ಸುಳ್ಯ: ಸುಳ್ಯ  ಗಾಂಧಿನಗರ ಜಮಾಅತಿನ, ಕುಂಬರ್ಚೋಡು ನಿವಾಸಿಯಾಗಿರುವ ಬಶೀರ್ ಕಾರ್ಲೆ  ನಿಧನರಾಗಿದ್ದಾರೆ.

KCF ಬಹರೈನ್ ರಾಷ್ಟ್ರೀಯ ಸಮಿತಿ ನಾಯಕ ಸ್ಥಾನದಲ್ಲಿದ್ದವರು. ಈಗಾಗಲೇ ಪಾರ್ಥೀವ ಶರೀರ ತಮ್ಮ ನಿವಾಸ ಕುಂಬರ್ಚೋಡಿಗೆ ತಲುಪಿದೆ.

Leave a Reply

Your email address will not be published. Required fields are marked *