
ಸಂಪಾಜೆ: ಲೋಕಾಯುಕ್ತ ಎಸ್ ಪಿ ಮತ್ತು ಮಂಗಳೂರು ವಿಭಾಗದ ಅಧಿಕಾರಿಗಳು ಸಂಪಾಜೆ ಗ್ರಾಮ ಪಂಚಾಯತ್ ಭೇಟಿ ನೀಡಿದ ಸಂದರ್ಭದಲ್ಲಿ ಸಂಪಾಜೆ ಗ್ರಾಮದ ಕಡಪಾಲ ಅಬೂಬಕ್ಕರ್ ಎಂ ಸಿ ಯವರು ಹಲವಾರು ವರ್ಷಗಳಿಂದ ಜನರು ಎದುರಿಸುತ್ತಿರುವ ಪ್ಲಾಟಿಂಗ್
🛒 Recommended for You:
ಸಮಸ್ಯೆಯ ಬಗ್ಗೆ ಲೋಕಾಯುಕ್ತ ಎಸ್ಪಿ ಅವರ ಗಮನಕ್ಕೆ ತಂದರು, ಮತ್ತು ತಮ್ಮ ಜಮೀನಿನ ಪ್ಲಾಟಿಂಗ್ ಸಮಸ್ಯೆಯನ್ನು ಸರಿಪಡಿಸುವಂತೆ ಲಿಖಿತ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು
ಉಪಸ್ಥಿತರಿದ್ದರು.




