Category: ಉದ್ಯೋಗ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ IBM ಸ್ಕಿಲ್ ಬಿಲ್ಡ್ ತರಬೇತಿ ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾಣಿಜ್ಯ & ವಾಣಿಜ್ಯ ಸಂಘ ಸಮಾಜ ಕಾರ್ಯ ವಿಭಾಗ ಹಾಗೂ ಐ. ಕ್ಯೂ.ಎ.ಸಿ ವತಿಯಿಂದ 5 ದಿನದ ಐ.ಬಿ. ಎಮ್ ಸ್ಕಿಲ್ ಬಿಲ್ಡ್ ತರಬೇತಿ ಕಾರ್ಯಾಗಾರ ಕಾರ್ಯಕ್ರಮಕ್ಕೆ ಆ. 18ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಬೆಂಗಳೂರಿನಲ್ಲಿ ಐಫೋನ್ 17 ಉತ್ಪಾದನೆ ಆರಂಭಿಸಿದ Foxconn

ಬೆಂಗಳೂರಿನ ಕಾರ್ಖಾನೆಯ ತನ್ನ 2ನೇ ಅತಿ ದೊಡ್ಡ ಉತ್ಪಾದನಾ ಘಟಕದಲ್ಲಿ ತೈವಾನ್ ನ ತೈವಾನ್‌ನ ಎಲೆಕ್ಟ್ರಾನಿಕ್ಸ್ ದೈತ್ಯ ಫಾಕ್ಸ್‌ಕಾನ್‌ ಐಫೋನ್ 17 ಉತ್ಪಾದನೆಯನ್ನು ಪ್ರಾರಂಭಿಸಿದೆ. ಫಾಕ್ಸ್‌ಕಾನ್ ಐಫೋನ್‌ಗಳ ಅತಿದೊಡ್ಡ ತಯಾರಕ ಸಂಸ್ಥೆಯಾಗಿದ್ದು, ಬೆಂಗಳೂರಿನ ಬಳಿಯ ದೇವನಹಳ್ಳಿಯಲ್ಲಿ ಚೀನಾದ ಹೊರಗಿನ ಎರಡನೇ ಅತಿದೊಡ್ಡ…

ಶುಕ್ರವಾರ ಊರಿಗೆ ಮರಳಬೇಕಾಗಿದ್ದ, ಸೌದಿ ಅರೇಬಿಯಾದಲ್ಲಿ ಹಠಾತ್ ಸಾವು

ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…

ಶುಕ್ರವಾರ ಊರಿಗೆ ಮರಳಬೇಕಾಗಿದ್ದ, ಸೌದಿ ಅರೇಬಿಯಾದಲ್ಲಿ ಹಠಾತ್ ಸಾವು

ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…

ಫೆ. 15 ಪ್ರೆಸಿಡೆನ್ಸಿ ಯೂನಿವರ್ಸಿಟಿ ವತಿಯಿಂದ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಆಕಾoಕ್ಷಿ ಗಳು ಸದುಪಯೋಗ ಪಡಿಸಿಕೊಳ್ಳುವoತೆ ಮೀಫ್ ಒಕ್ಕೂಟ ಕರೆ ಬೆಂಗಳೂರಿನ ಪ್ರತಿಷ್ಠಿತ ಪ್ರೆಸಿಡೆನ್ಸಿ ಯೂನಿವರ್ಸಿಟಿ ಆಶ್ರಯದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಸಹಕಾರ ದೊಂದಿಗೆ ಫೆಬ್ರವರಿ 15 ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕುದ್ದೂಸ್ ಸಾಹೇಬ್ ಈದ್ಗ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.…

