ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನವನ್ನು ತಿಳಿಸಿದರು, ಈ ಸಂದರ್ಭದಲ್ಲಿ ಮೃತರ…

ಚುನಾವಣಾ ರಾಜಕೀಯಕ್ಕೆ ಕೇಂದ್ರ ಸಚಿವ ‘ವಿ.ಸೋಮಣ್ಣ’ ಗುಡ್‌ ಬೈ.!

ಕೇಂದ್ರ ಸಚಿವ ವಿ. ಸೋಮಣ್ಣ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಕುರಿತು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಣ್ಣ, ಆ ದೇವರು ಬಂದು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿದರೂ ನಾನು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನ್ನ ಭಾವನೆ ಅದೇ ರೀತಿಯಲ್ಲಿದೆ. ಅಧಿಕಾರವಿದ್ದಾಗ…

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ

ಕಡಬ:ಆ.18- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಕೃತಜ್ಞತಾ ಸಭೆಯು ಕಡಬ ಬ್ಲಾಕ್ ಅಧ್ಯಕ್ಷ ಬಶೀರ್ ಕಡಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು.…

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ

ಸುಳ್ಯ (ಆಗಸ್ಟ್ 18):ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯಬ್ಲಾಕ್ ಸಮಿತಿಯ ಮಾಸಿಕ ಸಭೆಯು ಆಗಸ್ಟ್ 18ರಂದು ಪಕ್ಷದ ಕಚೇರಿಯಲ್ಲಿ ಸಿದ್ದಿಕ್ ಸಿ ಎ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿದ್ದು ಅದರ…

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕೆ

Nammasullia: ಕಡಬ: ಜುಲೈ 27 ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಮಹತ್ವದ ಸಭೆಯು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಕಲಾರದ ರಮಳಾನ್ ಸನ್ ರೈಸ್ ರವರ…

ಸುಳ್ಯ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜೂ.18 ರಂದು ಜಿಲ್ಲಾ ಪಂಚಾಯತ್ ಸುಳ್ಯ ಉಪವಿಭಾಗ ಕಾರ್ಯಾಲಯ ಉದ್ಘಾಟನೆ

ರಾಧಾಕೃಷ್ಣ ಬೊಳ್ಳೂರು ನೇತೃತ್ವದ ಕಾಂಗ್ರೆಸ್ ನಿಯೋಗದಿಂದ ಪೂರ್ವತಯಾರಿ ಬಗ್ಗೆ ಪರಿಶೀಲನೆ ಜೂ. 18 ರಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ. ಕ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ರವರು ಸುಳ್ಯದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ನೇರವಾರಿಸಲಿರುವ ಹಿನ್ನೆಲೆಯಲ್ಲಿ…

ಕೆ. ಎಂ. ಮುಸ್ತಫ ರನ್ನೊಳಗೊಂಡ ಜಿಲ್ಲಾ ಕಾಂಗ್ರೆಸ್ ಉಪ ಸಮಿತಿಯಿಂದ ಕೆಪಿಸಿಸಿ ನಿಯೋಗದ ಭೇಟಿ

ಜಿಲ್ಲೆಯಲ್ಲಿ ಕೋಮು ಸಾಮರಸ್ಯ, ಶಾಂತಿ ಸ್ಥಾಪಿಸಲು ಕ್ರಮಕ್ಕೆ ಆಗ್ರಹ ಮಂಗಳೂರು: ಜಿಲ್ಲೆ ಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹತ್ಯೆ ಪ್ರಕರಣಗಳು ಜಿಲ್ಲೆಯ ಶಾಂತಿಯನ್ನು ಕದಡುತ್ತಿದ್ದು, ದ. ಕ. ಜಿಲ್ಲೆ ಶಾಂತಿ ಪ್ರಿಯ ಜಿಲ್ಲೆಯಾಗಿದ್ದರೂ ಆಗಾಗ ಅಹಿತಕರ ಘಟನೆಗಳು ನಡೆಯುತ್ತಿದ್ದು ಇದು ಜಿಲ್ಲೆಯ…

ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ಶೌವಾದ್ ಗೂನಡ್ಕ ರಾಜೀನಾಮೆ

ಬಂಟ್ವಾಳದ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ ಹಾಗೂ ದ.ಕ.ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆಯ ನಿರಂತರ ವೈಫಲ್ಯವನ್ನು ಖಂಡಿಸಿ ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರ ಸಭೆಯಲ್ಲಿ ಕೆ.ಪಿ.ಸಿ.ಸಿ.ವಕ್ತಾರ ಸ್ಥಾನಕ್ಕೆ ಶೌವಾದ್ ಗೂನಡ್ಕರವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ.…