Category: ರಾಜಕೀಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕ ಅಧ್ಯಕ್ಷರಾಗಿ ಮಂಜುನಾಥ್ ಕಂದಡ್ಕ ನೇಮಕ

ದಿನಾಂಕ 9.12.2025 ಮಂಗಳವಾರದಂದು ಜಿಲ್ಲಾ ಕಾಂಗ್ರೆಸ್ ಭವನ ಮಲ್ಲಿಕಟ್ಟೆಯಲ್ಲಿ ಜಿಲ್ಲಾ ಅಸಂಘಟಿತ ಘಟಕದ ಅಧ್ಯಕ್ಷರಾದ ಶ್ರೀ ಅಬ್ಬಾಸ್ ಅಲಿ ಅವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಘಟಕದ ಮಾಸಿಕ ಸಭೆ ನಡೆಯಿತು. ಸುಳ್ಯ ತಾಲೂಕು ಅಸಂಘಟಿತ ಅಧ್ಯಕ್ಷರಾದ ದಿವಂಗತ ಎ ಎಸ್ ಚಂದ್ರಲಿಂಗಂ…

ಸಂಪಾಜೆಯಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಸಮಿತಿ ಸಭೆ

ಸಂಪಾಜೆ ಕಾಂಗ್ರೆಸ್ ಪಕ್ಷದ ವಲಯ ಘಟಕದ ಸಭೆ ಅಧ್ಯಕ್ಷೆಯಾದ ಶ್ರೀಮತಿ ಲಲನ ಕೆ.ಆರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರು ಆದ ಶ್ರೀಮತಿ ಯಮುನಾ .ಬಿ.ಎಸ್ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ನಾನು ನಾಲ್ಕು…

ಅ. 11 ಸುಳ್ಯದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ; ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗಿ

ಕರ್ನಾಟಕ ಸರ್ಕಾರ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ರಾಗಿ ನೇಮಕಗೊಂಡು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಸುಳ್ಯ ಲಯನ್ಸ್ ಸೇವಾ ಸದನ ದಲ್ಲಿ ಅಕ್ಟೋಬರ್ 11 ಶನಿವಾರ ಸಂಜೆ 4 ಗಂಟೆಗೆ ಸಾರ್ವಜನಿಕ…

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಯವರಿoದ ದ.ಕ & ಉಡುಪಿ ಜಿಲ್ಲೆಗಳ ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳ ಸಭೆ; ಸುಳ್ಯದಿಂದ ಟಿ. ಎಂ. ಶಹೀದ್, ಸದಾನಂದ ಮಾವಜಿ, ಕೆ. ಎಂ. ಮುಸ್ತಫ ಭಾಗಿ

ದ. ಕ ಮತ್ತು ಉಡುಪಿ ಜಿಲ್ಲೆಗಳಿಂದ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳಾಗಿ ನೇಮಕ ಗೊಂಡವರ ಸಭೆ ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಅಧ್ಯಕ್ಷತೆಯಲ್ಲಿ ಜರಗಿತುಈ ಸಂದರ್ಭದಲ್ಲಿ ಮಾತನಾಡಿದ ಭಂಡಾರಿಯವರು ಪಕ್ಷ ಮತ್ತು ಸರ್ಕಾರ ನಿಮ್ಮ…

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಸುಳ್ಯ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬದಲಾವಣೆಗಾಗಿ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಸವಣೂರಿನ ಮಾಂತೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಿರಾಝ್ ಸುಳ್ಯ ರವರು…

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ.

ಕಡಬ, ಸೆಪ್ಟೆಂಬರ್: 8 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ,…

ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ.

ಸುಳ್ಯ,ಅರಂಬೂರು: ಆಗಸ್ಟ್ 31:- ನಿನ್ನೆಯ ದಿನ ನಿಧನರಾದ ಅರಂಬೂರು ಜುಮಾ ಮಸೀದಿಯಗೌರವಾಧ್ಯಕ್ಷರಾದ ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನವನ್ನು ತಿಳಿಸಿದರು, ಈ ಸಂದರ್ಭದಲ್ಲಿ ಮೃತರ…

ಚುನಾವಣಾ ರಾಜಕೀಯಕ್ಕೆ ಕೇಂದ್ರ ಸಚಿವ ‘ವಿ.ಸೋಮಣ್ಣ’ ಗುಡ್‌ ಬೈ.!

ಕೇಂದ್ರ ಸಚಿವ ವಿ. ಸೋಮಣ್ಣ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಕುರಿತು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಣ್ಣ, ಆ ದೇವರು ಬಂದು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿದರೂ ನಾನು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನ್ನ ಭಾವನೆ ಅದೇ ರೀತಿಯಲ್ಲಿದೆ. ಅಧಿಕಾರವಿದ್ದಾಗ…

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ

ಕಡಬ:ಆ.18- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಕೃತಜ್ಞತಾ ಸಭೆಯು ಕಡಬ ಬ್ಲಾಕ್ ಅಧ್ಯಕ್ಷ ಬಶೀರ್ ಕಡಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು.…

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ

ಸುಳ್ಯ (ಆಗಸ್ಟ್ 18):ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯಬ್ಲಾಕ್ ಸಮಿತಿಯ ಮಾಸಿಕ ಸಭೆಯು ಆಗಸ್ಟ್ 18ರಂದು ಪಕ್ಷದ ಕಚೇರಿಯಲ್ಲಿ ಸಿದ್ದಿಕ್ ಸಿ ಎ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿದ್ದು ಅದರ…