Category: ರಾಜಕೀಯ

ಸಿಎಂ ಡಿಕೆಶಿ ಪ್ರಮಾಣವಚನ ಸ್ವೀಕಾರ: ರಾಜಭವನದ ವಿಶೇಷ ಚಹಾ ಕೂಟದಲ್ಲಿ ಕೆಪಿಸಿಸಿ ನಾಯಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ಭಾಗಿ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3 ರಂದು ಅಧಿಕಾರ ಸ್ವೀಕರಿಸಿದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಮುಖ ರಾಜಕೀಯ ಮುಖಂಡರು ಮತ್ತು ಗಣ್ಯರು ಸಾಲಾಗಿ ಆಗಮಿಸಿದ್ದರು. ಈ ಭವ್ಯ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಅಧ್ಯಕ್ಷರು (ಸಚಿವ…

ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ನೂತನ ಸಾರಥಿ: ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಅವರಿಂದ ಹಾರ್ದಿಕ ಶುಭ ಹಾರೈಕೆ

ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ…

ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು…

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹೈಕಮಾಂಡ್‌ನಿಂದ ಸಿಕ್ಕಿತು ಮಹತ್ವದ ಜವಾಬ್ದಾರಿ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ, ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

ನಾಳೆ ಬೆಳಿಗ್ಗೆ ರಾಜ್ಯಪಾಲರ ಭೇಟಿ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದಂತಿದೆ. ಕಾಂಗ್ರೆಸ್ ಹೈಕಮಾಂಡ್‌ನ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಬಲವಾದ ಸುದ್ದಿಯೊಂದು ರಾಜಕೀಯ…

​13 ಮಿಲಿಯನ್ ಗಡಿ ದಾಟಿದ CJP: ಮೀಮ್ ಆಗಿ ಶುರುವಾಗಿ ಇಂದು ಡಿಜಿಟಲ್ ಕ್ರಾಂತಿಯಾದ ‘ಕಾಕ್ರೋಚ್ ಜನತಾ ಪಾರ್ಟಿ’.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸ್ತುತ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janata Party – CJP) ಎಂಬ ಹೆಸರು ಭಾರಿ ಸದ್ದು ಮಾಡುತ್ತಿದೆ. ಆರಂಭದಲ್ಲಿ ಕೇವಲ ಒಂದು ಮೀಮ್ ಅಥವಾ ತಮಾಷೆಯಾಗಿ ಶುರುವಾದ ಈ ಆಂದೋಲನ, ಕೇವಲ ನಾಲ್ಕೈದು ದಿನಗಳಲ್ಲಿ ಲಕ್ಷಾಂತರ ಯುವಕರನ್ನು…

ರಾಜಕೀಯ ಪಿಚ್‌ನಲ್ಲೂ ಕಮಾಲ್ ಮಾಡಿದ ಮಾಜಿ ಕ್ರಿಕೆಟಿಗ: ಮೊಯ್ನಾದಲ್ಲಿ ಅಶೋಕ್ ದಿಂಡಾಗೆ ಭರ್ಜರಿ ಗೆಲುವು

ಪಶ್ಚಿಮ ಬಂಗಾಳ: ಟೀಮ್ ಇಂಡಿಯಾದ ಮಾಜಿ ವೇಗದ ಬೌಲರ್ ಹಾಗೂ ಭಾರತೀಯ ಜನತಾ ಪಕ್ಷದ (BJP) ಅಭ್ಯರ್ಥಿ ಅಶೋಕ್ ದಿಂಡಾ ಅವರು 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮೊಯ್ನಾ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ​ಸತತ ಎರಡನೇ ಬಾರಿಗೆ…

ಪ್ರಜಾಪ್ರಭುತ್ವದಲ್ಲಿ 1 ಮತದ ತಾಕತ್ತು: ತಿರುಪತ್ತೂರಿನಲ್ಲಿ ಒಂದೇ ಒಂದು ಮತದ ಅಂತರದಿಂದ ಸೋಲು!

ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶಗಳು ಭಾರಿ ಕುತೂಹಲಕ್ಕೆ ಸಾಕ್ಷಿಯಾಗಿದ್ದು, ಶಿವಗಂಗಾ ಜಿಲ್ಲೆಯ ತಿರುಪತ್ತೂರು (Tirupattur) ಕ್ಷೇತ್ರದಲ್ಲಿ ಐತಿಹಾಸಿಕ ಹಾಗೂ ರೋಚಕ ಹಣಾಹಣಿ ನಡೆದಿದೆ. ಇಲ್ಲಿ ಕೇವಲ ಒಂದು ಮತದ ಅಂತರದಿಂದ ಅಭ್ಯರ್ಥಿಯೊಬ್ಬರ ಗೆಲುವು-ಸೋಲು ನಿರ್ಧಾರವಾಗಿದೆ. ​ಚುನಾವಣೆಯ ಪ್ರಮುಖ ವಿವರಗಳು: ನಟ…

ಮಂಜೇಶ್ವರದಲ್ಲಿ ಮತ್ತೆ ಅಶ್ರಫ್ ಪಾರುಪತ್ಯ: ಭರ್ಜರಿ ಜಯಭೇರಿ ಬಾರಿಸಿದ ಯುಡಿಎಫ್ ಅಭ್ಯರ್ಥಿ

ಕಾಸರಗೋಡು: ತೀವ್ರ ಕುತೂಹಲ ಕೆರಳಿಸಿದ್ದ 2026ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಗಡಿನಾಡು ಮಂಜೇಶ್ವರ ಕ್ಷೇತ್ರದಿಂದ ಯುಡಿಎಫ್ (UDF) ಮೈತ್ರಿಕೂಟದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ​ಚುನಾವಣಾ ಮತ ಎಣಿಕೆಯ ಆರಂಭದಿಂದಲೂ…

ನೇಮಮ್ ಕ್ಷೇತ್ರದಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್ ಭರ್ಜರಿ ಗೆಲುವು

ಕೇರಳದ ಬಹುನಿರೀಕ್ಷಿತ ನೇಮಮ್ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸೋಮವಾರ ನಡೆದ ಮತ ಎಣಿಕೆಯಲ್ಲಿ, ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಅಭ್ಯರ್ಥಿ ಹಾಗೂ…