ಬೆಂಗಳೂರಿನ uber ಬೈಕ್ ಚಾಲಕನ ಸಂಬಳ ಕೇಳಿ ಸಿಲಿಕಾನ್ ಸಿಟಿ ಮಂದಿ ಫುಲ್ ಶಾಕ್

ಸೋಶಿಯಲ್ ಮೀಡಿಯಾದಲ್ಲಿ ಬೆಂಗಳೂರಿನ ವ್ಯಕ್ತಿಯ ವಿಡಿಯೋ ಫುಲ್ ವೈರಲ್ ಆಗ್ತಿದೆ. ಈ ವಿಡಿಯೋದಲ್ಲಿ ಬೈಕ್ ಚಾಲಕನೋರ್ವ ಸ್ವ್ಯಾಗ್‌ನಿಂದ ತಿಂಗಳಿಗೆ ಎಷ್ಟು ಹಣ ಸಂಪಾದಿಸುತ್ತೇನೆ ಎಂಬ ಮಾಹಿತಿಯನ್ನು ರಿವೀಲ್ ಮಾಡಿದ್ದಾನೆ. ವಿಡಿಯೋ ನೋಡಿದ ಬೆಂಗಳೂರಿನ ಜನರು, ಕೆಲಸ ಯಾವುದಾದ್ರೆ ಏನು? ಶ್ರದ್ಧೆಯಿಂದ ಮಾಡಬೇಕು.…

ಹಳೆಗೇಟು: BMA ಮಲಬಾರ್ ಮಸಾಲಾ ಮಳಿಗೆ ಶುಭಾರಂಭ

ಸುಳ್ಯ: ಇಲ್ಲಿನ‌ ಹಳೆಗೇಟು‌ ಬಳಿ ಬಿ.ಎಂ.ಎ ಮಲಬಾರ್ ಮಾಸಾಲಾ ಮಳಿಗೆ ನ.29 ರಂದು ಶುಭಾರಂಭಗೊಂಡಿತು. ಎಲ್ಲಾ ರೀತಿಯ ಮಾಳಿಕ್ಕಲ್ ಮಸಾಲ ಪದಾರ್ಥಗಳು ಇದೀಗ ಸುಳ್ಯದಲ್ಲಿ ಲಭ್ಯವಿದೆ. ಈ ಸಂಧರ್ಭದಲ್ಲಿ ಮೊಗರ್ಪಣೆ ಮಸೀದಿ‌ ಖತೀಬರಾದ ಹಾಫಿಲ್ ಸೌಕತ್ ಅಲಿ, ಬಿ.ಎಂ.ಎ ಗ್ರೂಪ್ಸ್ ಸ್ಥಾಪಕ…

ಎನ್.ಎಂ.ಸಿ.ಯಲ್ಲಿ ಎನ್.ಐ.ಐ.ಟಿ ಮಂಗಳೂರು ವತಿಯಿಂದ ಉದ್ಯೋಗ ಮೇಳ

ವಿವಿಧ ಕಂಪೆನಿಗಳಿಗೆ ಆಯ್ಕೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್.ಐ.ಐ.ಟಿ ಮಂಗಳೂರು ವತಿಯಿಂದ “ಉದ್ಯೋಗ ಮೇಳ 2024” ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭವು ಅಕ್ಟೋಬರ್ 22 ಮಂಗಳವಾರದಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರು ಎನ್.ಐ.ಐ.ಟಿ.ಯ ಐ.ಎಫ್.ಬಿ.ಐ ನ ವೃತ್ತಿ…

ನವೀನ್ ಚಾತುಬಾಯಿಯವರಿಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ.

ಸುಳ್ಯ ತಾಲ್ಲೂಕು ಐವರ್ನಾಡು ಗ್ರಾಮದ ಕೃಷಿಕರಾದ ಸಿ. ಕೆ. ನವೀನ್ ಚಾತುಬಾಯಿಯವರೀಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಪ್ರಶಸ್ತಿ ದೊರೆತಿದೆ. ಶಿವಮೊಗ್ಗದ ನವುಲೆ ವಿಶ್ವವಿದ್ಯಾಲಯದ ಆವರಣದಲ್ಲಿ…

ಎನ್ನೆಂಸಿಯಲ್ಲಿ ಎನ್.ಐ.ಐ.ಟಿ ಮಂಗಳೂರು ವತಿಯಿಂದ ಉದ್ಯೋಗ ಮೇಳ

ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ಸುವರ್ಣವಕಾಶ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ಎನ್.ಐ.ಐ.ಟಿ ಮಂಗಳೂರು ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಕ್ಟೋಬರ್ 22 ಮಂಗಳವಾರದಂದು ಎನ್ನೆಂಸಿ (ಕೆವಿಜಿ ಕ್ಯಾಂಪಸ್)ಯಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಸಿ.ಎ ಹೀಗೆ…