ಎ ಟಿಎಂ ಗೆ ಹಣ ತುಂಬಿಸಲು ತಂದಿದ್ದ ವಾಹನದಿಂದ 50 ಲಕ್ಷ ರೂ . ದರೋಡೆಗೈದ ಪ್ರಕರಣ ಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ತಿರುಟ್ಟಿ ಗ್ರಾಮದ ಮುತ್ತು ಕುಮಾರನ್ (47) ಬಂಧಿತ ಆರೋಪಿ. ಮೇ 27 ರಂದು e ಘಟನೆ ನಡೆದಿತ್ತು. ಉಪ್ಪಳದ ಎಕ್ಸ್‌ಸ್‌ ಬ್ಯಾಂಕ್ ನ ATM ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭದಲ್ಲಿ ವ್ಯಾನ್ ನಿಂದ ಹಣ ದರೋಡೆ ಮಾಡಲಾಗಿತ್ತು. ಮೇ 27 ರಂದು ಹಾಡ ಹಗಲೇ ಘಟನೆ ನಡೆದಿತ್ತು, ವಿಶೇಷ ಪೊಲೀಸ್ ತಂಡ ತಿರುಚ್ಚಿರಾಪಳ್ಳಿ ಯಿಂದ ಆರೋಪಿ ಯ ಬಂಧಿಸಿದರು.

Leave a Reply

Your email address will not be published. Required fields are marked *