Category: ರಾಜಕೀಯ

ಉದುಮದಲ್ಲಿ ರಂಗೇರಿದ ಕದನ: ಯುಡಿಎಫ್ ಅಭ್ಯರ್ಥಿ ನೀಲಕಂಠನ್ ಪರ ಟಿ.ಎಂ. ಶಾಹಿದ್ ತೆಕ್ಕಿಲ್ ಅಬ್ಬರದ ಪ್ರಚಾರ

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಉದುಮ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ (UDF) ಅಭ್ಯರ್ಥಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೀಲಕಂಠನ್ ಅವರ ಗೆಲುವಿಗಾಗಿ ಬಿರುಸಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹಿದ್…

ಕೆಆರ್‌ಎಸ್ ಪಕ್ಷದ ಸುಳ್ಯ ತಾಲೂಕು ಸಮಿತಿ ರಚನೆ: ನೂತನ ಅಧ್ಯಕ್ಷರಾಗಿ ಡಿ.ಎಂ. ಶಾರೀಖ್ ನೇಮಕ

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಸುಳ್ಯ ತಾಲೂಕು ಸಮಿತಿಯನ್ನು ನೂತನವಾಗಿ ರಚಿಸಲಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಡಿ.ಎಂ. ಶಾರೀಖ್ ಅವರನ್ನು ನೇಮಕ ಮಾಡಲಾಗಿದೆ. ​ತಾಲೂಕು ಉಸ್ತುವಾರಿಗಳ ಸಲಹೆ ಮೇರೆಗೆ ಜಿಲ್ಲಾ ಕಾರ್ಯಕಾರಿ ಸಮಿತಿಯು ಈ ನೇಮಕಾತಿಯನ್ನು ಮಾಡಿದ್ದು, ಆದೇಶವು ತಕ್ಷಣದಿಂದಲೇ…

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ: ಫೆ.16ರಂದು ಪದಗ್ರಹಣ

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದು, ಬೊಳ್ಳೂರು ಅವರು ಫೆಬ್ರವರಿ 16 ರಂದು ಮಧ್ಯಾಹ್ನ ಅಧಿಕಾರ…

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕ ಅಧ್ಯಕ್ಷರಾಗಿ ಮಂಜುನಾಥ್ ಕಂದಡ್ಕ ನೇಮಕ

ದಿನಾಂಕ 9.12.2025 ಮಂಗಳವಾರದಂದು ಜಿಲ್ಲಾ ಕಾಂಗ್ರೆಸ್ ಭವನ ಮಲ್ಲಿಕಟ್ಟೆಯಲ್ಲಿ ಜಿಲ್ಲಾ ಅಸಂಘಟಿತ ಘಟಕದ ಅಧ್ಯಕ್ಷರಾದ ಶ್ರೀ ಅಬ್ಬಾಸ್ ಅಲಿ ಅವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಘಟಕದ ಮಾಸಿಕ ಸಭೆ ನಡೆಯಿತು. ಸುಳ್ಯ ತಾಲೂಕು ಅಸಂಘಟಿತ ಅಧ್ಯಕ್ಷರಾದ ದಿವಂಗತ ಎ ಎಸ್ ಚಂದ್ರಲಿಂಗಂ…

ಸಂಪಾಜೆಯಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಸಮಿತಿ ಸಭೆ

ಸಂಪಾಜೆ ಕಾಂಗ್ರೆಸ್ ಪಕ್ಷದ ವಲಯ ಘಟಕದ ಸಭೆ ಅಧ್ಯಕ್ಷೆಯಾದ ಶ್ರೀಮತಿ ಲಲನ ಕೆ.ಆರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರು ಆದ ಶ್ರೀಮತಿ ಯಮುನಾ .ಬಿ.ಎಸ್ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ನಾನು ನಾಲ್ಕು…

ಅ. 11 ಸುಳ್ಯದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ; ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗಿ

ಕರ್ನಾಟಕ ಸರ್ಕಾರ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ರಾಗಿ ನೇಮಕಗೊಂಡು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಟಿ. ಎಂ. ಶಹೀದ್ ತೆಕ್ಕಿಲ್ ರವರಿಗೆ ಸುಳ್ಯ ಲಯನ್ಸ್ ಸೇವಾ ಸದನ ದಲ್ಲಿ ಅಕ್ಟೋಬರ್ 11 ಶನಿವಾರ ಸಂಜೆ 4 ಗಂಟೆಗೆ ಸಾರ್ವಜನಿಕ…

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಯವರಿoದ ದ.ಕ & ಉಡುಪಿ ಜಿಲ್ಲೆಗಳ ನಿಗಮ ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳ ಸಭೆ; ಸುಳ್ಯದಿಂದ ಟಿ. ಎಂ. ಶಹೀದ್, ಸದಾನಂದ ಮಾವಜಿ, ಕೆ. ಎಂ. ಮುಸ್ತಫ ಭಾಗಿ

ದ. ಕ ಮತ್ತು ಉಡುಪಿ ಜಿಲ್ಲೆಗಳಿಂದ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರುಗಳಾಗಿ ನೇಮಕ ಗೊಂಡವರ ಸಭೆ ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಅಧ್ಯಕ್ಷತೆಯಲ್ಲಿ ಜರಗಿತುಈ ಸಂದರ್ಭದಲ್ಲಿ ಮಾತನಾಡಿದ ಭಂಡಾರಿಯವರು ಪಕ್ಷ ಮತ್ತು ಸರ್ಕಾರ ನಿಮ್ಮ…

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಸುಳ್ಯ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬದಲಾವಣೆಗಾಗಿ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಸವಣೂರಿನ ಮಾಂತೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮಿರಾಝ್ ಸುಳ್ಯ ರವರು…

SDPI ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ.

ಕಡಬ, ಸೆಪ್ಟೆಂಬರ್: 8 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ,…

ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ.

ಸುಳ್ಯ,ಅರಂಬೂರು: ಆಗಸ್ಟ್ 31:- ನಿನ್ನೆಯ ದಿನ ನಿಧನರಾದ ಅರಂಬೂರು ಜುಮಾ ಮಸೀದಿಯಗೌರವಾಧ್ಯಕ್ಷರಾದ ಮರ್ಹೂಂ ಅಬ್ದುಲ್ ರಹಿಮಾನ್ ಹಾಜಿ ಅರಂಬೂರು ರವರ ಮನೆಗೆ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನವನ್ನು ತಿಳಿಸಿದರು, ಈ ಸಂದರ್ಭದಲ್ಲಿ ಮೃತರ…